#ಶಿವಮೊಗ್ಗ_ಜಿಲ್ಲೆಯ_ಈ_ರಾಷ್ಟ್ರೀಯ_ಪ್ರಶಸ್ತಿ #ಪ್ರತಿ_ವರ್ಷ_ನವರಾತ್ರಿಯಲ್ಲಿ #ಒಂದು_ಲಕ್ಷ_ನಗದು_ಮತ್ತು_ಪಾರಿತೋಷಕ #ಶಿವಮೊಗ್ಗದ_ಪತ್ರಕರ್ತ_ಸಿದ್ದಪ್ಪರ_ದೊಡ್ಡಮ್ಮ_ದೇವಿ_ಚಾರಿಟೇಬಲ್_ಟ್ರಸ್ಟ್_ನಿಂದ. #ಮೂರನೇ_ವರ್ಷದ_ಪ್ರಶಸ್ತಿ_ಮಧ್ಯಪ್ರದೇಶದ_ಡಾಕ್ಟರ್_ಶಂಕರ್_ಲಾಲ್_ಗರ್ಗ್_ಅವರಿಗೆ. #ಈ_ಪ್ರಶಸ್ತಿ_ಆಯ್ಕೆ_ಸಮಿತಿ_ಅಧ್ಯಕ್ಷರು_ಸುಂದರ್_ರಾಜ್ #ಇವರಿಬ್ಬರೂ_ನನ್ನ_ಅತಿಥಿಗಳು #shivamogga #siddappa #press #doddammacharitabletrust #nationalaward #sunderraj #karnatakasanga #Drshankarlalgarge #idore #MP ಪ್ರತಿ ವರ್ಷ ಶಿವಮೊಗ್ಗದ #ದೊಡ್ಡಮ್ಮ_ದೇವಿ_ಚಾರಿಟೇಬಲ್_ಟ್ರಸ್ಟ್ ರಾಷ್ಟ್ರೀಯ ಪುರಸ್ಕಾರ ಪ್ರಶಸ್ತಿ ಕಳೆದ ಮೂರು ವರ್ಷದಿಂದ ನೀಡುತ್ತಿದೆ. ಈ ಪ್ರಶಸ್ತಿ ಒಂದು ಲಕ್ಷ ರೂಪಾಯಿ ನಗದು ಮತ್ತು ಪಾರಿತೋಷಕ ಇರುತ್ತದೆ. ಈ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಪ್ರತಿಭಾವಂತರ ಸಮಿತಿ ಇದೆ ಈ ಆಯ್ಕೆ ಸಮಿತಿ ಅಧ್ಯಕ್ಷರು #ಎಂ_ಎನ್_ಸುಂದರ್_ರಾಜ್ ಇವರು ಶಿವಮೊಗ್ಗದ ಪ್ರತಿಷ್ಠಿತ #ಕರ್ನಾಟಕ_ಸಂಘದ ಮಾಜಿ ಅಧ್ಯಕ್ಷರು ಮತ್ತು ಸಾಹಿತಿಗಳು. ಈ ವರ್ಷದ ರಾಷ್ಟ್ರೀಯ ಪ್ರಶಸ್ತಿ ಮಧ್ಯಪ್ರದೇಶದ ಇಂದೋರಿನ ಡಾಕ್ಟರ್ #ಶಂಕರ್_ಲಾಲ್_ಗರ್ಗೆ ಅವರನ್ನ ಪ್ರಶಸ್ತಿ ಸಮಿತಿ ಆಯ್ಕೆ ಮಾಡಿದೆ. ಇವರು ಇಂದೋರ್ ಸಮೀಪದ #ಕೇಶರ್_ಪರ್ವತ ಪ್ರದೇಶದಲ...
#ನನ್ನ_ಅತಿಥಿಗಳು #ಇತಿಹಾಸ_ಸಂಶೋದಕರು #myguest #historian #radio #sudeendra #dilipnadig ಶಿವಮೊಗ್ಗದಿಂದ ಸಾಗರ ತಾಲೂಕಿನ ಇಕ್ಕೇರಿ ಅಘೋರೇಶ್ವರ ದೇವಾಲಯ ಮತ್ತು ಕಲ್ಸೆ ದೇವಾಲಯಗಳ ಶಿಲ್ಪ ರಚನೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹೋಗಿ ವಾಪಾಸು ಬರುವಾಗ ಇವರೆಲ್ಲ ನನ್ನ ಕಛೇರಿಗೆ ಬಂದಿದ್ದರು. ಇತಿಹಾಸ ಸಂಶೋಧಕರಾದ #ದಿಲೀಪ್_ನಾಡಿಗ್, ಆಕಾಶವಾಣಿಯ ನಿವೃತ್ತ ಕ್ರಿಯಾಶೀಲ ಅಧಿಕಾರಿ #ಸುದೀಂದ್ರ , ಶಿವಮೊಗ್ಗ ಜಿಲ್ಲಾ ಪಂಚಾಯಿತಿಯ ಯೋಜನ ವಿಭಾಗ #ಶಂಕರಮಿತ್ರ #ಡಾ_ಚಂದ್ರಕಾಂತ್.ವೈದ್ಯಾಧಿಕಾರಿಗಳು ಶಿಕಾರಿಪುರ ತಾಲ್ಲೂಕಿನ ಚಿಕ್ಕಜೋಗಿಹಳ್ಳಿ ಸರಕಾರಿ ಆಸ್ಪತ್ರೆ ಮತ್ತು ಶಿವಮೊಗ್ಗದ ತೋಟಗಾರಿಕಾ ಇಲಾಖಾ ಅಧಿಕಾರಿ #ಮದುಗೌಡರು ಬಂದಿದ್ದರು. ಇವರೆಲ್ಲರ ಆಸಕ್ತಿ ಮತ್ತು ಉತ್ಸಾಹಕ್ಕೆ ಅಭಿನಂದನೆಗಳು.