#ಸಾಗರದ_ಛಾಯಾ_ಹೋಟೆಲ್_ಬೀಮಣ್ಣರ_ಬಗ್ಗೆ #ಮಾಜಿ_ಶಾಸಕರಾದ_ಬಿ_ಸ್ವಾಮಿರಾವ್_ಆತ್ಮ_ಚರಿತ್ರೆ #ನಾನು_ಹೇಳುವುದೆಲ್ಲಾ_ಸತ್ಯ_ಪುಸ್ತಕದಲ್ಲಿ_ಉಲ್ಲೇಖಿಸಿದ್ದಾರೆ. #ಪ್ರಚಂಡ_ವಾಗ್ಮಿ_ಅಭಿನವ_ಚಾಣಕ್ಯ_ಅವರು ಸಾಗರ ಸೀಮೆಯಲ್ಲಿ #ಛಾಯಾ_ಹೋಟೆಲ್_ಬೀಮಣ್ಣ ಎಂದರೆ ಯಾರೂ ಗೊತ್ತಿಲ್ಲ ಅನ್ನುವುದಿಲ್ಲ ಈಗ ಅವರ ಪ್ರಖ್ಯಾತಿಗೆ ಕಾರಣ ಆಗಿದ್ದ ಸಾಗರದ ಮಾರಿಕಾಂಬಾ ದೇಗುಲ ದ ಹಿಂಬಾಗದ ಛಾಯಾ ಹೋಟೆಲ್ ಇಲ್ಲ ಆದರೆ ಅಗ್ರಹಾರದಲ್ಲಿ ಅವರ #ವರದಶ್ರೀ_ಲಾಡ್ಜ್ ಪ್ರಖ್ಯಾತವಾಗಿದೆ ಅವರ ಪುತ್ರರಾದ ಕವಲಕೋಡು ವೆಂಕಟೇಶ್ ಮತ್ತು ಪ್ರಸಾದ್ ನೋಡಿಕೊಳ್ಳುತ್ತಾರೆ. ಹೊಸನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಬಿ. ಸ್ವಾಮಿ ರಾವ್ ಅವರ ಆತ್ಮವೃತ್ತಾಂತ #ನಾನು_ಹೇಳುವುದೆಲ್ಲಾ_ಸತ್ಯ ಹೊಸನಗರದ ಪತ್ರಕರ್ತ ಶ್ರೀಕಂಠ ಬರೆದಿದ್ದಾರೆ (ಪುಸ್ತಕ ಬೇಕಾದವರು ಅವರ ಫೋನ್ ನಂಬರ್ 9483016851 ಸಂಪರ್ಕಿಸಬಹುದು) ಅದರಲ್ಲಿ ಪುಟ ಸಂಖ್ಯೆ 20 ಮತ್ತು 21 ರಲ್ಲಿ #ಮೊದಲ_ಚುನಾವಣಾ_ಸ್ಪರ್ಧೆ ಅಧ್ಯಾಯದಲ್ಲಿ ಬೀಮಣ್ಣರ ಉಲ್ಲೇಖ ಮಾಡಿದ್ದಾರೆ... 1962ರಲ್ಲಿ ಬಿ. ಸ್ವಾಮಿ ರಾವ್ ಹೊಸನಗರ ವಿಧಾನ ಸಭಾ ಕ್ಷೇತ್ರದಿಂದ ಸ್ವತಂತ್ರ್ಯ ಅಭ್ಯರ್ಥಿ ಆಗಿ ಸ್ಪರ್ಧಿಸಿದಾಗ ಬೀಮನಕೋಣೆ ವಾಸಿ ಬೀಮಣ್ಣ ಅವರ ಪೋರ್ಡ್ ಕಾರ್ ಬಾಡಿಗೆಗೆ ಪಡೆದಿದ್ದರಂತೆ ಅದಕ್ಕೆ ಬೀಮಣ್ಣರೇ ಚಾಲಕರು. " ಅಂದು ಕ್ಷೇತ್ರದಾದ್ಯಂತ ತನ್ನ ಪರವಾಗಿ ಬ...
#ನನ್ನ_ಇವತ್ತಿನ_ಅತಿಥಿ #ಡಾಕ್ಟರ್_ಡಿ_ಸುರೇಶ್ #ತೀರ್ಥಹಳ್ಳಿ_ಆಗುಂಬೆ_ಮೂಲದವರು #ಇವರ_ಶಿವಮೊಗ್ಗ_ಜಿಲ್ಲೆಯ_ತೀರ್ಥಹಳ್ಳಿಯಲ್ಲಿ_ಸುಸಜ್ಜಿತ #ಕ್ಯಾನ್ಸರ್_ಆಸ್ಪತ್ರೆ_ಶೀಘ್ರದಲ್ಲೇ_ಕಾರ್ಯಾರಂಭ_ಮಾಡಲಿದೆ #ಈಗಾಗಲೇ_ಮಂಗಳೂರಿನಲ್ಲಿ_ಇವರ_ಆಸ್ಪತ್ರೆ_MIO_HOSPITAL_ಪ್ರಸಿದ್ದಿ_ಪಡೆದಿದೆ #ಮಂಗಳೂರು_ಇನ್ಸ್ಟಿಟ್ಯೂಟ್_ಆಫ್_ಆಂಕಾಲಜಿ_ಉಡುಪಿಯಲ್ಲೂ_ಡೇ_ಕೇರ್_ಸೆಂಟರ್_ಇದೆ. ಡಾಕ್ಟರ್ ಡಿ.ಸುರೇಶ್ ಮಂಗಳೂರಿನ ಕಂಕನಾಡಿಯ ಪಂಪ್ ವೆಲ್ ನಲ್ಲಿ ಸುಸಜ್ಜಿತವಾದ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಾಜಿ ಸ್ಪೆಷಾಲಿಟಿ ಕ್ಯಾನ್ಸರ್ ಆಸ್ಪತ್ರೆ (MIO) ಪ್ರಸಿದ್ಧಿ ಮತ್ತು ಪ್ರಖ್ಯಾತಿ ಪಡೆದಿದೆ ಇವರ ಸಂಸ್ಥೆಯ ಬ್ರಾಂಚ್ ಉಡುಪಿಯಲ್ಲೂ ಇದೆ. ಡಾಕ್ಟರ್ ಡಿ.ಸುರೇಶ್ ತೀರ್ಥಹಳ್ಳಿ ಮೂಲದವರು ಇವರಿಗೆ ಮಲೆನಾಡಿನ ಶಿವಮೊಗ್ಗ, ಉತ್ತರ ಕನ್ನಡ,ದಾವಣಗೆರೆ, ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಜನರಿಗೆ ಅನುಕೂಲವಾಗುವಂತೆ ತೀರ್ಥಹಳ್ಳಿಯಲ್ಲಿ 80 ಹಾಸಿಗೆಯ ಕ್ಯಾನ್ಸರ್ ಆಸ್ಪತ್ರೆ ಮಾಡಿದ್ದಾರೆ. ಕಳೆದ ವರ್ಷ 15 ಮೇ 2023 ರಂದು ತೀಥ೯ಹಳ್ಳಿಯ ನೆರಟೂರು ಗ್ರಾಮ ಪಂಚಾಯಿತಿಯಲ್ಲಿ MIO HOSPITAL ತೀರ್ಥಹಳ್ಳಿಯ ಭೂಮಿ ಪೂಜೆ ಇವರು ನೆರವೇರಿಸಿದ್ದರು. ಶಿವಮೊಗ್ಗ ಭದ್ರಾವತಿ ಮಧ್ಯದ #ಮಲ್ನಾಡ್_ಕ್ಯಾನ್ಸರ್_ಆಸ್ಪತ್ರೆ ಮತ್ತು ಸಧ್ಯದಲ್ಲೇ ಪ್ರಾರಂಭ ಆಗಲಿರುವ ಯಡ್ಯೂರಪ್ಪರ ನಾರಾಯಣ ಹೃದಯಾಲಯದ ಕ್ಯಾನ್ಸರ್ ಆ...