#ಕೊಡಚಾದ್ರಿಯ_ಶಿವರಾತ್ರಿಯ_ಮೂರು_ಕೊಳಗದ_ದೀಪಾರಾದನೆ #ಕಬ್ಬನಾಡು_ಹನ್ನಾರ_ಸೌಳುನಾಡು_ಸೀಮೆಯಿಂದ_ತರುವ_ದೀಪದ_ಎಣ್ಣೆ #ಬುಡಕಟ್ಟು_ಕುಣುಬಿ_ಜನರು_ಎಣ್ಣೆ_ಸoಗ್ರಹಿಸಿ_ತಂದು_ಬೆಳಗುವ_ಪದ್ದತಿ #ಈ_ಆಚರಣೆಗೆ_ಇದೆ_ಸಾವಿರಾರು_ವರ್ಷದ_ಇತಿಹಾಸ. ಪ್ರತಿ ವರ್ಷ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೊಡಚಾದ್ರಿ ಪರ್ವತದ ತುತ್ತ ತುದಿಯಲ್ಲಿ ನಡೆಯುವ ವಿಶಿಷ್ಟವಾದ ಕೊಳಗದ ದೀಪಾರಾದನೆ. ಪ್ರತಿ ವರ್ಷ ಶಿವರಾತ್ರಿಯಂದು ಕೊಡಚಾದ್ರಿ ಪರ್ವತದ ತುತ್ತ ತುದಿಯ ಸರ್ವಜ್ಞ ಮಂಟಪದ ಸ್ಥಳದಲ್ಲಿ ಮೂರು ಸೀಮೆಯ ಭಕ್ತರ ಮನೆಗಳಿಂದ ಸಂಗ್ರಹಿಸಿ ತಂದ ದೀಪದ ಎಣ್ಣೆಯನ್ನ ಆಯಾ ಸೀಮೆಗೆ ಮೀಸಲಿಡುವ ಕೊಳಗಕ್ಕೆ ಸುರಿದು ಬತ್ತಿಯನ್ನ ಹಚ್ಚಿ ದೀಪ ಬೆಳಗುವ ಪುರಾತನ ಪದ್ಧತಿ ಈಗಲೂ ಮುಂದುವರಿದಿದೆ. ಇದೇನು ಪದ್ದತಿ? ಇದಕ್ಕೆ ಕಾರಣ ಏನು? ಎಂಬ ಮಾಹಿತಿ ಇಲ್ಲಿದೆ. #kodachadri #sarvajnamantapa #jogi #kunubi #mulamukambika #sowparnika #shivaratri ಪ್ರತಿ ವರ್ಷ ಶಿವರಾತ್ರಿಯ ದಿನ ಕೊಡಚಾದ್ರಿ ಪರ್ವತದ ಮೇಲಿರುವ ಮೂಲ ಮೂಕಾಂಬಿಕಾ ದೇವಿಯ ಉತ್ಸವ -ಜಾತ್ರೆ ಅದ್ದೂರಿಯಾಗಿ ಭಕ್ತಿಪೂರ್ವಕವಾಗಿ ನೆರವೇರುತ್ತದೆ. ಇದಕ್ಕೆ ಸಾವಿರಾರು ವರ್ಷದ ಇತಿಹಾಸ ಇದೆ, ಈ ಮೂಲ ಮೂಕಾಂಬಿಕಾ ದೇವಿಯ ಪೂಜೆ ಮಾಡಿಕೊಂಡು ಬರುವ ಬಳೆಗಾರ ಜೋಗಿ ಕುಟುಂಬದವರಾದ ನಿಟ್ಟೂರುವಾಸಿ ನಾಗೇಶ ಜೋಗಿ ಪ್ರಧಾನ ಅರ್ಚಕರಾಗಿದ್ದಾರೆ, ಇವರ ಸ...
ಆರಗ ಜ್ಞಾನೇಂದ್ರ ಮಾಜಿ ಶಾಸಕರು ತೀಥ೯ ಹಳ್ಳಿ, ಗೋವು ಪಾಲಕ ಹಳ್ಳಿ ಹುಡುಗನ ಯಶೋಗಾಥೆ ನಾನು ಆಗ ಶಿವಮೊಗ್ಗ ಜಿ.ಪಂ.ಸದಸ್ಯ ನಮ್ಮ ಊರಿನ ವಾಹನ ಒಂದು ಆರಗದಲ್ಲಿನ ಶಾಲಾ ವಿದ್ಯಾಥಿ೯ನಿಗೆ ಡಿಕ್ಕಿ ಹೊಡೆದು ಆಕೆ ತೀಥ೯ಳ್ಳಿ ಆಸ್ಪತ್ರೆ ಸೇರಿಸಲಾಗಿತ್ತು, ಆಗ ಆರಗ ಜ್ಞಾನೇ೦ದ್ರ ಶಾಸಕರು ಬಿ.ಜೆ.ಪಿ. ಪಕ್ಷದಿಂದ. ನಮ್ಮ ಊರಿನ ವಾಹನ ಮಾಲಿಕರು ಮುಸ್ಲಿಂ, ಚಾಲಕರು ಮುಸ್ಲಿಂ ಅವರಿಗೆಲ್ಲ ಅವತ್ತು ಜೀವ ಭಯ. ಬೆಳಿಗ್ಗೆ ನನ್ನ ಕರೆದುಕೊಂಡು ಆರಗದ ಶಾಸಕರ ಮನೆಗೆ ಕರೆದೊಯ್ದರು, ಅಲ್ಲಿ ಶಾಸಕರಾದ ಜ್ಞಾನೇಂದ್ರ ಬೆಳಿಗ್ಗಿನ ಉಪಹಾರಕ್ಕೆ ನಮ್ಮನ್ನ ಕರೆದರು. ಮುಸ್ಲಿಂ ವಾಹನ ಮಾಲಿಕರಿಗೆ ತೊಂದರೆ ಆಗದಂತೆ ತಮ್ಮ ಊರಿನ ಬಡ ವಿದ್ಯಾಥಿ೯ನಿಗೆ ಅನುಕೂಲವನ್ನೂ ಮಾಡಿದರು, ಇವತ್ತಿಗೂ ಆ ವಾಹನ ಮಾಲಿಕರು ಮತ್ತು ಚಾಲಕರು ಇವರನ್ನ ನೆನಪಿಸಿ ಕೊಳ್ಳುತ್ತಾರೆ. ಇದೇ ಸಂದಭ೯ದಲ್ಲಿ ಸಂದಶ೯ನವಲ್ಲದ ಆದರೆ ಸಂದಶ೯ನದಂತೆ ನಮ್ಮಿಬ್ಬರ ನಡುವೆ ನಡೆದ ಸಂಬಾಷಣೆ ಬಹಳ ವಷ೯ದ ಹಿಂದೆ, ಶಿವಮೊಗ್ಗದ ಜನ ಹೋರಾಟ ಪತ್ರಿಕೆಯ ಕಾಲಂನಲ್ಲಿ ಬರೆದದ್ದು ಇಲ್ಲಿ ಪ್ರನ: ಉಲ್ಲೇಖಿಸಿದ್ದೇನೆ. ಇವರ ಬಾಲ್ಯದಲ್ಲಿ ಇವರ ಜೀವನ ಅತ್ಯಂತ ಬಡತನದ್ದು, 7ನೇ ತರಗತಿಯಲ್ಲಿ ಅತ್ಯುತ್ತಮ ದಜೆ೯ಯಲ್ಲಿ ಉತ್ತೀಣ೯ ರಾಗುತ್ತಾರೆ ಆದರೆ ಬಡತನ ಮುಂದಿನ ವಿದ್ಯ...