Skip to main content

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.

       ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.

   ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.

   ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.

   ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ್ರಾ ದೇಣಿಗೆಯಲ್ಲಿ ಅವ್ಯವಹಾರ ಆಗಿದೆ ಎಂಬ ದೂರು ನೀಡಲಾಗಿತ್ತೆ೦ದು ಕೆಳದಿ ಸಂಶೋದಕರಾದ ಡಾII ವೆಂಕಟೇಶ್ ಜೋಯಿಸ್ ಬರೆದ ಲೇಖನ ಇಲ್ಲಿ ಲಗತ್ತಿಸಲಾಗಿದೆ.

   ಅದೇನೆ ಇರಲಿ ಸಾಗರದ ಮಾರಿಕಾಂಬಾ ಜಾತ್ರೆ ರಾಜ್ಯದಲ್ಲೇ ಪ್ರಸಿದ್ಧಿ ಪಡೆದಿದೆ, 10 ದಿನ ನಡೆಯುವ ಈ ಜಾತ್ರೆಗೆ ಪ್ರತಿದಿನ ಲಕ್ಷಕ್ಕೂ ಹೆಚ್ಚು ಜನ ಸೇರುತ್ತಾರೆ, ದೇವರ ಪೂಜೆ ದಾಮಿ೯ಕ ಕಾಯ೯ಕ್ರಮ, ಸಾಂಸ್ಕೃತಿಕ ಕಾಯ೯ಕ್ರಮದ ಜೊತೆಯಲ್ಲಿ ಸಾವ೯ಜನಿಕರಿಗೆ ಅತಿ ಹೆಚ್ಚು ಮನರಂಜನೆ ಅಮುಸ್ಮೆಂಟ್ ಪಾಕ್೯ಗಳಿಂದ.

     ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯೂ ಇರುತ್ತದೆ, ಸಾಗರ ಪಟ್ಟಣದ ಎಲ್ಲಾ ಜಾತಿ ವಗ೯ದವರಿಗೂ ಈ ಜಾತ್ರೆ ಸಂಭ್ರಮ, ಅದಿಕ ವೆಚ್ಚದ್ದಾಗಿದೆ.

   ಶೂದ್ರವಗ೯ದಲ್ಲಿ 3 ವಷ೯ಕ್ಕೆ ಒಮ್ಮೆ ಸಂಬಂದಿಗಳನ್ನ ಕರೆದು ಮಾಂಸದ ಔತಣ ಉಣಬಡಿಸುವ, ಜಾತ್ರೆಯಲ್ಲಿ ಅವರನ್ನೆಲ್ಲ ತಿರುಗಾಡಿಸಿ ದೇವಿ ಮೂತಿ೯ ದಶ೯ನ ಪೂಜೆ ಮಾಡಿಸಿ, ಜಾತ್ರೆಯಲ್ಲಿನ ಅಮೂಸ್ಮೆ೦ಟ್ ಪಾಕ್೯ನಲ್ಲಿ ತೊಟ್ಟಿಲು, ಬಾವಿಯಲ್ಲಿ ಓಡಿಸುವ ಬೈಕ್, ಕಾರ್ ಸಾಹಸ ಹೀಗೆ ಹತ್ತು ಹಲವು ರೀತಿಯ ಮನರಂಜನೆ ನೋಡಿ ಅಲ್ಲಿ ದೊರೆಯುವ ತಿಂಡಿ ತಿನಿಸು ಸವಿದು, ಅಂಗಡಿ ಮಳಿಗೆಗಳಲ್ಲಿ ಮಾರಾಟಕ್ಕಿಟ್ಟ ಆಟಿಕೆಗಳನ್ನ ಮಕ್ಕಳಿಗೆ ಕೊಡಿಸಿ, ಬಳೆ ಸರ ಇತ್ಯಾದಿ ಅಲOಕಾರಿಕ ವಸ್ತುಗಳನ್ನ ಹೆಂಗಳೆಯರಿಗೆ ಕೊಡಿಸಿ ಜಾತ್ರೆಯನ್ನ ಅಸ್ವಾದಿಸುತ್ತಾರೆ.

   ಇದಕ್ಕಾಗಿ ಈ ವಷ೯ದ ಜಾತ್ರಾ ಪ್ರತಿ ಕುಟುಂಬದ ಕನಿಷ್ಠ ವೆಚ್ಚ 10 ಸಾವಿರದಿಂದ ಲಕ್ಷಕ್ಕೂ ಹೆಚ್ಚು ಎನ್ನುತ್ತಾರೆ, ಮುಸ್ಲಿ೦ ಕ್ರಿಶ್ಚಿಯನ್ನರ ಕುಟುಂಬದಲ್ಲೂ ಈ ಜಾತ್ರಾ ಸಂಭ್ರಮಕ್ಕೆ ನೆಂಟರು ಬರುತ್ತಾರೆ ಅವರಿಗೂ ಮೂರು ವಷ೯ಕ್ಕೆ ಒಮ್ಮೆ ದುಬಾರಿ ವೆಚ್ಚದಿದೆ.

  ಜಾತ್ರ ಸಮೀತಿ ಶ್ರೀಮಂತವಾಗಿದ್ದು ವ್ಯವಸ್ಥಿತವಾಗಿ ಜಾತ್ರೆ ನಡೆಸುವುದರಿಂದ ಯಾವುದೇ ಅನಾಹುತ ನಡೆಯುವುದಿಲ್ಲ ಐತಿಹಾಸಿಕ ಚರಿತ್ರೆಯ ಈ ಮಾರಿಕಾಂಬಾ ಜಾತ್ರೆ ಒಂದು ರೀತಿ ಸಾಗರದ ಉತ್ಸವವಾಗಿದೆ, ಜಾತ್ರೆಯಿoದ ಜಾತ್ರೆಗೆ ಸಂಭ್ರಮ ಹೆಚ್ಚಾಗುತ್ತಿದೆ.

   ಈ ಸಾರಿಯ ಜಾತ್ರೆಗೆ ನೂತನ ಮೈಸೂರು ಅರಸರು ಬಂದು ದೇವಿಯ ದಶ್೯ನ ಪಡೆದಿದ್ದು ಒಂದು ವಿಶೇಷವಾಗಿತ್ತು.




Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ