Skip to main content

# ವಿಪತ್ತುಗಳು ಉಂಟಾದಾಗ ಅವರಿಗೆ ಪರಿಹಾರ ನೀಡುವುದಾಗಿ ನಿಧಿ ಸಂಗ್ರಹಿಸಿ ಪರಿಹಾರ ನೀಡದೇ ಇರುವುದು ಎಷ್ಟು ಸರಿ ?#

#ಹೀಗೂ ಉಂಟೆ#
ಶಿವಮೊಗ್ಗ ಜಿಲ್ಲೆಯ ರಾಮ ಚಂದ್ರ ಮಠದ ಸ್ವಾಮಿಗಳು ಈ ಹಿಂದಿನ ಉತ್ತರ ಕನಾ೯ಟಕದ ನೆರೆ ಪರಿಹಾರಕ್ಕೆ 5000 ಮನೆ ಕಟ್ಟಿಸುವ ಭರವಸೆ ನೀಡಿ ಮನೆ ಕಟ್ಟೆಸಿಲ್ಲ ಹಾಗಾಗಿ ಈ ಬಾರಿ ಸದರಿ ಮಠದವರಿಗೆ ನೆರೆ ಪರಿಹಾರದ ದೇಣಿಗೆ ನೀಡಬಾರದಾಗಿ ಹವ್ಯಕ ಸಮಾಜದ ಗಣಪತಿ ಭಟ್ಟ ಜಿಗಳೆಮನೆ ಎಂಬ ಹಿರಿಯ RSS ಪ್ರಮುಖರು ಪೇಸ್ ಬುಕ್ ನಲ್ಲಿ ಹಾಕಿರುವ ಮನವಿ ಲಗತ್ತಿಸಿದೆ.
  *ಇದಕ್ಕೆ ಮಾನ್ಯ ಮಠದವರು ಪ್ರತಿಕ್ರಿಯೆ ನೀಡಬೇಕು ಇದರ ಸತ್ಯಾ೦ಶ ಎಷ್ಟು?
  * ಪತ್ರಕತ೯ರು ಈ ಅಪಾದನೆಯ ಬಗ್ಗೆ ವಿಚಾರಿಸಿ ಅಸಲಿಯತ್ತು ಪ್ರಕಟಿಸಬೇಕು.
  * ಈಗಲೂ ಪ್ರಚಾರಕ್ಕಾಗಿ ಸುಳ್ಳು ಅಶ್ವಾಸನೆ ನೀಡುವವರ ಬಗ್ಗೆ ಎಚ್ಚರ ವಹಿಸುವುದು ಸೂಕ್ತ.

Comments