#ಹೀಗೂ ಉಂಟೆ#
ಶಿವಮೊಗ್ಗ ಜಿಲ್ಲೆಯ ರಾಮ ಚಂದ್ರ ಮಠದ ಸ್ವಾಮಿಗಳು ಈ ಹಿಂದಿನ ಉತ್ತರ ಕನಾ೯ಟಕದ ನೆರೆ ಪರಿಹಾರಕ್ಕೆ 5000 ಮನೆ ಕಟ್ಟಿಸುವ ಭರವಸೆ ನೀಡಿ ಮನೆ ಕಟ್ಟೆಸಿಲ್ಲ ಹಾಗಾಗಿ ಈ ಬಾರಿ ಸದರಿ ಮಠದವರಿಗೆ ನೆರೆ ಪರಿಹಾರದ ದೇಣಿಗೆ ನೀಡಬಾರದಾಗಿ ಹವ್ಯಕ ಸಮಾಜದ ಗಣಪತಿ ಭಟ್ಟ ಜಿಗಳೆಮನೆ ಎಂಬ ಹಿರಿಯ RSS ಪ್ರಮುಖರು ಪೇಸ್ ಬುಕ್ ನಲ್ಲಿ ಹಾಕಿರುವ ಮನವಿ ಲಗತ್ತಿಸಿದೆ.
*ಇದಕ್ಕೆ ಮಾನ್ಯ ಮಠದವರು ಪ್ರತಿಕ್ರಿಯೆ ನೀಡಬೇಕು ಇದರ ಸತ್ಯಾ೦ಶ ಎಷ್ಟು?
* ಪತ್ರಕತ೯ರು ಈ ಅಪಾದನೆಯ ಬಗ್ಗೆ ವಿಚಾರಿಸಿ ಅಸಲಿಯತ್ತು ಪ್ರಕಟಿಸಬೇಕು.
* ಈಗಲೂ ಪ್ರಚಾರಕ್ಕಾಗಿ ಸುಳ್ಳು ಅಶ್ವಾಸನೆ ನೀಡುವವರ ಬಗ್ಗೆ ಎಚ್ಚರ ವಹಿಸುವುದು ಸೂಕ್ತ.
#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ. ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ. ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ. #ದೀರ್ಘವಾದರೂ_ಪೂರ್ಣ_ಲೇಖನ_ಓದಿ #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ
Comments
Post a Comment