Skip to main content

#ಮಲೆನಾಡಿನ ಸ್ಮರಣಿಯ ಇನಾಂದಾರ್- ದಾನಿ- ಚಿಂತಕ ತ್ಯಾಗತಿ೯ ಗುರುಮೂತಿ೯ ರಾಯರು #

#ತ್ಯಾಗತಿ೯ಯ ಒಂದು ಕಾಲದ ಸಮಾಜ ಸುಧಾರಕ ಕೊಡುಗೈ ದಾನಿ ಇನಾಂದಾರ್ ಗುರುಮೂತಿ೯ ರಾಯರು#
   1974-75ರಲ್ಲಿ ನಮ್ಮ ತಂದೆ ವಜಿ೯ನಿಯಾ ತಂಬಾಕು ಬೆಳೆದಿದ್ದರು ಸದರಿ ಕಂಪನಿ ಆನಂದಪುರO ಮತ್ತು ತ್ಯಾಗತಿ೯ ಭಾಗದಲ್ಲಿನ ಅನೇಕ ರೈತರೊಂದಿಗೆ ಬೆಳೆ ಖರೀದಿಸುವ ಒಪ್ಪ೦ದ ಮಾಡಿ ಬ್ಯಾಂಕಿನಿಂದ ಬೆಳೆ ಸಾಲ ಮತ್ತು ತಂಬಾಕು ಹದ ಮಾಡುವ ಮನೆ (ಬ್ಯಾರನ್) ಗೆ ರೈತರ ಜಮೀನು ಅಡಮಾನ ಮಾಡಿ ಸಾಲ ಕೊಡಿಸಿತ್ತು ಒಂದೇ ವಷ೯ದಲ್ಲಿ ಸದರಿ ಸ೦ಸ್ಥೆ ನಾಪತ್ತೆ ಆದ್ದರಿಂದ ಸಾಲ ಮಾಡಿದ ರೈತರು ಹೈರಾಣ ಆದರು ಹಾಗಾಗಿ ಸಕಾ೯ರಕ್ಕೆ ಸಾಲ ಮನ್ನಕ್ಕಾಗಿ ನಷ್ಟ ಮಾಡಿದ ಕಂಪನಿ ವಿರುದ್ಧ ಕ್ರಮಕ್ಕಾಗಿ ಸಂಘಟಿತರಾಗಿ ಹೋರಾಟ ಪ್ರಾರಂಬಿಸಿದ್ದರು ಈ ಸಂಬಂದದ ಸಭೆಗಳು ಆನಂದಪುರದ ನಮ್ಮ ಮನೇಲಿ ನಡೆಯುತ್ತಿತ್ತು.
  ಆಗ ತ್ಯಾಗತಿ೯ ಭಾಗದಿಂದ ಗುರುಮೂತಿ೯ ರಾಯರು, ಬರೂರು ಸದಾಶಿವಪ್ಪ ಗೌಡರು, ಬರೂರು ಬಂಗಾರಪ್ಪನವರು ಬರುತ್ತಿದ್ದರು ಆಗ ನಾನು 5ನೇ ತರಗತಿ ಮತ್ತು ತಂಬಾಕಿನ ಗಿಡದ ನಸ೯ರಿ ಕೆಲಸ, ತಂಬಾಕು ಹದ ಮಾಡುವುದು ಗ್ರೇಡ್ ಮಾಡುವುದರಲ್ಲಿ ಎಕ್ಸ್ಪಟ್೯ ಆಗಿದ್ದೆ.
   ಮುಂದೆ 2005ರಲ್ಲಿ ಈ ವಜಿ೯ನಿಯ ಕ೦ಪನಿಯ ಮಾಲಿಕರ ಬೇಟಿ ಮಾಡುವ ಸಂದಭ೯ ಹೈದ್ರಾಬಾದ್ ನಲ್ಲಿ ಬಂದಿತ್ತು ಆಗ ಅವರಲ್ಲಿ ನಮ್ಮ ತಂದೆ ನಿಮ್ಮ ಕಂಪನಿ ಕರಾರಿನ ಪ್ರಕಾರ ಒಂದು ವಷ೯ ತಂಬಾಕು ಬೆಳೆದಿದ್ದು ಮರುವಷ೯ ನೀವು ಕರಾರಿನ ಪ್ರಕಾರ ರೈತರಿಗೆ ಸಹಕರಿಸದಿಂದ ನಷ್ಟ ಆದ ಬಗ್ಗೆ ವಿವರಿಸಿದೆ, ಇಂದಿರಾ ಗಾಂಧಿಯವರ ನಿಕಟವತಿ೯ ಆಗಿದ್ದ ಅನೇಕ ಬಾರಿ ಸಂಸದ ಸದಸ್ಯರಾಗಿದ್ದ ಅವರು ಅದಕ್ಕೆ ಕಾರಣ ತಿಳಿಸಿದರು ಇವರು ಭಾರತದಿಂದ ರಷ್ಯಾಕ್ಕೆ ದೊಡ್ಡ ಪ್ರಮಾಣದಲ್ಲಿ ಸಿಗರೇಟು ರಪ್ತು ಮಾಡುವವರು, ರಷ್ಯಾದಲ್ಲಿ ಬಂಡುಕೋರರ ಕ್ರಾ೦ತಿ ಅದರಿ೦ದ ನಡೆದ ಆಂತರಿಕ ಯುದ್ಧದಲ್ಲಿ ಇವರ ಸಿಗರೇಟು ತುಂಬಿದ ಕಂಟೈನರ್ ಗಳು ಯಾರದೊ ಪಾಲಾಗಿ ದೊಡ್ಡ ನಷ್ಟದಿಂದ ಕನಾ೯ಟಕದಲ್ಲಿ ರೈತರ ಜೊತೆಯ ಖರೀದಿ ಒಪ್ಪ೦ದ ನಿಂತಿತ್ತು ಅಂತ ತಿಳಿಸಿದ್ದರು ಇದನ್ನ ಕೇಳಲು ನಮ್ಮ ತಂದೆ ಆಗಿ ಎಲ್ಲಾ ಹೋರಾಟಗಾರರು ಇಹಲೋಕ ತ್ಯಜಿಸಿದ್ದರು.
   ಆಗ ಈ ಹೋರಾಟಕ್ಕೆ ನನ್ನ ಸಹೋದರ ನಾಗರಾಜ್ ಅದ್ಯಕ್ಷರಾಗಿ ಕಾನೂನು ಸಲಹೆಗಾರರಾಗಿ ಸಾಗರದ ಖ್ಯಾತ ವಕೀಲರಾದ ಕೆ.ಟಿ.ಶೆಟ್ಟರು ಸಮಾವೇಶ ಇತ್ಯಾದಿ ಅಂತ ಒಡಾಡುತ್ತಿದ್ದರು ಈ ಹೋರಾಟಕ್ಕೆ ಆಗ ವಿರೋದ ಪಕ್ಷದ ನಾಯಕರಾದ ದೇವೇಗೌಡರು, ರೈತ ಮುಖಂಡರಾದ ನಂಜುಂಡ ಸ್ವಾಮಿ ಹೆಚ್ಚು ಸಹಕಾರ ನೀಡಿದ್ದರು (ದೇವೇಗೌಡರು ಆಗ Post Card ನಲ್ಲಿ ಸ್ವತಃ ಬರೆಯುತ್ತಿದ್ದ ಪತ್ರ ನಮ್ಮ ಸಂಗ್ರಹದಲ್ಲಿದೆ).
  ಇದೆಲ್ಲ ನೆನಪಾಗಿದ್ದು ತ್ಯಾಗತಿಯಲ್ಲಿ ಗುರುಮೂತಿ೯ ರಾಯರು ಶಾಲೆ ಪ್ರಾರಂಬಿಸಿ ಅದಕ್ಕೆ 20 ಎಕರೆ ದಾನ ನೀಡಿದ ಭೂಮಿ ಕಳೆದು ಹೋಗಿದೆ ಅಂತ ಹುಡುಕಿ ಕೊಡಿ ಅಂತ ಚಳವಳಿ ಪ್ರಾರಂಬಿಸಿದ್ದಾರೆ ಸ್ಥಳಿಯ ಯುವಕರು ಅಲ್ಲಿ ಗುರುಮೂತಿ೯ ರಾಯರ ಹೆಸರು ಮುನ್ನೊಲೆಗೆ ಬಂದಿದೆ.
  ನಾನು ಜಿ.ಪಂ.ಸದಸ್ಯನಾಗಿದ್ದಾಗ ಈ ಊರು ನನ್ನ ವ್ಯಾಪ್ತಿಗೆ ಬಂದಿತ್ತು ಆಗಲೂ ಈ ವಿಚಾರ ಆಗಾಗ್ಗೆ ಪ್ರಸ್ತಾಪನೆ ಆಗಿ ಹಾಗೆ ಮಲಗಿ ಬಿಡುತ್ತಿತ್ತು ಕಾರಣ ಶಾಲಾ ಸಮಿತಿ ಸಿಬ್ಬOದಿ ಮತ್ತು ಅತಿಕ್ರಮದಾರರಲ್ಲಿ ಒಳ್ಳೆ ಹೊಂದಾಣಿಕೆ ಇದ್ದಿದ್ದು.
   ಇನಾಂದಾರ್ ಗುರುಮೂತಿ೯ ರಾಯರಿಗೆ ಮೂವರು ಹೆಣ್ಣು ಮಕ್ಕಳು ಮಾತ್ರ ಈಗ ಅವರೆಲ್ಲ ಬೆಂಗಳೂರಿನಲ್ಲಿ ನೆಲೆಸಿದ್ದಾರೆ, ಗುರುಮೂತಿ೯ ರಾಯರು ಅತ್ಯಂತ ಹಿಂದುಳಿದ ತ್ಯಾಗತಿ೯ಯ ಬಡಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ತಮ್ಮ ಮನೆಯಲ್ಲೇ ಶಾಲೆ ಪ್ರಾರಂಬಿಸುತ್ತಾರೆ ನಂತರ ತಮ್ಮ 20 ಎಕರೆ ಜಮೀನು ದಾನಪತ್ರ ಮಾಡಿ ಸಮಿತಿಗೆ ಹತ್ತಾಂತರಿಸುತ್ತಾರೆ ಇದು ಈಗ ಈ ಊರಿನ ಕೇಂದ್ರ ಸ್ಥಾನದ ಪ್ರತಿಷ್ಟಿತ ಶಾಲೆ ಆಗಿದೆ ಆದರೆ ಗುರುಮೂತಿ೯ ರಾಯರು ನೀಡಿದ 20 ಎಕರೆಯಲ್ಲಿ 10 ಎಕರೆ ಮಾತ್ರ ಶಾಲಾ ಬೌOಡರಿ ಆಗಿದೆ ಉಳಿದ 10 ಎಕರೆ ಅತಿಕ್ರಮಿಸಿ ಮಾರಾಟ ಕೂಡ ಮಾಡಿದ್ದಾರೆ ಕಣ್ಣಎದುರಲ್ಲೇ ಈ ರೀತಿ ನಡೆದರೂ ಯಾರೂ ವಿರೋದಿಸದೇ ಇರುವುದು ದುರOತ.
   ಗುರುಮೂತಿ೯ ರಾಯರು ಈ ಊರಲ್ಲಿ ಅಕ್ಕಿ ಗಿರಣಿ ಕೂಡ ಸ್ಥಾಪಿಸಿದ್ದರು, ಸ್ವಾತಂತ್ರ ಪೂವ೯ದಲ್ಲಿ ಎರಡು ವಷ೯ ಬೀಕರ ಬರಗಾಲ ಬಂದಾಗ ತಮ್ಮ ಸಂಗ್ರಹದಲ್ಲಿನ ಭತ್ತ ನೊಂದ ರೈತರಿಗೆ ದೊಡ್ಡ ಪ್ರಮಾಣದಲ್ಲಿ ಹಂಚಿದ್ದರು ಹಾಗಾಗಿ ಮೈಸೂರು ರಾಜರು ಇವರಿಗೆ ವಿಶೇಷ ಗೌರವ ನೀಡಿದ್ದರು, ಇವರು ಮೈಸೂರು ರಾಜಸ್ಥಾನಕ್ಕೆ ವಿಶೇಷ ಪ್ರತಿನಿಧಿಯೂ ಆಗಿದ್ದರು.
   ತ್ಯಾಗತಿ೯ಯ ಶಾಲಾ ಜಮೀನು ಹೊರಾಟ ಗುರುಮೂತಿ೯ ರಾಯರ ದೊಡ್ಡ ಮಗಳು ಅಳಿಯಂದಿರಿಗೆ ತಿಳಿದು ಅವರು ಈ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ ಅವಶ್ಯ ಬಿದ್ದರೆ ಶಿಕ್ಷಣ ಸಚಿವರಿಗೆ ಸಂಪಕಿ೯ಸುವುದಾಗಿ ಹೇಳಿದ್ದಾರೆ.
   ಗುರುಮೂತಿ೯ ರಾಯರ ಮೊದಲ ಮಗಳಾದ ಶ್ರೀಮತಿ ಸುಧಾ ಮತ್ತು ಅವರ ಪತಿ ಡಾ.ಎನ್.ಎಸ್.ವಿಶ್ವಪತಿ ಶಾಸ್ತ್ರೀಗಳು ನಮ್ಮ ಆತ್ಮೀಯರು ನವೆಂಬರ್ ನಲ್ಲಿ ನಡೆದ ನನ್ನ ಮಗಳ ಮದುವೆ ಇವರ ನೇತೃತ್ವದಲ್ಲಿ ನಡೆಯಿತು.
  ದೇವೇಗೌಡರಿಗೆ ಪ್ರದಾನಿ ಆಗುವ ಜಾತಕ ಬಲ ಇದೆ ಅಂದವರು, ಅವರು ಪ್ರದಾನಿ ಆದಾಗ ಅವರೊಡನೆ ಇದ್ದವರು ನಮ್ಮ ಊರಿನ ವರಸಿದ್ಧಿವಿನಾಯಕ ದೇವಸ್ಥಾನದ ಟ್ರಸ್ಟನ ಗೌರವಾಧ್ಯಕ್ಷರು.
 ಅವರ ಸೆಲ್ ನಂಬರ್+919448018711

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ