Skip to main content

AUTOCLAVED AERATED CONCRETE BRICKS ಕಟ್ಟಡ ನಿಮಾ೯ಣದಲ್ಲಿ ಹೊಸ ತಂತ್ರಜ್ಞಾನ, ಸಿಮೆಂಟ್ ಮರಳು ಬಳಸದೆ ಕಟ್ಟಡ ನಿಮಾ೯ಣ.

AUTOCLAVED AERATED CONCRETE                          BRICKS
                  (AAC BRICKS).

ಶೀಘ್ರ ಮತ್ತು ಸುಲಭ ನಿಮಾ೯ಣಕ್ಕೆ ಹೊಸ ತಂತ್ರಜ್ಞಾನದ ಹಗುರ ಇಟ್ಟಿಗೆ ಇದನ್ನ ಕಟ್ಟಲು ಸಿಮೆ೦ಟ್ ಮರುಳು ಬೇಕಾಗಿಲ್ಲ ಮತ್ತು ಪ್ರತಿ ನಿತ್ಯ ಕ್ಯೂರಿOಗ್ ಕೂಡ ಇಲ್ಲ, ಪ್ರತಿ ಚದರ ಅಡಿಗೆ 1 ಕೆಜಿ ಕಬ್ಬಿಣ ಉಳಿತಾಯ ಕೂಡ .

   2 ಅಡಿ ಉದ್ದ 6 ಇoಚ್ ದಪ್ಪ 8 ಇಂಚ್ ಎತ್ತರದ ಇಟ್ಟಿಗೆ ತೂಕ ಕೇವಲ 12 KG ಇದಕ್ಕೆ 75 ರೂಪಾಯಿ ಅದೇ ನಮ್ಮಲ್ಲಿನ 2 ಜOಬಿಟ್ಟಿಗೆ ಈ  ಒಂದು ಇಟ್ಟಿಗೆಗೆ ಸಮ, ಜಂಬಿಟ್ಟಿಗೆ 30 ರಿಂದ 35 kg ತೂಕ ಈ 12 kg ಒಂದು ಇಟ್ಟಿಗೆ ಜಾಗದಲ್ಲಿ 30 KG ಎರೆಡು ಇಟ್ಟಿಗೆ ಅಂದರೆ 60 ರಿಂದ 70  KG ಹೀಗಾದರೆ ಇಡಿ ಕಟ್ಟಡಕ್ಕೆ ಅನಾವಶ್ಯಕ ಬಾರ ಹೇರುತ್ತೇವೆ.
  60 ರಿಂದ 70 ಇಂತಹ ಇಟ್ಟಿಗೆ ಕಟ್ಟಲು 1 ಬ್ಯಾಗ್ ಮೊಟಾ೯ರ್ ಸಾಕು ಇದಕ್ಕೆ 900 ಇದೆ, ಕ್ಯೂರಿ೦ಗ್ ಬೇಡ, ಸಿಮೆಂಟ್ ಮರಳು ಬೇಡ, ಗಮ್ ಹೇಗಿದೆ ಅಂದರೆ ಇಟ್ಟಿಗೆ ಪುಡಿಮಾಡಿದರೂ ಗಮ್ ಬಿಡುವುದಿಲ್ಲ.
  ಪ್ಲಾಸ್ಟರ್ ಗೆ Eco plaster ಬ೦ದಿದೆ ಇದಕ್ಕೂ ಸಿಮೆoಟ್ ಮರಳು ಬೇಡ ಕ್ಯೂರಿOಗ್ ಬೇಡ ಲೈಟ್ವೈಟ್ ಬ್ರಿಕ್ ಗಳು ಏರು ಪೇರು ಇರುವುದಿಲ್ಲ ಹಾಗಾಗಿ 10 X 10 ಅಡಿ ಅಂದರೆ ಒಂದು squareಗೆ 4 Bag Eco Plaster ಸಾಕು ಒಂದು ಚೀಲ ಇಕೊ ಫ್ಲಾಸ್ಟರ್ ಗೆ ಅಂದಾಜು 300 ರೂಪಾಯಿ.
  ತಕ್ಷಣ ಕೆಲಸ ಮತ್ತು ಸುಲಭ ನಿಮಾ೯ಣಕ್ಕೆ ಇದು ಅನುಕೂಲ, ಪಿಲ್ಲರ್ ಹಾಕಿ ಕಟ್ಟಿದ ಬಹುಮಹಡಿ ಕಟ್ಟಡಕ್ಕೆ ಇದು ಹೇಳಿ ಮಾಡಿಸಿದ್ದು.
  ಇದೇ ಇಟ್ಟಿಗೆ ಕಟ್ಟಿ ಪಿಲ್ಲರ್ ಇಲ್ಲದೆ ಆರ್ ಸಿ ಸಿ ಹಾಕಬಹುದಾ ಎಂಬ ಪ್ರಶ್ನೆಗೆ ಸಾಧ್ಯವಿದೆ ಅನ್ನುತ್ತಾರೆ ಅದಕ್ಕೆ 8 " ದಪ್ಪದ ಇಟ್ಟಿಗೆ ಬಳಸಬೇಕಾದೀತು.
  ಇದು 80 ವಷ೯ದ ಹಿಂದೆ ಜಮ೯ನ್ ದೇಶ ಕಂಡು ಹಿಡಿದು ಪೇಟೆಂಟ್ ಪಡೆದಿದ್ದರಿಂದ ಬೇರೆ ದೇಶದಲ್ಲಿ ತಯಾರಾಗುತ್ತಿರಲಿಲ್ಲ ಈಗ ಅವದಿ ಮುಗಿದಿದೆ ಭಾರತದಲ್ಲಿ ಪೂನಾದಲ್ಲಿ ರಾಜ್ಯದ ತುಮಕೂರಿನಲ್ಲಿ ಪ್ಯಾಕ್ಟರಿ ಆಗಿದೆ.
  ಶಿವಮೊಗ್ಗ ಮತ್ತು ಕೆಲವು ಜಿಲ್ಲೆಗೆ ಆಚ್ಯುತ್ ಎನ್ನುವವರು ಸಲಹೆ ಸರಬರಾಜುದಾರರಾಗಿದ್ದಾರೆ ಅವರ ಸಂಪಕ೯ ನಂಬರ್ -+919036095545

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...