Skip to main content

#ಕೊರಾನಾ ವೈರಸ್ ನಿಮೂ೯ಲನೆಗೆ ಸಹಕರಿಸದೆ ಹಲ್ಲೆಗೆ ಮುಂದಾಗುತ್ತಿರುವ ದುರಂತ ಸನ್ನಿವೇಶ#

#ಕೊರಾನಾ ಲಾಕ್ ಡೌನ್ ಡೈರಿ - ಲೆಟರ್ ನಂ 5. 
(ಕೆ.ಅರುಣ್ ಪ್ರಸಾದ್)
(25-ಮಾಚ್೯ - 2020 ರಿಂದ 3-ಏಪ್ರಿಲ್
- 2020

 #ಕೊರಾನವೈರಸ್ ಗೆ ಸಾವು ನೋವಿನಲ್ಲೂ ಕೋಮು ಸೌಹಾದ೯ಕ್ಕೆ ಕಂದಕ ನಿಮಾ೯ಣ#
  
  ವಿಶ್ವದಾದ್ಯಂತ ಈ ವೈರಸ್ ನಿಂದ ಆಗುತ್ತಿರುವ ಸಾವಿನ ಸರಣಿ ಕಣ್ಣೆದುರಲ್ಲಿ ಕಾಣುತ್ತಿದೆ, ಶ್ರೀಮಂತ ದೇಶಗಳೆ ಇದನ್ನ ನಿಯಂತ್ರಿಸಲಾಗದೆ ಕೈಚೆಲ್ಲಿದೆ.
 ಇದಕ್ಕೆ ಇನ್ನೂ ಮದ್ದು ಕಂಡು ಹಿಡಿದಿಲ್ಲ ಯಾವುದೇ ರೋಗ ನಿರೋದಕ ಲಸಿಕೆ ಇಲ್ಲ ಇಂತಹ ಗಂಡಾ೦ತರಕಾರಿ ಸನ್ನಿವೇಷದಲ್ಲಿ  ಬಾರತ ಸಕಾ೯ರ ಕೆಲ ಕಾಲ ಲಾಕ್ ಡೌನ್ ಪ್ರಾರಂಬಿಸಿದೆ.
   ಇದರ ಉದ್ದೇಶ ಈ ವೈರಸ್ ಹರಡುವ ಕಾರಣವಾದ ಎಲ್ಲಾ ಸಾಮೂಹಿಕ ಪ್ರಾಥ೯ನೆ ಜಾತ್ರೆ ಸಂತೆ ಬಸ್ ರೈಲು ವಿಮಾನ ರದ್ದು ಮಾಡಿದೆ.
   ಪರಸ್ಪರ ಅಂತರ ಪದೇ ಪದೇ ಕೈ ಸೋಪಿನಿಂದ ತೊಳೆಯುವುದು, ಹೊರ ದೇಶ ಅಥವ ರಾಜ್ಯದಿಂದ ಬಂದವರು ಆಯಾ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದರೆ ಅವರನ್ನ ಸೂಕ್ತ ಪರೀಕ್ಷೆ ಚಿಕಿತ್ಸೆಯಿಂದ ಈ ವೈರಾಣು ಬೇರೆಯವರಿಗೆ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ಕೆಲಸ ಆರೋಗ್ಯ ಇಲಾಖೆ ಜಿಲ್ಲಾ ಆಡಳಿತ ನಡೆಸಿದೆ.
  ಇದೆಲ್ಲ ಜನ ಸಾಮಾನ್ಯರ ಆರೋಗ್ಯ ಕಾಪಾಡುವ ಮುನ್ನೆಚ್ಚರಿಕೆ ಆಗಿದೆ.
  ಆದರೆ ಎಲ್ಲದಕ್ಕೂ ಜಾತಿ ದಮ೯ ಬೆರೆಸುವ ಭಾರತದಲ್ಲಿ ಕೊರಾನ ವೈರಸ್ ನಲ್ಲೂ ಇದನ್ನ ಬೆರೆಸಿ ಬಿಟ್ಟಿದ್ದಾರೆ, ಇನ್ನೂ ಮುಂದೆ ಹೋಗಿರುವ ಅಲ್ಪಸಂಖ್ಯಾತ ಸಮೂದಾಯದ ದಾಮಿ೯ಕ ಗುರುಗಳ ಉಪದೇಶ ಮೋದಿ ಮತ್ತು ಬಿಜೆಪಿ ಪಕ್ಷದ ಷಡ್ಯಂತ್ರ,ಕೊರಾನಾ ಸುಳ್ಳು ಅನ್ನುವ ಸಂದೇಶ ಬಿತ್ತರಿಸುತ್ತಿದ್ದಾರೆ ಇದರಿಂದ ಸಕಾ೯ರದ ಎಲ್ಲಾ ಮುOಜಾಗೃತ ಕ್ರಮ ವಿರೋದಿಸುವ ಸಹಕಾರ ನೀಡದ ಅನೇಕ ಘಟನೆಗಳನ್ನ ನೋಡುತ್ತಿದ್ದೇವೆ.
  ದೆಹಲಿಯ ನಿಜಾಮುದ್ದೀನ್ ಮಕಾ೯ಜ್ ನ ತಬ್ಲೀಕ್ ಸಮಾವೇಶದಲ್ಲಿ ಭಾಗವಹಿಸಿದವರಿಗೆ ಮತ್ತು ಇವರ ಸಂಪಕ೯ಕ್ಕೆ ಬಂದವರಿಗೆ ಹೆಚ್ಚಿನ ಜನಕ್ಕೆ 
ಕೊರಾನ ವೈರಸ್  ಹರಡುತ್ತಿರುವುದು  ಭಯ ಉoಟು ಮಾಡಿದೆ ಇಡೀ ದೇಶದಲ್ಲಿ .
 ಮುಸ್ಲಿಂ ಸಮಾಜದ ಮುಖಂಡರುಗಳು ಈ ಬಗ್ಗೆ ಹೆಚ್ಚು ಜನ ಜಾಗೃತಿ ಮಾಡಲು ಮುಂದಾಗಬೇಕು, ಪರೀಕ್ಷಿಸಲು ಮಾಹಿತಿ ಸಂಗ್ರಹಿಸಲು ಬರುವ ಆರೋಗ್ಯ ಇಲಾಖೆ ಸಿಬ್ಬ೦ದಿಯ ಮೇಲೆ ಹಲ್ಲೆ ಮಾಡುವುದು, ಸಹಕರಿಸದಂತ ಘಟನೆ ಮರುಕಳಿಸದಂತೆ ಜಾಗೃತಿ ವಹಿಸಿಬೇಕಾಗಿದೆ.
  ಮುಸ್ಲಿಂ ಸಮಾಜದ ವಿದ್ಯಾವಂತರು ಪ್ರಗತಿಪರರು ಈ ವಿಚಾರದಲ್ಲಿ ರಾಜಕೀಯ ಬೆರೆಸದೆ ಸಮೂದಾಯದ ಆರೋಗ್ಯಕ್ಕೆ ಮೊದಲ ಪ್ರಾಶಸ್ತ್ಯ ನೀಡಬೇಕು ಅವರೆಲ್ಲ ಎದ್ದು ಮುಂದೆ ಬಂದರೆ ಮೌಡ್ಯ ಬಿತ್ತುವ ಜನರ ಸಾವು ನೋವಿಗೆ ಕಾರಣರಾಗುವ ದಮ೯ದ ಹೆಸರಲ್ಲಿ ಸಾಮೂಹಿಕವಾಗಿ ಜನರನ್ನ ತಪ್ಪು ದಾರಿಗೆ ಒಯ್ಯುವವರನ್ನ ದೂರ ಮಾಡಿ ಭಾರತ ದೇಶದಲ್ಲಿನ ಈ ಗಂಡಾಂತರ ಪಾರು ಮಾಡಲು ಸಾಧ್ಯವಿದೆ.
  ಕೊರಾನದಂತ ವೈರಸ್ ಗೆ ಜಾತಿ ದಮ೯ದ ಹಂಗಿಲ್ಲ ನಿಲ೯ಕ್ಷಿಸಿದರೆ ಎಲ್ಲರನ್ನು ಸಂಹಾರ ಮಾಡಲಿದೆ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ