Skip to main content

ಕೊರಾನಾ ಲಾಕ್ ಡೌನ್ ಡೈರಿ ಲೆಟರ್ ನಂಬರ್ 30,ಆನ್ ಲೈನ್ ಮದ್ಯ ಮಾರಾಟಕ್ಕೆ ಅನುಮತಿ ನೀಡುವ ಬಗ್ಗೆ ಯೋಚಿಸಲು ಸಕಾಲ, ಮದ್ಯ ಮಾರಾಟ ನಿಬ೯೦ದ ಮತ್ತು ಪುನರಾರಂಭದಿOದ ಆಗಿರುವ ನ್ಯೂನತೆಗಳು ಪರಿಶೀಲನೆಗೆ ಯೋಗ್ಯ

#ಕೊರಾನಾ_ಲಾಕ್_ಡೌನ್_ಡೈರಿ_2020
#ಲೆಟರ್_ನOಬರ್_30
#ದಿನಾ೦ಕ_5_ಮೇ_2o20

    #ನಲವತ್ತು_ದಿನ_ಇಡೀ_ದೇಶ_ಸಂಪೂಣ೯_ಪಾನನಿಶೇದ_ಆಚರಿಸಿದ್ದು_ಸಣ್ಣಸ೦ಗತಿ_ಅಲ್ಲ
  
  ಆನ್ ಲೈನ್ ಮಧ್ಯಮಾರಾಟದ ಬಗ್ಗೆ             ಯೋಚಿಸಲು ಇದು ಸಕಾಲ.

  ಮದ್ಯ Essential ಅಥವ Non Essential ಎನ್ನುವ ತೀಮಾ೯ನ, ಚಚೆ೯ ಏನೇ ಇರಲಿ ಆದರೆ ಇಡೀ ದೇಶದಲ್ಲಿ 40 ದಿನ ಸಂಪೂಣ೯ ಮದ್ಯ ಮರಾಟ ನಿರಾಕರಿಸಿದ್ದು ಅದರಂತ 40 ದಿನ ಮಧ್ಯ ಇಲ್ಲದೆ ಮದ್ಯಪಾನಿಗಳು ಸ್ವಯಂ ಪಾನ ನಿಯಂತ್ರಣ ಆಚರಿಸಿದ್ದು ಸಣ್ಣ ಸಂಗತಿ ಇಲ್ಲ.
  ಹಾಲು, ಔಷದಿ, ದಿನಸಿ, ಗ್ಯಾಸ್, ಮೀನು ಮಾ೦ಸ, ಕೋಳಿ ಮಾರಾಟಕ್ಕೆ ಅವಕಾಶ ನೀಡಿದ ಸಕಾ೯ರ ಮದ್ಯಪಾನ ಮಾರಾಟಕ್ಕೆ ಏಕೆ ಅವಕಾಶ ನೀಡಲಿಲ್ಲ ಎಂಬ ಚಚೆ೯ಗೆ ವಿರಾಮ ನೀಡುವ೦ತೆ 2 ಹಂತದ ಲಾಕ್ ಡೌನ್ ಕಳೆದ ಮೇಲೆ 3ನೇ ಹಂತದ ಲಾಕ್ ಡೌನ್ ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿತು.
   ಮಧ್ಯಮಾರಾಟದ ಮೊದಲ ದಿನ ಸಾಮಾಜಿಕ ಅಂತರ ಕಾಪಾಡುವುದರಲ್ಲಿ ಅನೇಕ ತಪ್ಪುಗಳು ನಡೆಯಿತು, 40 ದಿನ ಸಿಗದ ಮದ್ಯ ಖರೀದಿಸುವಲ್ಲಿ ನಾ ಮುಂದು ತಾ ಮುಂದು ಎಂದು ಅವಸರದಲ್ಲಿ ಕರೋನಾ ವೈರಸ್ ಸುಲಭವಾಗಿ ಹರಡುವ ವಾತಾವರಣ ಸೃಷ್ಟಿ ಆಗಿದ್ದು ವಿಪಯಾ೯ಸ.
   ಒಂದೇ ದಿನ ಇಡೀ ದೇಶದಲ್ಲಿ ಒಂದು ಸಾವಿರ ಕೋಟಿ ಮೌಲ್ಯದ ಮದ್ಯ ಮಾರಾಟ ಆಗಿದೆ ಎಂದರೆ ಅದು ಸಾಮಾನ್ಯ ವಿಚಾರವಲ್ಲ.
   ಜನಜOಗುಳಿ ಸೇರ ಬಾರದು ಇದರಿಂದ ಪರಸ್ಪರ ಅಂತರ ಕಾಪಾಡಲು ಸಾಧ್ಯವಿಲ್ಲ ಇಂತಹ ಸಂದಭ೯ದಲ್ಲಿ ಒಬ್ಬ ಕೊರಾನಾ ವೈರಸ್ ಪೀಡಿತ ಇದ್ದರೆ ನೂರಾರು ಜನರಿಗೆ ಅದು ಹರಡುತ್ತದೆಂದೆ ದೇವಸ್ಥಾನ, ಚಚ್೯ ಮತ್ತು ಮಸೀದಿಗಳಲ್ಲೂ ಪೂಜೆ ಪ್ರಾಥ೯ನೆ ನಿಲ್ಲಿಸಿದೆ ಆದರೆ ಮಧ್ಯಪಾನ ಮಾರಾಟ ಪ್ರಾರಂಬದ ಮೊದಲ ದಿನದ ಹಪಾಹಪಿ ಎಲ್ಲಾ ರೀತಿಯ ಮುಂಜಾಗುರುಕತೆಯನ್ನೆ ಬುಡಮೇಲು ಮಾಡಿತು.
  ಇದೇ ಸಂದಭ೯ದಲ್ಲಿ ಮದ್ಯಪಾನ ಮಾರಾಟ ಪ್ರಾರಂಭ ಮಾಡುವುದು ಬೇಡ ಹೇಗೂ 40 ದಿನ ಕುಡಿತ ಬಿಟ್ಟವರಿಗೆ ಇನ್ನು ಮುಂದೂ ಮಧ್ಯಪಾನ ಬಿಟ್ಟು ಬಿಡಲು ಸುಲಭ ಇದರಿ೦ದ ಅನೇಕ ಸಂಸಾರಗಳು ಸುಖಿ ಸಂಸಾರ ಆಗಲಿದೆ ಎಂಬ ಅನೇಕ ಸಂದೇಶ ಗಣ್ಯರು ನೀಡಿದರು.
  ಮಧ್ಯಮಾರಾಟ ಪ್ರಾರಂಬಿಸದಿದ್ದರೆ ಸಕಾ೯ರಕ್ಕೆ ಸಾವಿರಾರು ಕೋಟಿ ನಷ್ಟ ಎಂಬ ಆಥಿ೯ಕ ತಜ್ಞರ ಅಭಿಪ್ರಾಯ ನೀಡಿದರು.
  ಮುಖ್ಯಮಂತ್ರಿ ಯಡೂರಪ್ಪ ಹೆಂಡದಿಂದ ಸಕಾ೯ರ ನಡೆಸಬೇಕಾ? ಅಂತ ಅವರ ರಾಜಕೀಯ ವಿರೋದಿಗಳ ಹೇಳಿಕೆಗಳು ಮಧ್ಯಮಾರಾಟ ಪುನರ್ ಪ್ರಾರಂಭದ ಬಗ್ಗೆ  ಅನಿಶ್ಚಯತೆ ಉoಟಾಗಿತ್ತು.
  ಯಾವಾಗ ಕೇಂದ್ರ ಸಕಾ೯ರ ದೇಶದಾದ್ಯOತ ಕೆಂಪು ವಲಯ ಹೊರತು ಪಡಿಸಿ ಮಾರಾಟ ಮಾಡಲು ಅನುಮತಿ ನೀಡಿತೋ ಎಲ್ಲಾ ರಾಜ್ಯ ಸಕಾ೯ರಗಳು  (ಗುಜರಾತ್, ಬಿಹಾರ ಹೊರತು ಪಡಿಸಿ) ನಿರಾಳವಾಯಿತು ಮಧ್ಯಮಾರಾಟ ಪ್ರಾರಂಬಿಸಿತು.
  ಇದು ಮಧ್ಯ ಪಾನಿಗಳಿಗೆ ಸಂತೋಷ ಉOಟು ಮಾಡಿದೆ ಆದರೆ ಮಧ್ಯಪಾನಿಗಳು ಮೈಮರೆತು ಕೊರಾನ ವೈರಸ್ ನಿಯOತ್ರಣದ ಮುಂಜಾಗ್ರತೆ ಮರೆತರೆ ಅಪಾಯ ಎಂಬುದು ಮರೆಯಬಾರದು.
   ಆನ್ ಲೈನ್ ನಲ್ಲಿ ಔಷದಿ ಆಹಾರ ಮಾರಾಟಕ್ಕೆ ಅನುಮತಿ ನೀಡಿದಂತ ಮದ್ಯಪಾನ ಮಾರಾಟಕ್ಕೆ ಅನುಮತಿ ನೀಡುವ ಬಗ್ಗೆ ಕೂಡ ಯೋಚಿಸಬೇಕು.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ