Skip to main content

ಗೃಹ ಮಂತ್ರಿ ಆರಗ ಜ್ಞಾನೇಂದ್ರರಿಗೆ ಅಭಿನಂದನೆ, ರಾಜ್ಯದ ಎಲ್ಲಾ ಪೋಲಿಸ್ ಠಾಣೆಗಳಲ್ಲಿ ROWDY ಲಿಸ್ಟ್ ಪುನರ್ ವಿಮಷಿ೯ಸಿ.

#ಮಲೆನಾಡಿನ_ಸಜ್ಜನ_ರಾಜಕಾರಣಿ_ಆರಗ_ಜ್ಞಾನೇಂದ್ರ.

#ರಾಜ್ಯದ_ಗೃಹ_ಮಂತ್ರಿ_ಆದದ್ದಕ್ಕೆ_ಅಭಿನಂದನೆಗಳು

   1995ರಲ್ಲಿ ನಾನು ಜಿಲ್ಲಾ ಪಂಚಾಯತ ನ ಮೊದಲ ಸಭೆಗೆ  ಆನಂದಪುರಂ ಜಿಲ್ಲಾ ಪಂಚಾಯತ್ ಸದಸ್ಯನಾಗಿ ಭಾಗವಹಿಸಿದಾಗ ಅವತ್ತಿನ ಸಭಯಲ್ಲಿ ಆಗಿನ ಉಪ ಮುಖ್ಯಮಂತ್ರಿ ಜೆ.ಹೆಚ್.ಪಟೇಲರು, ವಿರೋದ ಪಕ್ಷದ ನಾಯಕರಾಗಿದ್ದ ಯಡೂರಪ್ಪನವರು, ಮಂತ್ರಿಗಳಾಗಿದ್ದ ಬಸವಣ್ಯಪ್ಪರು, ಅಪ್ಪಾಜಿ ಗೌಡರು, ಅಯನೂರು ಮಂಜುನಾಥ,ಈಶ್ವರಪ್ಪನವರು, ಕುಮಾರ ಬಂಗಾರಪ್ಪ, ಕಾಗೋಡು ತಿಮ್ಮಪ್ಪ ಮತ್ತು ಆರಗ ಜ್ಞಾನೇಂದ್ರರಿದ್ದರು.
  ಆಗೆಲ್ಲ ಜಿಲ್ಲಾ ಪಂಚಾಯತ್ ಸಭೆ ಡಿಸಿಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆಯುತ್ತಿತ್ತು, ಜಿಲ್ಲಾ ಪಂಚಾಯತ್ ಗೆ ಸಭೆ ನಡೆಸುವಂತ ಸಭಾಂಗಣ ಇರಲಿಲ್ಲ.
   ಮೊದಲ ಸಭೆಯಲ್ಲಿ ನಾನು ಮಾತಾಡಿದ್ದಕ್ಕೆ ಪಟೇಲರು ಯಡೂರಪ್ಪನವರು ಬೆನ್ನುತಟ್ಟಿದ್ದರು ಮರುದಿನ ಪತ್ರಿಕೆಗಳಲ್ಲಿ ಜಿಲ್ಲಾ ಪಂಚಾಯತ್ ಮೊದಲ ಸಭೆಯಲ್ಲಿ ಮಿಂಚಿದವರೆಂಬ ಹೆಗ್ಗಳಿಕೆಯ ವರದಿಗಳು ನನಗೆ ರಾಜಕಾರಣದಲ್ಲಿ ಆತ್ಮವಿಶ್ವಾಸ ಹೆಚ್ಚಾಯಿಸಿತು.
  1995 ರಿಂದ 2000 ಇಸವಿವರೆಗೆ ಇವರೆಲ್ಲರ ಒಡನಾಟದಲ್ಲಿ ಹೆಚ್ಚು ಹತ್ತಿರ ಆದವರು ಆಯನೂರು ಮಂಜುನಾಥ್ ಮತ್ತು ಆರಗ ಜ್ಞಾನೆಂದ್ರ ,ಇಬ್ಬರದ್ದು ಸತತ ಹೋರಾಟದ ಜೀವನವೆ.
  ಜಿಲ್ಲಾ ಪಂಚಾಯತ್ ಸಭೆಗಳಲ್ಲಿ ಯಾವಾಗಲೂ ನನಗೆ ಇವರಿಬ್ಬರ ಆನೆ ಬಲದ ಬೆಂಬಲ ಇರುತ್ತಿತ್ತು.
  ಅನೇಕ ಜನಪರ ಹೋರಾಟದ ವಿಷಯ ಆರಗರಿಗೆ ತಿಳಿಸಿದಾಗ ಅವರು ವಿಧಾನಸಭಾದಲ್ಲಿ ಅದನ್ನು ಚರ್ಚಿಸುತ್ತಿದ್ದರು, ಆಗಿನ ಕರ್ನಾಟಕ ಪವರ್ ಕಾಪೋ೯ರೇಷನ್ ನಲ್ಲಿ ವರಾಹಿ ಮುಳುಗಡೆಯ ಕುಣುಬಿ ಜನಾಂಗದ ಕುಟುಂಬದ ಯುವಕನಿಗೆ ನನ್ನ ಒತ್ತಾಯದಿಂದ ಕೆಲಸ ಕೊಡಿಸಿದ್ದು ನಾನು ಮರೆಯಲಾರೆ.
   ಈಗ ರಾಜ್ಯದ ಗೃಹ ಸಚಿವರಾಗಿರುವ ಆರಗ ಜ್ಞಾನೇಂದ್ರರಿಗೆ ಅಭಿನಂದಿಸುತ್ತೇನೆ ಜೊತೆಗೆ ಅವರಿಂದ ಆಗ ಬಹುದಾದ ಅವರ ಇಲಾಖೆಯ ಒಂದೆರೆಡು ಕೆಲಸ ಮಾಡಿ ಎಂದು ಒತ್ತಾಯಿಸುತ್ತೇನೆ.
  ಮುಖ್ಯವಾಗಿ ಮಲೆನಾಡಿನ ಒಂಟಿ ಮನೆಗಳ ವಾಸಿಗಳ ರಕ್ಷಣೆಗಾಗಿ ಪ್ರತಿ ಗ್ರಾಮ ಪಂಚಾಯತ್ ಗಳಲ್ಲಿ ಪೋಲಿಸ್ ಸಹಯೋಗದೊಂದಿಗೆ ಜನಜಾಗೃತಿ, ಆತ್ಮ ರಕ್ಷಣೆ ಬಂದೂಕು ಲ್ಯೆಸೆನ್ಸ್ ಸರಳವಾಗಿ ಶೀಘ್ರವಾಗಿ ಸಿಗುವಂತೆ, ಸಿಸಿ ಕ್ಯಾಮೆರಾ ಅಳವಡಿಕೆ, ಪ್ರತಿ ಮನೆಗಳಲ್ಲು ನಾಯಿ ಸಾಕುವಂತೆ ಸಲಹೆಗಳನ್ನು ಪೋಲಿಸ್ ಇಲಾಖೆ ಮುಖಾಂತರ ಜಾಹೀರು ಮಾಡುವ ಕೆಲಸ ಆಗಬೇಕು.
  ಪ್ರತಿ ಗ್ರಾಮ/ಜನವಸತಿ ಕೇಂದ್ರದಿಂದ ಪೋಲಿಸರಿಗೆ ಗುಪ್ತ ಮಾಹಿತಿ ಪಡೆಯುವ ವ್ಯವಸ್ಥೆ ಆಗಬೇಕು.
  ದ್ವೇಷ ರಾಜಕಾರಣದಿಂದ 10 - 15 ವರ್ಷದಿಂದ ರವಡಿ ಲಿಸ್ಟ್ ನಲ್ಲಿ ಇರುವವರನ್ನು ಕೈ ಬಿಡಬೇಕು.
  ಈ ಮೇಲ್ಕಂಡ ವಿಚಾರ ಆರಗ ಜ್ಞಾನೇಂದ್ರರಿಗೆ ಗೊತ್ತಿಲ್ಲದದ್ದೇನಲ್ಲ ಆದರೂ ನೆನಪಿಸುತ್ತಿದ್ದೇನೆ ಪ್ರೀತಿಯಿಂದ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ