Skip to main content

Blog number 845.AAC BRICKS, ಆಟೋ ಕ್ಲೇವಡ್ ಏರೇಟೆಡ್ ಕಾಂಕ್ರಿಟ್ ಬ್ರಿಕ್ಸ್, ಲೈಟ್ ವೈಟ್ ಬ್ರಿಕ್ಸ್ ಎನ್ನುವ ಅದುನಿಕ ತಂತ್ರಜ್ಞಾನದ ಇಟ್ಟಿಗೆಗಳಿಂದ ಶೀಘ್ರ ಕಟ್ಟಡ ನಿರ್ಮಾಣ.

#AUTOCLAVED_AERATED_CONCRETE_BRICKS

#AAC_BRICKS.

#ಶೀಘ್ರ_ಮತ್ತು_ಸುಲಭ_ನಿಮಾ೯ಣಕ್ಕೆ_ಹೊಸ_ತಂತ್ರಜ್ಞಾನದ_ಹಗುರ_ಇಟ್ಟಿಗೆ 

#ಇದನ್ನ_ಕಟ್ಟಲು_ಸಿಮೆ೦ಟ್_ಮರುಳು_ಬೇಕಾಗಿಲ್ಲ 

#ಪ್ರತಿ_ನಿತ್ಯ_ಕ್ಯೂರಿOಗ್_ಕೂಡ_ಇಲ್ಲ.

 #ಪ್ರತಿ_ಚದರ_ಅಡಿಗೆ1kg_ಕಬ್ಬಿಣ_ಉಳಿತಾಯ

   2 ಅಡಿ ಉದ್ದ 6 ಇoಚ್ ದಪ್ಪ 8 ಇಂಚ್ ಎತ್ತರದ ಇಟ್ಟಿಗೆ ತೂಕ ಕೇವಲ 12 KG ಇದಕ್ಕೆ 75 ರೂಪಾಯಿ ಅದೇ ನಮ್ಮಲ್ಲಿನ 2 ಜOಬಿಟ್ಟಿಗೆ ಈ  ಒಂದು ಇಟ್ಟಿಗೆಗೆ ಸಮ, ಜಂಬಿಟ್ಟಿಗೆ 30 ರಿಂದ 35 kg ತೂಕ ಈ 12 kg ಒಂದು ಇಟ್ಟಿಗೆ ಜಾಗದಲ್ಲಿ 30 KG ಎರೆಡು ಇಟ್ಟಿಗೆ ಅಂದರೆ 60 ರಿಂದ 70  KG ಹೀಗಾದರೆ ಇಡಿ ಕಟ್ಟಡಕ್ಕೆ ಅನಾವಶ್ಯಕ ಬಾರ ಹೇರುತ್ತೇವೆ.
  60 ರಿಂದ 70 ಇಂತಹ ಇಟ್ಟಿಗೆ ಕಟ್ಟಲು 1 ಬ್ಯಾಗ್ ಮೊಟಾ೯ರ್ ಸಾಕು ಇದಕ್ಕೆ 900 ಇದೆ, ಕ್ಯೂರಿ೦ಗ್ ಬೇಡ, ಸಿಮೆಂಟ್ ಮರಳು ಬೇಡ, ಗಮ್ ಹೇಗಿದೆ ಅಂದರೆ ಇಟ್ಟಿಗೆ ಪುಡಿಮಾಡಿದರೂ ಗಮ್ ಬಿಡುವುದಿಲ್ಲ.
  ಪ್ಲಾಸ್ಟರ್ ಗೆ Eco plaster ಬ೦ದಿದೆ ಇದಕ್ಕೂ ಸಿಮೆoಟ್ ಮರಳು ಬೇಡ ಕ್ಯೂರಿOಗ್ ಬೇಡ ಲೈಟ್ವೈಟ್ ಬ್ರಿಕ್ ಗಳು ಏರು ಪೇರು ಇರುವುದಿಲ್ಲ ಹಾಗಾಗಿ 10 X 10 ಅಡಿ ಅಂದರೆ ಒಂದು squareಗೆ 4 Bag Eco Plaster ಸಾಕು ಒಂದು ಚೀಲ ಇಕೊ ಫ್ಲಾಸ್ಟರ್ ಗೆ ಅಂದಾಜು 300 ರೂಪಾಯಿ.
  ತಕ್ಷಣ ಕೆಲಸ ಮತ್ತು ಸುಲಭ ನಿಮಾ೯ಣಕ್ಕೆ ಇದು ಅನುಕೂಲ, ಪಿಲ್ಲರ್ ಹಾಕಿ ಕಟ್ಟಿದ ಬಹುಮಹಡಿ ಕಟ್ಟಡಕ್ಕೆ ಇದು ಹೇಳಿ ಮಾಡಿಸಿದ್ದು. ಇದೇ ಇಟ್ಟಿಗೆ ಕಟ್ಟಿ ಪಿಲ್ಲರ್ ಇಲ್ಲದೆ ಆರ್ ಸಿ ಸಿ ಹಾಕಬಹುದಾ ಎಂಬ ಪ್ರಶ್ನೆಗೆ ಸಾಧ್ಯವಿಲ್ಲ.
   ಹಗುರ ಇಟ್ಟಿಗೆಯಿ೦ದ ಕಟ್ಟಡ ಕಟ್ಟುವುದರಿಂದ ಒಂದು ಚದರ ಅಡಿಗೆ 1kg ಕಬ್ಬಿಣ ಬಳಕೆ ಕಡಿಮೆ ಆಗುತ್ತದೆ ಉದಾಹರಣೆ 10 ಚದರದ ಮನೆ ನಿಮಾ೯ಣದಲ್ಲಿ ಸುಮಾರು ಇವತ್ತಿನ ಬೆಲೆಯಲ್ಲಿ 85 ಸಾವಿರ ಉಳಿತಾಯ.
  ಇದು 80 ವಷ೯ದ ಹಿಂದೆ ಜಮ೯ನ್ ದೇಶ ಕಂಡು ಹಿಡಿದು ಪೇಟೆಂಟ್ ಪಡೆದಿದ್ದರಿಂದ ಬೇರೆ ದೇಶದಲ್ಲಿ ತಯಾರಾಗುತ್ತಿರಲಿಲ್ಲ ಈಗ ಅವದಿ ಮುಗಿದಿದೆ ಭಾರತದಲ್ಲಿ ಪೂನಾದಲ್ಲಿ, ರಾಜ್ಯದ ತುಮಕೂರಿನಲ್ಲಿ ಪ್ಯಾಕ್ಟರಿ ಆಗಿದೆ.
  ಶಿವಮೊಗ್ಗ ಮತ್ತು ಕೆಲವು ಜಿಲ್ಲೆಗೆ ಆಚ್ಯುತ್ ಎನ್ನುವವರು ಸಲಹೆ ಸರಬರಾಜುದಾರರಾಗಿದ್ದಾರೆ ಅವರ ಸಂಪಕ೯ ನಂಬರ್ -+919036095545

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...