Skip to main content

Blog number 1069. ಶಿಶುನಾಳ ಷರೀಪರ 5 ನೇ ವಂಶಸ್ಥರು ಅಲ್ಲಿದ್ದಾರೆ, ಶಿಶುನಾಳರು ತಮ್ಮ ತಂದೆ ತಾಯಿ ಸಮಾದಿ ಮೇಲೆ ನಿತ್ಯ ಮಲ್ಲಿಗೆ ಹೂವು ಬೀಳಲಿ ಎಂದು ಹಾಕಿದ ಮಲ್ಲಿಗೆ ಬಳ್ಳಿಯ ಹೂವು ಈಗ ಶಿಶುನಾಳರಿಗೂ ಅರ್ಪಣೆ ಆಗುತ್ತಿದೆ, ಸಮಾದಿಗಳ ಮೇಲೆ ಶಿಶುನಾಳ ಷರೀಪರ ಮತ್ತು ಗುರುಗೋವಿಂದ ಭಟ್ಟರ ಅಮೃತ ಶಿಲಾ ವಿಗ್ರಹ ಮತ್ತು ಮಧ್ಯದಲ್ಲಿ ಕೃಷ್ಣ ಶಿಲೆಯ ಬಸವಣ್ಣರ ಮೂರ್ತಿ ಸ್ಥಾಪಿಸಲಾಗಿದೆ.

# ಶಿಶುನಾಳ ಷರೀಪರ 5ನೇ ತಲೆಮಾರು#
  2019 - ನವೆಂಬರ್ - 11ನೇ ತಾರೀಖು ಮದುವೆ ಮಾಡಿಕೊಟ್ಟ ಮಗಳು ಅಳಿಯನನ್ನ ಹುಬ್ಬಳ್ಳಿಯಿ೦ದ ಕರೆ ತರುವಾಗ ಶಿಶುನಾಳದ ಬೇಟಿ ಕಾಯ೯ಕ್ರಮ ನಿಗದಿ ಮಾಡಿದ್ದೆ, ಅಲ್ಲಿಗೆ ತಲುಪುವಾಗ ರಾತ್ರಿ 8 ಆಗಿತ್ತು ಷರೀಪರ ಸಮಾದಿ ಸುತ್ತ ಅಲ್ಲಲ್ಲಿ ಅಲ್ಲಿನ ವಿದ್ಯಾಥಿ೯ ನಿಲಯದ ವಿದ್ಯಾಥಿ೯ಗಳು ತಮ್ಮ ಓದು ಬರಹದಲ್ಲಿ ನಿರತರಾಗಿದ್ದರು.
  ಅಲ್ಲಿನ ಪದ್ದತಿ ಪ್ರಕಾರ ಸಕ್ಕರೆ ಸಮಪಿ೯ಸಿದೆ ಅಲ್ಲಿದ್ದ ಒವ೯ರು ಪ್ರಾಥ೯ನೆ ಮಾಡಿದರು, ಬೇರಾರು ಇರಲಿಲ್ಲವಾದ್ದರಿಂದ ಅವರನ್ನ ಮಾತಿಗೆ ಎಳೆದೆ, ಷರೀಪರ ವಂಶದವರು ಇದ್ದಾರ ಅಂದಾಗ "ನಾನು ಷರೀಪರ 5ನೇ ತಲೇ ಮಾರು" ಅಂದಾಗ ನಮ್ಮ ಮುಂದಿನ ಮಾತುಕತೆ ವಿಡಿಯೋದಲ್ಲಿದೆ.
  ಷರೀಪರು ತಮ್ಮ ತಂದೆ ತಾಯಿ ಸಮಾದಿ ಅಕ್ಕಪಕ್ಕ ನಿಮಿ೯ಸಿ ಎರೆಡು ಬೇವಿನಮರ ನಡುತ್ತಾರೆ ಒಂದು ಮಲ್ಲಿಗೆ ಬಳ್ಳಿ ನಡುತ್ತಾರೆ ಪ್ರತಿ ದಿನ ಒಂದು ಮಲ್ಲಿಗೆ ಹೂವಾದರೂ ಅವರ ತಂದೆ ತಾಯಿ ಸಮಾದಿ ಮೇಲೆ ಬೀಳಬೇಕೆಂಬ ಅವರ ಅಭಿಲಾಷೆ ಈಡೇರಿದೆ, ಎರೆಡು ಬೇವಿನಮರ ಈಗ ಸೇರಿ ಒಂದಾಗಿದೆ ಅವರ ತಂದೆ ತಾಯಿ ಸಮಾದಿ ಪಕ್ಕದಲ್ಲೇ ಷರೀಫರ ಸಮಾದಿಯೂ ಆಗಿ ಒಂದೇ ಸ್ಮಾರಕವಾಗಿದೆ.
  ಇವರು ಮೂವರ ಸಮಾದಿ ಮೇಲೆ ಷರೀಪರ , ಗುರು ಗೋವೀ೦ದ ಭಟ್ಟರ ವಿಗ್ರಹ ಮಧ್ಯ ಬಸವೇಶ್ವರ ಪ್ರತಿಮೆ ಪ್ರತಿಷ್ಟಾಪಿಸಿದ್ದಾರೆ.
  ಷರೀಪರ 22 ಎಕರೆ ಜಮೀನಿನಲ್ಲಿ 2 ಎಕರೆ ಸಮಾದಿಗಾಗಿ ಸ್ಮಾರಕಕ್ಕಾಗಿ ಉಪಯೋಗಿಸಲಾಗಿದೆ ಉಳಿದ 20 ಎಕರೆ ವಂಶಸ್ಥರು ಸಾಗುವಳಿ ಮಾಡುತ್ತಿದ್ದಾರೆ.
  8 ಕುಟುಂಬಗಳಿಗೆ ವಷ೯ಕ್ಕೆ ಒಂದಾವತಿ೯ಯOತೆ ಸಮಾದಿ ಪೂಜೆವಹಿಸಿಕೊಂಡಿದ್ದಾರೆ.
  ಶಿಶುನಾಳ ಷರೀಪರ ಸ್ಮಾರಕದ ಅಭಿವೃದ್ಧಿ , ವಿಸ್ತರಣೆ ಟ್ರಸ್ಟ್ ಮೂಲಕ ನಿವ೯ಹಿಸಲಾಗುತ್ತಿದೆ ನಾನು ಸಕಾ೯ರದಿಂದ ಇದೆಲ್ಲ ಅಭಿವೃದ್ದಿ ಆಗಿದೆ ಅಂತ ತಪ್ಪು ಗ್ರಹಿಸಿದ್ದೇ.
 ಷರೀಪರ 4ನೇ ತಲೆಮಾರಿನವರ ಹೆಸರು ಷರೀಪರOತೆ ಅವರನ್ನ ಬೇಟಿ ಮಾಡಲು ಆಗಲಿಲ್ಲ ಅವರಿಗೆ ಷರೀಪರOತೆ ಹಾಡು ಮಾತುಗಳು ಒಲಿದಿದೆ ಅಂತ ಹೇಳುತ್ತಾರೆ ಮುಂದಿನ ಸಾರಿ ಹೋದಾಗ ಅವರನ್ನ ಬೇಟಿ ಮಾಡಬೇಕು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...