Skip to main content

Blog number 1145 ಶಿವಮೊಗ್ಗ ಮುನೀರ್ ನೆನಪಿನ ಸರಣಿ - 6. ಶಿವಮೊಗ್ಗದ ಪ್ರತಿಷ್ಟಿತ ಡಿವಿಎಸ್ ಕಾಲೇಜಿನ ಹುದ್ದೆಗೆ ಅರ್ಜಿ ಸಲ್ಲಿಸಿ, ಸಂದರ್ಶನ ಎದುರಿಸಿ ಆಯ್ಕೆ ಆದ ಪಿಯೂಸಿ ಮತ್ತು ಪದವಿಯಲ್ಲಿ ರ್ಯಾಂಕ್ ಮತ್ತು ಬಂಗಾರದ ಪದಕ ಪಡೆದಿದ್ದ ರಹಮತ್ ತರಿಕೆರೆ, ಪೂರ್ಣಚಂದ್ರ ತೇಜಸ್ವಿ ಮೇಲೆ ಡಾಕ್ಟರೇಟ್ ಮಾಡಿದ ಖ್ಯಾತ ವನ್ಯ ಪ್ರಾಣಿ ಛಾಯಗ್ರಹಣದ ಹವ್ಯಾಸದ ಇವರ ಸಹೋದರ ಕಲೀಮುಲ್ಲಾ.

#ಶಿವಮೊಗ್ಗ_ಮುನೀರ್_ನೆನಪಿನ_ಸರಣಿ_6.

#ಡಿವಿಎಸ್_ಕಾಲೇಜಿನಲ್ಲಿ_ರಹಮತ್_ತರೀಕೆರೆ_ಅಧ್ಯಾಪಕರಾಗಿ_ಆಯ್ಕೆ_ಆದದ್ದು.

#ಡಿವಿಎಸ್_ಕಾಲೇಜಿನಲ್ಲಿ_ಸೈಯದ್_ಷಹಾಬುದ್ದೀನ್_ಉರ್ದು_ಅಧ್ಯಾಪಕರಾಗಿ

#ಕನ್ನಡ_ವಿಭಾಗಕ್ಕೆ_ಶಿವಮೊಗ್ಗಮುನೀರ್_ರಹಮತ್_ತರಿಕೆರೆ

#ಪಿಯೂಸಿ_ಪದವಿಯಲ್ಲಿ_ರ್ಯಾಂಕ್_ಪಡೆದು_ಚಿನ್ನದ_ಪದಕ_ಗಳಿಸಿದ್ದ_ರಹಮತ್_ತರಿಕೆರೆ

  

ಇವತ್ತು ರಹಮತ್ ತರೀಕೆರೆ ಹೆಸರು ಕನ್ನಡ ಸಾಹಿತ್ಯ ಲೋಕದಲ್ಲಿ ಮೇಲ್ಪದರದಲ್ಲಿದೆ, ಕನ್ನಡಕ್ಕೆ ಇವರು ಜ್ಞಾನಪೀಠ ಪ್ರಶಸ್ತಿ ಪಡೆಯುವ ಅರ್ಹತೆಯ ಕವಿಗಳ ಸಾಲಲ್ಲಿದ್ದಾರೆ ಇವರು ಶಿವಮೊಗ್ಗದ ಪ್ರತಿಷ್ಟಿತ ಡಿವಿಎಸ್ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರ ಹುದ್ದೆಗೆ ಅರ್ಜಿ ಸಲ್ಲಿಸಿದ್ದು, ಸಂದರ್ಶನದಲ್ಲಿ ಇವರ ಇವರ ಗಳಿಸಿದ್ದ ಬಂಗಾರದ ಪದಕ ಸಂದರ್ಶಕರ ಸಮಿತಿ ಸದಸ್ಯರ ಅಚ್ಚರಿಗೆ ಕಾರಣವಾಗಿದ್ದು ಮತ್ತು ಪಿಯೂಸಿ , ಪದವಿಯಲ್ಲಿ ರ್ಯಾಂಕ್ ಪಡೆದಿದ್ದರಿಂದ ಇವರನ್ನು ಆಯ್ಕೆ ಸಮಿತಿ ಇವರಿಗೆ ನೇಮಕಾತಿ ಆದೇಶ ನೀಡಿತ್ತು ಅಂತ ಶಿವಮೊಗ್ಗ ಮುನೀರ್ ನೆನಪಿಸಿಕೊಂಡಿದ್ದಾರೆ.
  ಕೆಲ ವರ್ಷದ ನಂತರ ಹಂಪೆ ಕನ್ನಡ ವಿಶ್ವವಿದ್ಯಾಲಯದ ಹುದ್ದೆಗೆ ಆಯ್ಕೆ ಆಗಿ ಇಲ್ಲಿ ರಾಜಿನಾಮೆ ನೀಡಿ ಹೋಗುತ್ತಾರೆ ಈ ಸಂದರ್ಭದಲ್ಲೇ ರಹಮತ್ ತರಿಕೆರೆ ಸಹೋದರ ಕಲಿಮುಲ್ಲಾ ಡಿವಿಎಸ್ ಸಂಸ್ಥೆಯಲ್ಲಿ ಉನ್ನತ ದರ್ಜೆಯಲ್ಲಿ ಉತ್ತೀರ್ಣರಾಗಿ ಈಗ ಉಪನ್ಯಾಸಕರಾಗಿದ್ದಾರೆ.
   ನಾನು ಆನಂದಪುರಂ ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದಾಗ ಆನಂದಪುರಂ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷನಾಗಿದ್ದೆ ಆಗ ಕಲೀಮುಲ್ಲಾ ಅದ್ಯಾಪಕಾರಿದ್ದರು, ಬಡ ವಿದ್ಯಾರ್ಥಿಗಳಿಗೆ ಅನೇಕ ರೀತಿ ಸಹಾಯ ಮಾಡಿದ್ದಾರೆ ಈಗ ವನ್ಯಜೀವಿ ಪೋಟೋಗ್ರಪಿ ಹವ್ಯಾಸದಿಂದ ಪ್ರಸಿದ್ಧರಾಗಿದ್ದಾರೆ, ಪೂರ್ಣಚಂದ್ರ ತೇಜಸ್ವಿ ಬಗ್ಗೆ ಡಾಕ್ಟರೇಟ್ ಮಾಡಿದ್ದಾರೆ.
   ವಿಶೇಷ ಮತ್ತು ವಿಚಿತ್ರ ಅಂದರೆ ಶಿವಮೊಗ್ಗ ಮುನೀರ್ ಸಂದರ್ಶನ ಮಾಡಿದ ಮರುದಿನ ಕಲೀಮುಲ್ಲಾ ಅವರ ಗೆಳೆಯರ ಜೊತೆ ಗೋಕರ್ಣ ಪ್ರವಾಸದಿಂದ ವಾಪಾಸು ಬರುವಾಗ ನನ್ನ ಕಛೇರಿಗೆ ಬಂದಿದ್ದರು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...