Skip to main content

Blog number 1197. ಕಾರ್ಗಿಲ್ ನಲ್ಲಿ ವಾಸ ಇರುವ ಭಾರತ ರಾಷ್ಟ್ರಪ್ರೇಮಿ, ಭಾರತೀಯ ಸೈನ್ಯದ ಪ್ರೀತಿಪಾತ್ರ ಕುಟುಂಬದ ಮೊಹಮದ್ ಅಲೀ ಅಕ್ಬರ್.

ಮೊಹಮದ್ ಆಲೀ ಅಕ್ಬರ್ ಕಾಗಿ೯ಲ್ ನಿವಾಸಿ ಇವತ್ತು ನಮ್ಮ ಅತಿಥಿ ಇವರು ಮಹಾನ್ ದೇಶ ಪ್ರೇಮಿ ಇವರ ಕುಟುಂಬ ಸಮಾಜ ಸೇವೆಯಲ್ಲಿ ಮು೦ದೆ ದೇಶದ ರಕ್ಷಣಾ ಇಲಾಖೆಗೆ ಇವರು ತುಂಬಾ ಸಹಾಯ ಮಾಡುತ್ತಾರೆ ಇವರ ಮಾವನಿಗೆ ಕ್ಯಾನ್ಸರ್ ಎಲ್ಲಾ ಕಡೆ ಚಿಕಿತ್ಸೆ ಮಾಡಿದರೂ ಪ್ರಯೋಜನ ಆಗಿಲ್ಲ ಹಾಗಾಗಿ ಶಿವಮೊಗ್ಗ ಜಿಲ್ಲೆಯ ಹೆಮ್ಮೆಯ ಆಯುವೆ೯ದ ಪಂಡಿತರಾದ ನರಸೀಪುರ ನಾರಾಯಣ ಮೂತಿ೯ ಜಾಷದಿಗಾಗಿ ಬರುತ್ತಿದ್ದಾರೆ ಆದರೆ ಆದನ್ನೆಲ್ಲ ಅವರು ಹೇಳಿಕೊಳ್ಳುವುದಿಲ್ಲ       ಅವರಿಗೆ ಎಲ್ಲಾ ರೀತಿಯ ಸಹಾಯ ಸಹಕಾರ ನೀಡಬೇಕಾಗಿ ಕಾಗಿ೯ಲ್ ಆಮಿ೯ ಬೇಸ್ ನಿಂದ ಬಂದ ಕರೆಯOತೆ ಇವರ ಕುಟುಂಬವನ್ನ ನಮ್ಮ ಲಾಡ್ಜ್ ನಲ್ಲಿ ಉಳಿಸಿ ವೈದ್ಯರನ್ನ ಬೇಟಿ ಮಾಡಿಸಿ ಔಷದಿ ಕೊಡಿಸಿ ವಿದಾಯ ಮಾಡಿದೆ.#
   ಇವರ ತಂದೆ ಕಾಗಿ೯ಲ್ ನಲ್ಲಿ ವಿದ್ಯಾಭ್ಯಾಸಕ್ಕಾಗಿ ದೊಡ್ಡ ಕೊಡುಗೆ ನೀಡಿದವರು ಇವರ ಪ್ರಯತ್ನದಿಂದ ಇಡೀ ಜಿಲ್ಲೆ 75% ಅಕ್ಷರಸ್ಥರಾಗಿದ್ದಾರೆ, ಬಂದ ಪ್ರಶಸ್ತಿಗಳನ್ನ ನಯವಾಗಿ ನಿರಾಕರಿಸಿದವರು ಅವರು ಒಪ್ಪಿದ್ದರೆ ಶಾಸಕ ಸಂಸದರಾಗ ಬಹುದಿತ್ತು ಅವರು ಅದನ್ನೆಲ್ಲ ಬಯಸದೆ ಕಿಂಗ್ ಮೇಕರ್ ಆಗಿದ್ದರು ಅಂತ ಅಕ್ಬರ್ ವಿವರಿಸಿದರು.
  ಸ್ಥಳಿಯರ ಸಹಕಾರ ಇಲ್ಲದೆ ಕಾಗಿ೯ಲ್ ಯುದ್ಧ ಗೆಲ್ಲಲಾಗುತ್ತಿರಲಿಲ್ಲ ಅಂತ ಅವತ್ತಿನ ಮುಂಚೂಣಿ ಸೇನಾ ಅಧಿಕಾರಿಗಳ ಹೇಳಿಕೆ 1999ರಲ್ಲಿ ನೆನಪಿತ್ತು ಇದನ್ನ ಪ್ರಸ್ತಾಪಿಸಿದಾಗ ಅವರು ಹೇಳಿದ್ದು ಕಾಗಿ೯ಲ್ ನಲ್ಲಿ 85% ಮುಸ್ಲಿ೦ ಇದ್ದಾರೆ ಅವರೆಲ್ಲ ಶಿಯಾ ಪಂಥದವರು ಭಾರತವನ್ನ ಬೆಂಬಲಿಸುತ್ತಾರೆ 15 %  ಬೌದ್ಧರಿದ್ದಾರೆ, ಕಾಗಿ೯ಲ್ ಯುದ್ಧದಲ್ಲಿ ಪಾಕಿಸ್ತಾನದ ಬಾಂಬ್ ನಿಂದ 23 ಜನ ಕಾಗಿ೯ಲ್ ನ ಮುಸ್ಲಿಂ ರೇ ಮೃತರಾದರು ಆ ಎಲ್ಲಾ ದೇಹಗಳ ಗುರುತು ಮಾಡಲು ಇವರೇ ಹೋಗ ಬೇಕಾಯಿತಂತೆ ನಮ್ಮನ್ನ ಕೊಲ್ಲುವವರನ್ನ ನಾವು ಬೆಂಬಲಿಸುವುದು ದಾದರೂ ಹೇಗೆ? ಅಂದರು
 
  ಕಾಗಿ೯ಲ್ ಯುದ್ಧ ಪ್ರಾರಂಬ ಆದಾಗ ಆರು ತಿಂಗಳು ಊರು ತ್ಯಜಿಸಿ 30 ಕಿ.ಮಿ ದೂರದಲ್ಲಿ ಪುನರ್ ವಸತಿ ಕೇಂದ್ರದಲ್ಲಿ ವಾಸಿಸುವಂತಾಯಿತು ಸ್ಥಳಿಯ ಯುವಕರು ಭಾರತೀಯ ಸೇನೆಗೆ ಅವಶ್ಯ ವಸ್ತು ಸಾಗಾಣಿಕೆಗೆ ಸ್ವಯಂ ಸೇವಕರಾಗಿ  ಸಹಕರಿಸಿದರು ಅಂದರು.
  ಇವತ್ತೂ ಕಾಶ್ಮೀರದಲ್ಲಿ ಪಾಕಿಸ್ತಾನ ಬೆಂಬಲಿಸುವವರ ಸಂಖ್ಯೆ 25% ಮೀರಿಲ್ಲ ಭಾರತದ ಪರ 25% ಇದಾರೆ ಶೇಕಡಾ 50% ಯಾರದೇ ಪರವಾಗಿಲ್ಲ ಅಂತ ವಿವರಿಸಿದ್ದಾರೆ.
 
  ಅಲ್ಲಿ ಚಳಿಗಾಲ 2 ಅಡಿ ದಪ್ಪ ಮಂಜುಗಡ್ಡೆ ಇದೆ, ಶಾಲಾ ಕಾಲೇಜು ಮಾಚ್೯ ತನಕ ರಜಾ, ಎಲ್ಲಾ ರಸ್ತೆಗಳು ಬಂದ್ ಆಗಿದೆ, ವಿಮಾನ ಮಾಗ೯ ಒಂದೇ ಸಂಪಕ೯ ಅಂದರು.
  ಅಲ್ಲಿನ ಅಹಾರ ಸಂಪ್ರದಾಯದ ಬಗ್ಗೆ ತುಂಬಾ ಚಚಿ೯ಸಿದರು ಅಕ್ಬರ್ ಒಬ್ಬ ಪ್ರಬುದ್ದ ಭಾರತೀಯ ಪ್ರಜೆ ಇವರ ಮನೆ LOC ಯಿOದ ಕೇವಲ 5 KM ದೂರದಲ್ಲಿದೆ ನಾವೆಲ್ಲ ಜಮ್ಮ ಕಾಶ್ಮೀರದ ಮುಸ್ಲಿಂರೆಲ್ಲರ ಬಗ್ಗೆ ತಪ್ಪುಗ್ರಹಿಕೆಯಲ್ಲೇ ಇದ್ದೇವೆ ಆದರೆ ವಾಸ್ತವವೇ ಬೇರೆ ಅಂತ ಅಕ್ಬರ್ ಕುಟುಂಬದ ಜೊತೆ ಒಂದು ದಿನದಲ್ಲಿ ಅನುಭವ ಆಯಿತು.
  ಅವರಿಗೆ ಮಲೆನಾಡಿನ ಸಾವಯವ ಜೋನಿ ಬೆಲ್ಲ ನೆನಪಿಗಾಗಿ ನೀಡಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...