Skip to main content

Blog number 1387. ಕೊರೋನಾ ಲಾಕ್ ಡೌನ್ ಡೈರಿ ಲೆಟರ್ ನಂಬರ್ 11 (9- ಏಪ್ರಿಲ್ -2020)

#CORONALOCKDOWNDAIRY2020
#LETTERNO11
#DATE 9-APRIL- 2020

*ಸ್ವಲ್ಪ ದಿನ ತಾಳಿ ಈ ವೈರಸ್ ಏನಾದರೂ ವಿಕೋಪಕ್ಕೆ ಹೋದರೆ ಎಲ್ಲಾ ರಾಜ್ಯಗಳು ಒಂದಾಗಿ ಇದನ್ನ ಎದುರಿಸುವುದು ಬಿಟ್ಟು ಯಾವ ಗಡಿಯೂ ಇರುವುದಿಲ್ಲ"

     ಗಡಿನಾಡಾದ ಕಾಸರಗೋಡಿನ ಕನ್ನಡಿಗರ ಈ ಪ್ರತಿಕ್ರಿಯೆ ಓದಿ.....

     "ಆಗುವುದೆಲ್ಲ ಒಳ್ಳೆಯದಕ್ಕೇ.....
ಮಂಗಳೂರು ಲೋಕಸಭಾ ಸದಸ್ಯರು ಕಾಸರಗೋಡು ಗಡಿ ಬಂದ್ ಮಾಡಿರುವುದಕ್ಕೆ  ಕಾಸರಗೋಡಿನವರೆಗೆ ಒಳ್ಳೆಯದೇ ಆಯ್ತು  ..
ಭಾರತದ ಬೃಹತ್ ಉದ್ಯಮ ಸಂಸ್ಥೆಯಾದ ಟಾಟಾ ಸಮೂಹದಿಂದ 540 bed ಗಳುಳ್ಳ  ಸುಸಜ್ಜಿತವಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು  ಮೂರು ತಿಂಗಳೊಳಗಾಗಿ ನಿರ್ಮಾಣ ಮಾಡಲು ಟಾಟಾ ಸಂಸ್ಥೆಯ ಆಡಳಿತಾಧಿಕಾರಿಗಳು ಒಪ್ಪಿರುತ್ತಾರೆ ...ಇದರಿಂದಾಗಿ ಮಂಗಳೂರಿನ ಬೃಹತ್ ಆಸ್ಪತ್ರೆಗಳ ಹಬ್   ಎಂದು  ಪ್ರಸಿದ್ಧಿ ಹೊಂದಿ ಮಂಗಳೂರಿಗೆ ದೇಶ ವಿದೇಶಗಳಿಂದಲೂ ಆಸ್ಪತ್ರೆಗೆ ಚಿಕಿತ್ಸೆಗೆಂದು ಬರುವವರು ಹಾಗೂ ಕಾಸರಗೋಡಿನ ಮತ್ತು ಕಾಸರಗೋಡು ಸಮೀಪವಿರುವ ಜಿಲ್ಲೆಗಳಿಂದಲೂ ಅತ್ಯಧಿಕ ರೋಗಿಗಳು ಮಂಗಳೂರಿಗೆ ಅವಲಂಬಿತರಾಗಿದ್ದರು.ಆದರೆ ಕೋರನಾ ಸಾಂಕ್ರಾಮಿಕ ರೋಗದಿಂದಾಗಿ ಮಂಗಳೂರಿನ ಜಿಲ್ಲಾಡಳಿತವು ಹಾಗೂ ಮಂಗಳೂರಿನ ಲೋಕಸಭಾ ಸದಸ್ಯರು,ಸ್ಥಳೀಯ ಸದಸ್ಯರು ಮತ್ತು ಸ್ಥಳೀಯರ ವಿರೋಧದಿಂದಾಗಿ ಕಾಸರಗೋಡಿನ ಕರೋನ ಹೊರತುಪಡಿಸಿದ ರೋಗಿಗಳು ಕೂಡ ಚಿಕಿತ್ಸೆ ಲಭಿಸದೆ ಹಲವಾರು ಮಂದಿ ಮರಣ ಹೊಂದಿರುವುದು ತುಂಬಾ ಖೇದ ಕರವಾದ ವಿಷಾದನೀಯ ವಿಷಯವಾಗಿತ್ತು .ಈ ವಿಷಯ ಕೂಡ ಸರ್ವೋಚ್ಚ ನ್ಯಾಯಾಲಯದ ಗಮನಕ್ಕೆ  ಬಂದಿರುವುದು ದೇಶದ ಸರ್ವರಿಗೂ ತಿಳಿಯ ತಕ್ಕ ವಿಷಯವಾಗಿತ್ತು .ಅದರಲ್ಲೂ ಕಾಸರಗೋಡಿನ ಕನ್ನಡಿಗರು ಒಂದು ಕಾಲದಲ್ಲಿ ಸಂಪೂರ್ಣವಾಗಿ ಮಂಗಳೂರನ್ನು ನೆಚ್ಚಿಕೊಂಡವರಾ ಗಿದ್ದರಿಗೆ ಈ ವಿಷಯವು ಅರಗಿಸಿಕೊಳ್ಳಲು ಕಷ್ಟದಾಯಕವಾಗಿತ್ತು .ಇದೆಲ್ಲವನ್ನು ಗಮನಿಸಿದ ಬಹಳ ದೂರದ ಭಾರತದ ನಂಬಿಕಸ್ಥ ಉದ್ಯಮವಾದ ಟಾಟಾ ಸಮೂಹ ಸಂಸ್ಥೆಯವರು ಕಾಸರಗೋಡಿನ ಸಮಸ್ತ ಜನತೆಗೆ  ಕರೋನಾದ ಉಡುಗೊರೆಯನ್ನು ನೀಡಿರುತ್ತಾರೆ .ಇದರಿಂದಾಗಿ ಇನ್ನು ಮುಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯನ್ನು ನೆಚ್ಚಿಕೊಳ್ಳುವ ಅಗತ್ಯವಿರುವುದಿಲ್ಲ .ಇದಕ್ಕಾಗಿ ಚೆಮ್ನಾಡ್ ಪಂಚಾಯಿತಿಯಲ್ಲಿ ನಿವೇಶನ ಗುರುತಿಸಲಾಗಿದ್ದು ಅತಿ ತುರ್ತಾಗಿ ಮೂರು ತಿಂಗಳೊಳಗೆ ನಿರ್ಮಾಣ ಮಾಡಿ ಆಸ್ಪತ್ರೆಯನ್ನು ತೆರೆಯುವ ಯೋಚನೆ ಟಾಟಾ ಸಂಸ್ಥೆ ರಿಗಿರುತ್ತದೆ .ಆದರೆ ಕಾಸರಗೋಡಿನ ಜನತೆಯ ಸಮೀಪ ನೂತನವಾಗಿ ಕಾಸರಗೋಡು ವೈದ್ಯಕೀಯ ಕಾಲೇಜ ನಿರ್ಮಾಣಗೊಂಡಿದ್ದು ಸದ್ರಿ ವೈದ್ಯಕೀಯ ಕಾಲೇಜನ್ನೇ ಮತ್ತು ಆಸ್ಪತ್ರೆಯನ್ನು ಟಾಟಾ  ಸಮೂಹ ಸಂಸ್ಥೆಯವರಿಗೆ ನಿರ್ವಹಿಸಲು ನೀಡಿದಲ್ಲಿ ಕೇರಳದ ಅತ್ಯಂತ ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಒಂದಾಗಿ  ಹೊಂದುವುದರಲ್ಲಿ ಸಂಶಯವಿಲ್ಲವೆಂದು ಸ್ಥಳೀಯರು  ನಂಬಿರುತ್ತಾರೆ .ಇದಕ್ಕಾಗಿ ಕಾಸರಗೋಡು ಜನತೆ ಕೋರನ ವನ್ನು ಹಾರ್ದಿಕವಾಗಿ ಸ್ವಾಗತಿಸುತ್ತಾರೆ" ..😄

... Kasaragod to get 540-bed hospital funded by Tata Group in 3 months

The woes of Kasaragod district over the lack of specialist medical facilities with respect to COVID-19 may finally get resolved as the Tata Group is funding the construction of a new hospital with 540 beds, which is to be built in three months.
The hospital will be built with the Corporate Social Responsibility fund of the Tata Group, reportsTimes of India.
The new hospital, that will be constructed using prefabrication technology, will come up at the Thekkil village in the Chemnad gram panchayat. In a prefabrication technology, parts of the structure that are already built are assembled at the construction site. The technique aids in fast construction.

Chief Minister Pinarayi Vijayan had stated two days ago that the Tata Group will build a medical facility in the district. On Tuesday, the district also inaugurated its new COVID-19 care hospital with 100 isolation beds and 10 intensive care units.
District Collector Dr D Sajith Babu said that the hospital is a gift from Chief Minister Pinarayi Vijayan and Revenue Minister E Chandrasekharan.
“If it goes as planned, we can complete the construction of the hospital in two to three months. It will be constructed using pre-fab technology. In the Thekkil village, near the Thekkil bridge, there is a 15-acre plot of revenue land, and the hospital will be coming up there. Work will start from tomorrow (Wednesday),” a visibility elated District Collector can be seen saying in a Facebook video.
The Collector also requested people in the region to come forward to help the district administration in the endeavour.
“I have a request. We need help with more human power. Heard that there are many contractors in that area where the hospital will be built, we need your help. There are some issues regarding land levelling in the plot. Your JCB’s (earthmovers) are not being used for any work at present, so help out the district administration. If so, we can start work from tomorrow. This is a gift to our district,” said the Collector.
He also said that the district already has a total of 930 isolation beds. “There is nothing to worry about, we are prepared,” he added.

Kasaragod has the highest number of COVID-19 cases in Kerala. As of Tuesday, 131 people are under treatment in the district.
Compared to the other districts of Kerala, Kasaragod district lacks super speciality hospitals and other expert medical amenities. The people in the border taluks of the district had been depending on Karnataka’s Mangaluru for expert medical treatment since long.
With state borders being closed due to imposition of nation-wide lockdown, Karnataka had denied entry to Kasaragod people seeking medical aid in Mangaluru, which has now been lifted after Centre's intervention, as directed by the Supreme Court. According to reports, more than 10 people have lost their lives because of the delay in getting treatment. The issue was resolved on Tuesday with Karnataka agreeing to allow non-COVID-19 patients to cross the border to avail treatment at Mangaluru hospitals.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ