Skip to main content

Blog number 1500. ಮತ್ತಿಕೊಪ್ಪ ಹರನಾಥ ರಾಯರಿಗೆ ನನ್ನ ಪ್ರಶ್ನೆಗಳು ಅದಕ್ಕೆ ಅವರ ಪ್ರಬುದ್ಧವಾದ ಉತ್ತರಗಳು

https://youtu.be/UwtpC6o21ak

#ಮತ್ತಿಕೊಪ್ಪ_ಹರನಾಥ_ರಾಯರಿಗೆ_ನನ್ನ_ಪ್ರಶ್ನೆಗಳು

#ಅದಕ್ಕೆ_ಅವರ_ಉತ್ತರ_ಇಲ್ಲಿದೆ.

#ವಿಪ್ರ_ಸಮಾಜದ_ಹೆಸರಿನ_ಕರಪತ್ರದ_ಪ್ರಬಾವ_ಏನು?

#ಎಂ_ಡಿ_ಎಪ್_ಸವ೯_ಸದಸ್ಯರ_ಸಭೆಯಲ್ಲಿ_ಶ್ರೀಪಾದನಿಸ್ರಾಣಿ_ಮೇಲಿನ_ಹಲ್ಲೆ_ಈ_ಚುನಾವಣೆಯಲ್ಲಿ
#ಹವ್ಯಕ_ಬ್ರಾಹ್ಮಣರ_ಮತಗಳ_ಮೇಲೆ_ಪ್ರಭಾವ_ಬೀರಲಿದೆಯಾ?

#ಹೈಕೋರ್ಟ್_ವಕೀಲರಾದ_ಆಮ್_ಆದ್ಮಿ_ಪಾರ್ಟಿ_ದಿವಾಕರ್_ಬ್ರಾಹ್ಮಣರ_ಮತ_ವಿಭಜಿಸುತ್ತಾರಾ?

#ಕಾಂಗ್ರೇಸ್_ಅಭ್ಯರ್ಥಿ_ಗೋಪಾಲಕೃಷ್ಣರಿಗೆ_ಬ್ರಾಹ್ಮಣರು_ಬೆಂಬಲಿಸುತ್ತಾರಾ?

#ಹರತಾಳುಹಾಲಪ್ಪ_ಅಥವ_ಬಿಜೆಪಿ_ಯಾವುದು_ಬ್ರಾಹ್ಮಣರ_ಮತಗಳ_ಮೇಲೆ_ಪ್ರಬಾವ_ಬೀರಲಿದ

  ಆತ್ಮೀಯರಾದ ಹರನಾಥ ರಾಯರಿಗೆ ಈಗ 84 ರ ವಯೋಮಾನ, ಎರೆಡು ವರ್ಷ ಕಾಲ ಕಾಲು ಜಾರಿ ಬಿದ್ದು ಸೊಂಟದ ಮೂಳೆ ಮುರಿತದಿಂದ ಗುಣವಾಗಿ ಮೊದಲಿನಂತೆ ಕ್ರಿಯಾಶೀಲರಾಗಿದ್ದಾರೆ.
  ಸಾಗರದ ಪ್ರತಿಷ್ಟಿತ ಲಾಲ್ ಬಹದ್ದೂರು ಶಾಸ್ತ್ರೀ ಕಾಲೇಜ್ ಮಾಜಿ ಮಂತ್ರಿ ಕೆ.ಹೆಚ್ ಶ್ರೀನಿವಾಸ್ ಸಾಗರ ಪ್ರಾಂತ್ಯದ ದಾನಿಗಳ ನೆರವಿನಿಂದ ಸ್ಥಾಪಿಸಿದ ವಿದ್ಯಾ ಸಂಸ್ಥೆ ಆಡಳಿತ ಮಂಡಳಿ ಹಾಲಿ ಅಧ್ಯಕ್ಷರು ಹರನಾಥ ರಾಯರು ಇವರನ್ನು ಅಧ್ಯಕ್ಷರಾಗಿಸುವಲ್ಲಿ ಕೆ.ಹೆಚ್.ಶ್ರೀನಿವಾಸರೇ ಸೂಚಿಸಿದ ವಿಡಿಯೋಗಳು ಇದೆ. 
  ಈ ಸಂದರ್ಭದಲ್ಲಿ ಶಾಸಕರಾದ ಹರತಾಳು ಹಾಲಪ್ಪರನ್ನ ಆಹ್ವಾನಿಸಿದವರು ಕೆ.ಹೆಚ್.ಶ್ರೀನಿವಾಸರವರೇ, ಹರನಾಥ ರಾಯರಿಗೆ ಅದ್ಯಕ್ಷರಾಗಿಸಿ ಕೆ.ಹೆಚ್. ಶ್ರೀನಿವಾಸರಿಂದ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಪ್ರತ್ಯಕ್ಷದರ್ಶಿ ಆದವರು ಹರತಾಳು ಹಾಲಪ್ಪನವರು.
  ಈ ಸಂದರ್ಭದಲ್ಲಿ ನಡೆದ ಮಾರಾಮಾರಿಯಿಂದ ಹಲ್ಲೆಗೊಳಗಾದ ಶ್ರೀ ಪಾದ ನಿಸ್ರಾಣಿ ಹವ್ಯಕ ಬ್ರಾಹ್ಮಣರು ಮತ್ತು ಕಾಯ೯ದರ್ಶಿ ಜಗದೀಶ್ ಗೌಡರು ವೀರಶ್ಯೆವ ಲಿಂಗಾಯಿತರು ಇದು ಈ ಬಾರಿಯ ಚುನಾವಣೆಯಲ್ಲಿ ಹರತಾಳು ಹಾಲಪ್ಪರ ಸ್ಪರ್ದೆಯಲ್ಲಿ ಬ್ರಾಹ್ಮಣ ಮತ್ತು ಲಿಂಗಾಯಿತ ಸಂಪ್ರದಾಯಿಕ ಬಿಜೆಪಿ ಮತಗಳ ಮೇಲೆ ಪರಿಣಾಮ ಬೀರಲಿದೆ ಎಂಬ ಸುದ್ದಿ ಹರಡಿದೆ ಈ ಹಲ್ಲೆಯ ವಿಡಿಯೊ ವೈರಲ್ ಆಗಿದೆ.
  ಇದಕ್ಕೆಲ್ಲ ಕಾರಣವಾದ ಎಂ ಡಿ ಎಪ್ ಸಂಸ್ಥೆಯ ಹಾಲಿ ಅಧ್ಯಕ್ಷರಾದ ಹರನಾಥ ರಾವ್ ಮತ್ತಿಕೊಪ್ಪ ಇವರನ್ನು ಪ್ರಶ್ನಿಸಿದಾಗ ಅವರು ನೀಡಿದ ಉತ್ತರಗಳು ಇಲ್ಲಿದೆ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ