Skip to main content

Blog number 1550. ಕೊರಾನಾ ಲಾಕ್ ಡೌನ್ ಡೈರಿ 2020 ಲೆಟರ್ ನಂಬರ್ 40 (23- ಮೇ -2020)

ಕೊರಾನಾ ಲಾಕ್ ಡೌನ್ ಡೈರಿ -2020

 ಲೆಟರ್ ನಂಬರ್- 40
   ದಿನಾ೦ಕ: 24 -ಮೇ -2020

#ಮನೇಯಲ್ಲೇ_ನಮಾಜ್_ಮಾಡಿ_ರಮ್ಜಾನ್_ಆಚರಿಸಿದ_ಮುಸ್ಲಿಂ_ಸಮೂದಾಯ.
 
 
   ಕೊರಾನಾ ವೈರಸ್ ಮನುಷ್ಯ ಜೀವನದ ಎಲ್ಲಾ ಕೋನಗಳಲ್ಲೂ ತನ್ನ ಅಸ್ತಿತ್ವ ತೋರಿಸಿದೆ ಮತ್ತು ಪರಿವತ೯ನೆ ಜಗದ ನಿಯಮ ಎಂಬ ಶ್ರೀಕೃಷ್ಣ ಪರಮಾತ್ಮನ ಭಗವದ್ಗೀತಾ ಉವಾಚ ಸತ್ಯವಾಗಿದೆ.
   ಹಿಂದೂ ದಮಿ೯ಯರ ಹೊಸ ವಷ೯ದಲ್ಲೇ (ಯುಗಾದಿ) ಕೊರಾನಾ ವೈರಸ್ ಒಕ್ಕರಿಸಿದ್ದರಿಂದ ಯುಗಾದಿ ಸಂಭ್ರಮವಾಗಿ ಆಚರಿಸಲಾಗಲಿಲ್ಲ ಹಾಗಾಗಿ ಯುಗಾದಿ ಖರೀದಿಗಳು ನಡೆಯಲಿಲ್ಲ.
  ಅಕ್ಷಯ ತದಿಗೆಗೆ ಚಿನ್ನದ ಅಂಗಡಿಗಳು ತೆರೆಯಲೇ ಇಲ್ಲ ಮತ್ತು ವಿವಾಹಗಳಿಗೆ ಅನುಮತಿಯೆ ಇರಲಿಲ್ಲ.
   ಮುಸ್ಲಿಂ ಸಮಾಜದ ಒಂದು ತಿಂಗಳ ಕಾಲ ನಡೆಯುವ ರಮ್ಜಾನ್ ಉಪವಾಸದ ತಿಂಗಳು ಇವತ್ತಿಗೆ ಮುಗಿದು ನಾಳೆ ರಮ್ಜಾನ್ ಹಬ್ಬ ಆಚರಿಸುತ್ತಿದ್ದಾರೆ.
   ಭಕ್ತಿಯಿ೦ದ ಮಸೀದಿಯಲ್ಲಿ 5 ಬಾರಿ ದೇವರನ್ನ ಪ್ರಾಥಿ೯ಸುವ ನಮಾಜ್ ಮನೇಲೇ ಮಾಡಬೇಕಾದ ಅನಿವಾಯ೯ತೆ ಪ್ರಕಾರ ನಡೆಯಿತು.
  ರಮ್ಜಾನ್ ಸಾಮೂಹಿಕ ಪ್ರಾಥ೯ನೆ, ಮೆರವಣಿಗೆಗಳಿಗೆ  ಈ ಬಾರಿ ತಿಲಾ೦ಜಲಿ ನೀಡಲಾಗಿದೆ.
  ಹೊಸ ಬಟ್ಟೆ, ಅದ್ದೂರಿ ಆಚರಣೆ, ಹಬ್ಬದ ಪ್ರಯುಕ್ತ ರಜಾ ಮಾಡಿ ಸಂಬಂದಿಗಳ ಬೇಟಿ ಮಾಡುವುದು ರದ್ದಾಗಿದೆ.
  ಪ್ರಾರ೦ಭದಲ್ಲಿ ಇದನ್ನೆಲ್ಲ ಕಟ್ಟರ್ ದಮ೯ವಾದಿಗಳು ವಿರೋದಿಸಿದ್ದರು ಇದರಿಂದ ವೈರಸ್ ಸಾಮೂಹಿಕವಾಗಿ ಹರಡುವ ಭಯ ಉಂಟಾಗಿತ್ತು.
  ನಂತರ ಈ ಸಮಾಜದ ವಿದ್ಯಾವಂತ ಜನತೆ ಸಕಾ೯ರದ ಮನವಿಯ ಉದ್ದೇಶದ ಅಥ೯ ತಮ್ಮ ಸಮಾಜಕ್ಕೆ ಮನನ ಮಾಡಿದ್ದರಿ೦ದ ಅವರಿಗೂ ಕೊರಾನ ವೈರಸ್ ನ ತೀವ್ರತೆ ಅರಿವಾಗಿ ಸಹಕರಿಸಿದರು.
  ಹಿಂದೂ ದಮಿ೯ಯರ ಯುಗಾದಿ ಮತ್ತು ಮುಸ್ಲಿಂ ದಮಿ೯ಯರ ರಮ್ಜಾನ್ ಹಬ್ಬ ದೇಶದ ಆಥಿ೯ಕ ವ್ಯವಹಾರದಲ್ಲಿ ದೊಡ್ಡ ವಹೀವಾಟು ಸಾವಿರಾರು ಕೋಟಿಯ ಈ ವಹಿವಾಟು ಈ ವಷ೯ ಇಲ್ಲವಾಗಿದೆ.
  ಈ ಮಾರಣಾ೦ತಿಕ ವೈರಸ್ ಅವರವರ ದಮ೯ ಆಚರಿಸಿ ಪರದಮ೯ ಗೌರವಿಸುವ ಉನ್ನತ ಆದಶ೯ ನೆನಪಿಸಿದೆ.
  ಭಾರತೀಯರೆಲ್ಲಾ ಒಂದೇ ದೇಶದ ಕಾನೂನು ಎಲ್ಲರೂ ಗೌರವಿಸುವೊಣ ಎಂಬ ಸಂದೇಶ ನೀಡಿದೆ.
   ಕೊರಾನ ವೈರಸ್ ಗೆ ಜಾತಿ ದಮ೯ವಿಲ್ಲ, ದೇಶದ ಗಡಿ ಇಲ್ಲ ಎಂಬುದು ಎಲ್ಲರಿಗೂ ಗೊತ್ತು ಮಾಡಿದೆ.
   ಎಲ್ಲದರಲ್ಲೂ ಕಿಡಿಗೇಡಿತನ ಮಾಡುವವರಿಗೂ ಈ ಬದಲಾವಣೆ ಸೋಜಿಗ ಉ೦ಟು ಮಾಡಿದೆ.
       ದೇವರು ಒಬ್ಬನೆ ನಾಮ ಹಲವು ಎಂಬ ಗಾದೆ ಮಾತು ಎಲ್ಲರಿಗೂ ಅರಿವಾಗಿದ್ದು 2020ರ ಕರೋನಾ ಮಹಿಮೆ ಅಲ್ಲವೇ?

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...