Skip to main content

Blog number 1602.Champaka The Forgotten Queen of Keladi Kingdom (Tragic Love story) ಕನ್ನಡದಲ್ಲಿ ನಾನು ಬರೆದ "ಕೆಳದಿ ಸಾಮ್ರಾಜ್ಯ ಇತಿಹಾಸ ಮರೆತಿರುವ" #ಬೆಸ್ತರರಾಣಿ ಚಂಪಕಾ ಕಾದಂಬರಿಯ ಇಂಗ್ಲೀಷ್ ಅವತರಿಣಿಕೆ.

#ಬರಹಗಾರನಿಗೆ_ಇದಕ್ಕಿಂತ_ಸಂತೋಷ_ಬೇರೆ_ಉಂಟಾ?

#ನನ್ನ_ಚೊಚ್ಚಲ_ಕಾದಂಬರಿ_ಇಂಗ್ಲೀಷನಲ್ಲಿ_ಮುದ್ರಣವಾಗಿ_ಬಂದಿದೆ

#ಅಮೇಜಾನ್_ಪ್ಲಿಪ್_ಕಾರ್ಡ್_ಮುಖಾಂತರ_ಪುಸ್ತಕ_ಎಲ್ಲಾ_ದೇಶದಲ್ಲಿ_ಲಭ್ಯವಿದೆ.

#ಕನ್ನಡದಿಂದ_ಇಂಗ್ಲೀಷ್_ಭಾಷಾಂತರಿಸಿದವರು_ಶಿವಮೊಗ್ಗದ_ಪ್ರತಿಷ್ಠಿತ_ಕರ್ನಾಟಕ_ಸಂಘದ_ಅದ್ಯಕ್ಷರಾದ
#ಎಂ_ಎನ್_ಸುಂದರ್_ರಾಜ್

#ಪಬ್ಲಿಷರ್_IIP_ITERATIVE_INTERNATIONAL_PUBLISHER.

#ವಿಶ್ವದಾದ್ಯಂತ_150_ದೇಶಗಳಲ್ಲಿ_ನಮ್ಮ_ಊರಿನ_ರಂಗೋಲಿ_ಪ್ರವೀಣೆ_ಬೆಸ್ತರ_ರಾಣಿ_ಚಂಪಕಾ_ಕಾದಂಬರಿ_ಲಭ್ಯ.

#ಇಂಗ್ಲೀಷ್_ಕಾದಂಬರಿ_ಹೆಸರು_Champaka_The_Forgotten_Queen_of_Keladi_Kingdom.


  2020ರಲ್ಲಿ ಮೊದಲ ಮುದ್ರಣವಾದ "ಕೆಳದಿ ಸಾಮ್ರಾಜ್ಯ ಇತಿಹಾಸ ಮರೆತಿರುವ" #ಬೆಸ್ತರ_ರಾಣಿ_ಚಂಪಕಾ ನಮ್ಮ ಊರಿನ ನಿಜ ಜನಪದ ಕಥೆ, ಇವರ ವಂಶಸ್ಥರು ಇದ್ದಾರೆ, ಸ್ಮಾರಕವಾದ ಚಂಪಕ ಸರಸ್ಸುವಿದೆ, ಇಟಲಿ ಪ್ರವಾಸಿ ಇತಿಹಾಸಕಾರ ಪಿಯೋತ್ರ ಡಲ್ಲಾ ವಲ್ಲೆ 1624 ನವೆಂಬರ್ 8 ರಂದು (ಸುಮಾರು 400 ವರ್ಷದ ಹಿಂದೆ) ಕೆಳದಿ ರಾಜ ವೆಂಕಟಪ್ಪ ನಾಯಕರನ್ನು ರಾಜದಾನಿ ಇಕ್ಕೇರಿಯಲ್ಲಿ ಬೇಟಿ ಮಾಡಿ ದಾಖಲಿಸಿದ ಪತ್ರದಲ್ಲಿ ಈ ದುರಂತ ಪ್ರೇಮ ಕಥೆಯ ಉಲ್ಲೇಖವಿದೆ.
   ಇದರ ಕಥಾ ಎಳೆಯನ್ನು ಇಟ್ಟುಕೊಂಡು ನಾನು ಬರೆದ ಕಾಲ್ಪನಿಕ ಕನ್ನಡ ಕಾದಂಬರಿ ಇಂಗ್ಲೀಷ್ ಗೆ ಅನುವಾದಿಸಿ ಕೊಟ್ಟವರು ಶಿವಮೊಗ್ಗದ ಪ್ರತಿಷ್ಠಿತ ಸಂಸ್ಥೆ ಕರ್ನಾಟಕ ಸಂಘದ ಅಧ್ಯಕ್ಷರಾದ ಎಂ.ಎನ್. ಸುಂದರ್ ರಾಜ್.    
   ಇವರಿಂದ ನಮ್ಮ ಊರಿನ ರಂಗೋಲಿ ಪ್ರವೀಣೆ ಚಂಪಕಾ ಚರಿತ್ರೆ ವಿಶ್ವದಾದ್ಯಂತ 150 ದೇಶಗಳಿಗೆ ಇಂಗ್ಲೀಷ್ ಭಾಷೆಯಲ್ಲಿ ತಲುಪಲಿದೆ,ಈ ಮಹಾನ್ ಕಾರ್ಯಕ್ಕಾಗಿ ಎ೦.ಎನ್. ಸುಂದರ್ ರಾಜ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

   ನನ್ನ ಕನ್ನಡದ " ಸಾಮ್ರಾಜ್ಯ ಇತಿಹಾಸ ಮರೆತಿರುವ"
 #ಬೆಸ್ತರ_ರಾಣಿ_ಚಂಪಕಾ ಈಗ ಇಂಗ್ಲೀಷ್ ನಲ್ಲಿ #ಚಂಪಕಾ_ದಿ_ಪಾರ್ಗಟನ್_ಕ್ವೀನ್_ಆಫ್_ಕೆಳದಿ_ಕಿಂಗಡಮ್ (ಟ್ರಾಜಿಕ್ ಲವ್ ಸ್ಟೋರಿ) #Champaka_The_Forgotten_Queen_of_Keladi_Kingdom (Tragic love story) ಆಗಿ ಓದುಗರಿಗೆ ನೀಡುತ್ತಿರುವ ಸಂಸ್ಥೆ, ಈಗಾಗಲೇ 55 ಸಾವಿರಕ್ಕೂ ಹೆಚ್ಚು ಪುಸ್ತಕ ಮುದ್ರಿಸಿ ಮಾರಾಟ ಮಾಡುತ್ತಿರುವ, ಕಳೆದ 10 ವರ್ಷದಲ್ಲಿ ಪುಸ್ತಕ ಮಾರಾಟದಲ್ಲಿ 100 ಕೋಟಿಗೂ ಹೆಚ್ಚಿನ ಹಣದ ವಹಿವಾಟು ನಡೆಸಿರುವ ಐಐಪಿ ಇಟರೇಟಿವ್ ಇಂಟರ್ ನ್ಯಾಷನಲ್ ಪಬ್ಲಿಷರ್ಸ್ (IIP ITERATIVE INTERNATIONAL PUBLISHER) ಇವರಿಗೂ ಅಭಿನಂದನೆಗಳನ್ನು ಅಪಿ೯ಸುತ್ತೇನೆ.
 ಇದೇ ಸಂಸ್ಥೆ ಈ ಕಾದಂಬರಿಗೆ International standard Book number ನೊಂದಾವಣಿ ಮಾಡಿಸಿದೆ ಮತ್ತು ಈ ಕಾದಂಬರಿ e- book ಕಿಂಡಲ್ ನಲ್ಲಿ ಓದಲು ಅನುವೂ ಮಾಡಿದೆ. 
  ಈ ಪುಸ್ತಕ ಈ ಕೆಳಕಂಡ ಲಿಂಕ್ ಮುಖಾಂತರ ಆರ್ಡರ್ ಮಾಡಿದರೆ ನಿಮ್ಮ ಮನೆ ಬಾಗಿಲಿಗೆ ತಲುಪಿಸುತ್ತಾರೆ.

  ಅಮೇಜಾನ್ ನಲ್ಲಿ.
https://www.amazon.in/dp/935747126X?ref=myi_title_dp.

   ಪ್ಲಿಪ್ ಕಾರ್ಟ್ ನಲ್ಲಿ https://www.flipkart.com/champaka-forgotten-queen-keladi-kingdom-tragic-love-story-hiriya-venkatappa-nayaka-popular-king-dynasty/p/itm93d9cbd69c72c?pid=9789357471268.

ಇಸ್ಟಾ ಮೋಜೋ ಲಿಂಕ್ ನಲ್ಲಿ
https://iip.stores.instamojo.com/product/3846671/champaka-the-forgotten-queen-of-keladi-kingd/.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ