Skip to main content

Blog number 1663. ಡಾಕ್ಟರ್ ಪ್ರೀತಮ್ ಅವರ ಶಿವಮೊಗ್ಗದ ನೂತನ ಆಸ್ಪತ್ರೆಗೆ ಶುಭ ಹಾರೈಕೆಗಳು (13 July 2021)

#ಡಾಕ್ಟರ್_ಪ್ರೀತಮರ_ನೂತನ_ಉಧ್ಯಮಕ್ಕೆ_ಶುಭ_ಹಾರೈಕೆಗಳೊಂದಿಗೆ.....

#ಶಿವಮೊಗ್ಗದ_ಮೊದಲ_ಡಯಾಬಿಟಿಕ್_ಸುಸಜ್ಜಿತ_ಆಸ್ಪತ್ರೆ.

#ರಾಷ್ಟ್ರೀಯ_ಹೆದ್ದಾರಿಯಲ್ಲಿ_ದ್ವಾರಕಾ_ಕಲ್ಯಾಣ_ಮಂಟಪದ_ಪಕ್ಕದಲ್ಲಿದೆ

#ಪ್ರಸಿದ್ಧ_ವೈದ್ಯರಾದ_ಡಾಕ್ಟರ್_ಪ್ರೀತಮ್_ಮಾಲಿಕತ್ವದಲ್ಲಿ

#ಐಲೆಟ್ಸ್_ಡಯಾಬಿಟಿಸ್_ಹಾಸ್ಪಿಟಲ್ 


  ಶಿವಮೊಗ್ಗ ಜಿಲ್ಲಾ ಕೇಂದ್ರ ಮೆಡಿಕಲ್ ಹಬ್ ಆಗಿದೆ. ಅನೇಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳು ಇಲ್ಲಿದೆ, ಸರ್ಕಾರಿ ಮತ್ತು ಖಾಸಾಗಿ ವೈದ್ಯಕೀಯ ಆಸ್ಪತ್ರೆಗಳು, ಆಯುರ್ವೇದ ಆಸ್ಪತ್ರೆಗಳು, ನರ್ಸಿಂಗ್ ಕಾಲೇಜುಗಳು, ಪ್ಯಾರಾ ಮೆಡಿಕಲ್ ತರಬೇತಿ ಕೇಂದ್ರಗಳು, ಆಸ೦ಖ್ಯಾ ಲ್ಯಾಬ್ ಗಳು ಹಾಗೂ ಮೆಡಿಕಲ್ ಶಾಪ್ ಗಳಿದೆ ಆದರೆ ಸುಸಜ್ಜಿತ ಡಯಾಬಿಟಿಕ್ ( ಮದುಮೇಹಿಗಳಿಗೆ) ಆಸ್ಪತ್ರೆ ಇರಲಿಲ್ಲ.
  ಶಿವಮೊಗ್ಗದಲ್ಲಿ ಡಾಕ್ಟರ್ ಪ್ರೀತಮ್ ಡಯಾಬಿಟಿಕ್ ಸ್ಪೆಷಲಿಸ್ಟ್ ಆಗಿ ಪ್ರಖ್ಯಾತಿ ಗಳಿಸಿದ್ದಾರೆ, ಶಿವಮೊಗ್ಗದ ದುರ್ಗಿಗುಡಿಯ ಅಪೋಲೋ ಆಸ್ಪತ್ರೆ (ಈಗ ರಾಜ್ ಕುಮಾರ್ ಡಯೋಗ್ನೋಸ್ಟಿಕ್ ಸೆಂಟರ್) ಇವರ ಕೇಂದ್ರವಾಗಿ ಎಲ್ಲಾ ಆಸ್ಪತ್ರೆಗಳಿಗೂ ಚಿಕಿತ್ಸೆ ನೀಡುತ್ತಾರೆ.
  ಸದಾ ಹಸನ್ಮುಖರಾಗಿ ರೋಗಿಗಳೊಡನೆ ಆತ್ಮೀಯವಾಗಿ ವ್ಯವಹರಿಸಿ, ಯಾವುದೇ ರಾಂಗ್ ಡಯಾಗ್ನೈಸ್ ಮಾಡದೇ ರೋಗಿಗಳನ್ನು ಗುಣಪಡಿಸಿ ಕಳಿಸುತ್ತಾರೆ.
  ಈಗ ಇವರದ್ದೇ ಸ್ಪಂತದಾದ ಶಿವಮೊಗ್ಗ ಜಿಲ್ಲೆಯಲ್ಲೇ ಪ್ರಥಮ ಸುಸಜ್ಜಿತ ಐಸ್ಲೆಟ್ ಡಯಾಬಿಟೀಸ್ ಆಸ್ಪತ್ರೆ ದಿನಾಂಕ 15 ಜುಲೈ 2021 ರ ಗುರುವಾರದಿಂದ ಶುಭಾರಂಭ ಮಾಡಲಿದೆ.
  30 ಹಾಸಿಗೆಯ ಸುಸಜ್ಜಿತವಾದ ಐಸ್ಲೆಟ್ ಡಯಾಬಿಟೀಸ್ ಹಾಸ್ಪಿಟಲ್ ನಲ್ಲಿ ಡಯಾಬಿಟೀಸ್ ತಜ್ಞರಾದ ಡಾಕ್ಟರ್ ಪ್ರೀತಮ್ ಮುಖ್ಯವೈದ್ಯರಾಗಿ ಕಾರ್ಯನಿರ್ವಹಿಸುವ ಜೊತೆಗೆ ಬೇರೆ ಇತರ ಕಾಯಿಲೆಗಳಿಗೆ ಚಿಕಿತ್ಸೆ ಕೂಡ ತಜ್ಞ ವೈದ್ಯರಿಂದ ದೊರೆಯಲಿದೆ.
    ಆದುನಿಕವಾದ ಸುಸಜ್ಜಿತವಾದ ಆಪರೇಷನ್ ಥಿಯೇಟರ್ ಕೂಡ ಇಲ್ಲಿದೆ.
  ಡಾಕ್ಟರ್ ಪ್ರೀತಮ್ ರ ನೂತನ ಆಸ್ಪತ್ರೆ ವಿಳಾಸ
       #ISLET_DIABETES_HOSPITAL
NH 206, NEAR DWARAKA KALYANA MANTAPA
           (Opp Shimoga Auto Complex)
                         #SHIMOGA

NH 69
https://maps.app.goo.gl/MWgrpZMW9nZ1jR7e6

Comments

Popular posts from this blog

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...