Skip to main content

Blog number 1846. ಧೀರ ಹವ್ಯಕ ಕನ್ನಡಿಗ ಶಾಂತಾರಾಮ ಹೆಗಡೆಕಟ್ಟಿ ಅವರೊಂದಿಗೆ ಮಾತುಕತೆ ಭಾಗ 3

https://youtu.be/w7EW0lsr3Uw?feature=shared

#ಅನಿವಾಸಿ_ಭಾರತೀಯ_ಪ್ರಸಿದ್ಧ_ಹವ್ಯಕ_ಕನ್ನಡಿಗ.

#ಇವರು_ದೀರ_ಹವ್ಯಕ_ಕನ್ನಡಿಗ_ಬಿರುದಾಂಕಿತರು.

#ಶಾಂತಾರಾಂ_ಹೆಗಡೆಕಟ್ಟೆ_ಇವರೊಂದಿಗೆ_ಮಾತುಕತೆಯ_ಮೂರನೆ_ಕಂತು.

#ಹೊಸನಗರ_ತಾಲ್ಲೂಕಿನ_ರಾಮಚಂದ್ರಪುರ_ನೋಡಿಲ್ಲ

#ಸ್ವಾಮಿಯ_ಬೇಟಿ_ಮಂತ್ರಾಕ್ಷತೆ_ಇವರು_ಪಡೆದಿಲ್ಲ.

#ಹಾಗಾದರೆ_ಅವರ_ವಿರೋದಿಸುವುದು_ಏಕೆ?...


   ಬೆಂಗಳೂರಿಂದ ಹೊನ್ನಾವರ ಮಾರ್ಗದಲ್ಲಿ ನಮ್ಮಿಬ್ಬರ ಬೇಟಿಗೆ ನಾವಿಬ್ಬರೂ ಬಹು ದಿನದಿಂದ ಕಾದಿದ್ದೆವು ಈ ಬೇಟಿ ಇಬ್ಬರಿಗೂ ಖುಷಿ ತಂದಿತು ಅಷ್ಟೇ ಅಲ್ಲ ಅನಿವಾಸಿ ಭಾರತೀಯ ಪ್ರಸಿದ್ಧ ಹವ್ಯಕ ಕನ್ನಡಿಗರಾದ ಶಾಂತಾರಾಮ ಹೆಗಡೆ ಕಟ್ಟೆ ತಮ್ಮದೇ ಸಮುದಾಯದ ಮಠ ಒಂದರ ಸ್ವಾಮಿಗಳ ವಿರುದ್ದ ಹೋರಾಟ ಮಾಡಲು ಕಾರಣವೇನು ಎಂದು ಅವರಿಂದಲೇ ಉತ್ತರ ಪಡೆಯಲು ಸಾಧ್ಯವಾಯಿತು.
  ಜೀವಮಾನದಲ್ಲಿ ಒಮ್ಮೆಯೂ ಈ ಮಠಕ್ಕೆ ಹೋಗಿಲ್ಲ ಈ ಸ್ವಾಮಿಗಳ ದರ್ಶನ ಮಾಡಿಲ್ಲ ಆದರೆ ಅವರ ವಿರುದ್ಧದ ಹೋರಾಟಕ್ಕೆ ನಿಮಗೆ ಸಿಕ್ಕಿರುವ ಸಬೂತು ಏನು?
  ಹಿಂದೂ ಧರ್ಮದ ರಕ್ಷಕರೆನ್ನುವ ಇಂತಹ ಸ್ವಾಮಿಗಳನ್ನು ವಿರೋದಿಸುವುದರಿಂದ ಹಿಂದೂ ಧರ್ಮಕ್ಕೆ ಅಪಚಾರ ಆಗುವುದಿಲ್ಲವಾ?.
  ನಿಜವಾದ ಸನ್ಯಾಸ ಬ್ರಹ್ಮಚರ್ಯದ ದೀಕ್ಷೆಯ ಅರ್ಥ ಏನು?
  ಎಲ್ಲಾ ಹವ್ಯಕರೂ ಸುಮ್ಮನೆ ಕುಳಿತಿದ್ದಾರಾ?
  ಬಡ ಬ್ರಾಹ್ಮಣರಿಗೆ ವಿಶ್ವಾಸ ದ್ರೋಹ ಮತ್ತು ನಂಬಿಕೆ ದ್ರೋಹದ ಈ ರೇಪ್ ಆರೋಪ ಸತ್ಯವಾ? ಸುಳ್ಯೋ ? ಎಂಬ ಪ್ರಶ್ನೆಗೆ ಉತ್ತರಿಸಿದ್ದಾರೆ.
   ಇನ್ನೊಂದು ತಮಾಷೆ ಪ್ರಸಂಗ ಉಲ್ಲೇಖಿಸಿದ್ದಾರೆ ಅದೇನೆಂದರೆ ಅಟ್ರಾಸಿಟಿ ಕೇಸು ಹೀಗಳೆಯುವ ಬ್ರಾಹ್ಮಣ ಮಠ ತನ್ನ ವಿರುದ್ಧವಾಗಿ ಹೋರಾಟ ಮಾಡುವವರ ಮೇಲೆ ಸುಳ್ಳು ಅಟ್ರಾಸಿಟಿ ಕೇಸ್ ದಾಖಲಿಸಿದ್ದು.
  ಶಾಂತಾರಾಮ್ ಹೆಗಡೆ ಕಟ್ಟೆ ಅನಿವಾಸಿ ಭಾರತೀಯರು ಅವರ ನೇರ ನಡೆ ನುಡಿ ಮತ್ತು ಅವರ ಹೊರಾಟಗಳು ಅವರನ್ನು  #ದೀರ_ಹವ್ಯಕ_ಕನ್ನಡಿಗ_ಎಂದು_ಕರೆಯುವ_ಬಿರುದಿಗೆ_ಅರ್ಹರು_ಕೂಡ

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...