Skip to main content

Blog number 1905. ಮಂಗನ ಕಾಯಿಲೆ -ಕೆ.ಎಫ್ ಡಿ. -ಕ್ಯಾಸನೂರು ಪಾರೆಸ್ಟ್ ಡಿಸೀಸ್ ಎಂಬ ಕಾಯಿಲೆಗೆ 2024ರ ಮೊದಲ ಬಲಿ.

#ನಮ್ಮ_ಜಿಲ್ಲೆ_ಶಿವಮೊಗ್ಗದಲ್ಲಿ_ಮತ್ತೆ_ಕ್ಯಾಸನೂರು_ಪಾರೆಸ್ಟ್_ಡಿಸೀಸ್

#ಹೊಸವರ್ಷದಲ್ಲಿ_ಮಂಗನ_ಕಾಯಿಲೆಗೆ_ಮೊದಲ_ಬಲಿ

#ಶಿವಮೊಗ್ಗ_ಜಿಲ್ಲೆಯ_ಹೊಸನಗರ_ತಾಲ್ಲೂಕಿನ_ಅರಮನೆಕೊಪ್ಪ_ಗ್ರಾಮ_ಪಂಚಾಯತಿಯ

#ಬಪ್ಪನುಮನೆ_ಗ್ರಾಮದ_18_ವರ್ಷದ_ಅನನ್ಯ.

#ದಿನಾಂಕ_5_ಜನವರಿ_2019ರಂದು_ಅರಲಗೋಡಿನ_ಶ್ವೇತಾ.

#ದಿನಾಂಕ_2_ಮೇ_2022ರಂದು_ಅರಲುಗೋಡಿನ_ಗ್ರಾಮ_ಪಂಚಾಯಿತಿ_ಸದಸ್ಯ

#ರಾಮಸ್ವಾಮಿ_ಕರುಮನೆ_ಮತ್ತು_ಅನೇಕರು_ಜೀವ_ತ್ಯಾಗ_ಮಾಡಿದ್ದಾರೆ

#ಮಂಗನ_ಕಾಯಿಲೆಗೆ_ವ್ಯಾಕ್ಸಿನ್_ಇದಿಯಾ?

#ಅದು_ಪರಿಣಾಮಕಾರಿಯಾ?

#ಪರಿಕ್ಷಾ_ಕೇಂದ್ರ_ಲ್ಯಾಬ್_ಆಗಿದೆಯಾ?


  2024 ರ ಹೊಸ ವರ್ಷದ ಮೊದಲ ತಿಂಗಳಲ್ಲೇ ಮಂಗನಕಾಯಿಲೆ / ಕ್ಯಾಸನೂರು ಪಾರೆಸ್ಟ್ ಡಿಸೀಸ್ / ಕೆ.ಎಪ್.ಡಿ. ಎಂಬ ಕಾಯಿಲೆಗೆ ಮೊದಲ ಬಲಿ ಆಗಿರುವುದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಮನೆ ಕೊಪ್ಪ ಗ್ರಾಮ ಪಂಚಾಯಿತಿನ ಒಪ್ಪನು ಮನೆ ಗ್ರಾಮದ 18 ವರ್ಷದ ಅನನ್ಯ.
  2019 ರ ಜನವರಿ 5ರಂದು ಸಾಗರ ತಾಲೂಕಿನ ಅರಲು ಗೋಡು ಗ್ರಾಮ ಪಂಚಾಯಿತಿ ವಿಶ್ವ ವಿಖ್ಯಾತ ಜೋಗ ಜಲಪಾತದಿಂದ ಕೇವಲ 5-6 ಕಿ.ಮೀ. ವ್ಯಾಪ್ತಿಯಲ್ಲಿದೆ ಅಲ್ಲಿನ ಕಾಲೇಜು ವಿದ್ಯಾರ್ಥಿನಿ ಶ್ವೇತ ಕಾಲೇಜಿನ ರಜಾ ದಿನದಲ್ಲಿ ತಮ್ಮ ಅಡಿಕೆ ತೋಟದಲ್ಲಿ ಬಿದ್ದ ಅಡಿಕೆ ಸಂಗ್ರಹಿಸುವಾಗ ಈ ಮಂಗನ ಕಾಯಿಲೆಗೆ ತುತ್ತಾಗಿದ್ದು ನಂತರ ಸುಮಾರು 25 ಕ್ಕೂ ಅಧಿಕ ಜನರು ಇದಕ್ಕೆ ಬಲಿಯಾದರು.
  2022 ರಲ್ಲಿ ಇದೇ ಗ್ರಾಮ ಪಂಚಾಯಿತಿ ಸದಸ್ಯರಾದ ರಾಮಸ್ವಾಮಿ ಕರುಮನೆ ಬಲಿಯಾದರು.
  ಇವತ್ತು 2024 ರ ಪ್ರಾರಂಬದಲ್ಲಿ ಅನನ್ಯ ಹೀಗೆ ನಮ್ಮ ಜಿಲ್ಲೆಯಾದ ಶಿವಮೊಗ್ಗದ ಮಂಗನ ಕಾಯಿಲೆ ಉತ್ತರ ಕನ್ನಡ ಜಿಲ್ಲೆ, ಚಿಕ್ಕಮಗಳೂರು ಜಿಲ್ಲೆಯ 6000 ಚ.ಕಿ. ಪ್ರದೇಶದಲ್ಲಿ ಯಾವತ್ತಾದರೂ ಯಾರನ್ನಾದರೂ ಬಲಿ ಪಡೆಯಲು ಕಾಯುತ್ತಿದೆ.
  ಇದಕ್ಕೆ ಔಷದಿ ಕಂಡು ಹಿಡಿದಿದ್ದಾರಾ? ಲ್ಯಾಬ್ ಇದಿಯಾ? ಚಿಕಿತ್ಸೆ ಇದೀಯಾ? ಇದೆಲ್ಲ ಚರ್ಚೆ ಇಲ್ಲಿ ಅನಗತ್ಯ ಮಳೆ ಕಡಿಮೆ, ವಿಪರೀತ ತಾಪ ಮಾನದ ಬೇಸಿಗೆ, ಮಂಗನಿಂದ ಹರಡುವ ಉಗುಣಗಳು ಕಾಡಿಗೆ ಉರವಲು, ಜಮೀನಿನ ಬೇಲಿಗೆ ಬೇಕಾದ ಗೂಟ - ಮುಳ್ಳು ಸಂಗ್ರಹಿಸಲು ಹೋಗುವವರಿಗೆ, ಕಾಡಿಗೆ ಮೇಯಲು ಹೋಗುವ ಜಾನುವಾರುಗಳಿಂದ ಈ ಕಾಯಿಲೆ ಹರಡುತ್ತದೆ.
   ಈ ಮಂಗನ ಕಾಯಿಲೆ / ಕೆ.ಎಫ್.ಡಿ/ ಕ್ಯಾಸನೂರು ಪಾರೆಸ್ಟ್ ಡಿಸೀಸ್ ಹರಡುವ ಸಂಕೇತ ಮಂಗಗಳ ಸರಣಿ ಸಾವುಗಳು.
  ಮಲೆನಾಡಿನ ಹಂದಿಗೋಡು ಕಾಯಿಲೆ ಮತ್ತು ಮಂಗನ ಕಾಯಿಲೆ ಬಗ್ಗೆ ಸ್ವಾತಂತ್ರ್ಯ ಬಂದು 75 ವರ್ಷವಾದರೂ  ಸರ್ಕಾರಗಳು ಯಾವ ಕ್ರಮ , ಸಂಶೋಧನೆ ಮತ್ತು ಪರಿಹಾರ ನೀಡಿದೆ ಎಂಬುದು ಕೂಡ ನಿಗೂಡವಾಗಿದೆ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ