Skip to main content

Blog number 2103. ಕನ್ನಡದ ಮೊದಲ ಶಾಸನ ತಾಳಗುಂದ ಶಾಸನ ಇದರ ಉತ್ಕನನ ಸಂಶೋದನೆಗೆ ಕಾರಣವಾದ ನವೀನ್ ಕುಮಾರ್ ನಡೆಸಿದ 2012ರ ತಾಳಗುಂದ ಉತ್ಸವ

#ಭಾಗ_4.

#ಶಿವಮೊಗ್ಗ_ಜಿಲ್ಲೆಯ_ಉದಯೋನ್ಮುಖ_ಇತಿಹಾಸ_ಸಂಶೋದಕರ_ಸರಣಿಗಳು

#ಶಿರಾಳಕೊಪ್ಪದ_ಪ್ರಜಾವಾಣಿ_ವರದಿಗಾರ_ನವೀನ್_ಕುಮಾರ್

#ಇವರು_ತಾಳಗುಂದ_ಉತ್ಸವ_2012ರಲ್ಲಿ_ನಡೆಸಿದ್ದರು

#ಇದು_ಕನ್ನಡದ_ಮೊದಲ_ಶಾಸನ_ಉತ್ಕನದಲ್ಲಿ_ಸಿಗಲು_ಕಾರಣವಾಯಿತು

#ಈ_ಯುವಕನ_ಅಸಾಮಾನ್ಯ_ಕನ್ನಡ_ಸೇವೆ_ಸರ್ಕಾರ_ಗಮನಿಸಲಿ

#ಈ_ಬಾರಿಯ_ಸುವರ್ಣ_ಕನ್ನಡ_ರಾಜ್ಯೋತ್ಸವ_ಪ್ರಶಸ್ತಿ_ಇವರಿಗೆ_ನೀಡಲಿ

#ಶಿವಮೊಗ್ಗ_ಜಿಲ್ಲೆಯಲ್ಲಿ_ನಡೆಯುವ_ಸುವರ್ಣ_ರಾಜ್ಯೋತ್ಸವದ_ಜ್ಯೋತಿ

#ತಾಳಗುಂದದಲ್ಲಿ_ಬೆಳಗಲಿ.

#ಕನ್ನಡಾಭಿಮಾನಿಗಳು_ಕನ್ನಡ_ಹೋರಾಟಗಾರರು_ಈ_ಸಂದರ್ಶನ_ನೋಡಲೇಬೇಕು.

https://youtu.be/W4JCFiy56Tw?feature=shared

  ನಮ್ಮ ಹಳ್ಳಿಗಾಡಿನ ಹಿಂದುಳಿದ ವರ್ಗದ ವಿದ್ಯಾವಂತ ಯುವಕ ಶಿರಾಳಕೊಪ್ಪದ ಪ್ರಜಾವಾಣಿ ವರದಿಗಾರ ನವೀನ್ ಕುಮಾರ್ ಅವರ ಕನ್ನಡ ಭಾಷೆ - ನೆಲ-ಜಲದ ಬಗ್ಗೆ ಮಾಡಿರುವ ಸಾದನೆ ಸಣ್ಣದಲ್ಲ.
  2012 ರಲ್ಲಿ ಅವರು ನಡೆಸಿದ ಮೊದಲ #ತಾಳಗುಂದ_ಉತ್ಸವದ ಯಶಸ್ಸು ತಾಳಗುಂದ ಉತ್ಕನನಕ್ಕೆ ಕಾರಣವಾಯಿತು ಮತ್ತು ಕನ್ನಡದ ಮೊದಲ ಶಾಸನ ಪತ್ತೆ ಆಗಲು ಕಾರಣ ಆಯಿತು.
  ಇದೇ ಸಂದರ್ಭದಲ್ಲಿ ಕನ್ನಡಿಗ ಕೇಶವ ಅವರು ಪುರಾತತ್ವ ಇಲಾಖೆ ಮುಖ್ಯಸ್ಥರಾಗಿದ್ದು ಒಂದೂ ಕಾರಣ.
  ತಾಳಗುಂದ ಉತ್ಸವ 2012ರಲ್ಲಿ ನಡೆದ ಮೊದಲ ಮತ್ತು ಕೊನೆಯ ಉತ್ಸವ ಆಯಿತು.
  ಈ ವರ್ಷ ಕನ್ನಡ ರಾಜ್ಯೋತ್ಸವದ ಸುವರ್ಣ ಮಹೋತ್ಸವದ ಆಚರಣೆ ನಡೆಯುತ್ತಿದೆ ಆದ್ದರಿಂದ ಜಿಲ್ಲೆಯ ಕನ್ನಡ ಪರ ಹೋರಾಟ ಸಂಘಟನೆಗಳು ತಾಳಗುಂದದಿಂದ ಕನ್ನಡ ಜ್ಯೋತಿ ನವೀನ್ ಕುಮಾರ್ ರಿಂದ ಪಡೆದು ಅವರವರ ಊರಿಗೆ ಒಯ್ಯುವಂತಾಗಲಿ.
  ರಾಜ್ಯ ಸರ್ಕಾರ ಸುವರ್ಣ ಕನ್ನಡ ರಾಜ್ಯೋತ್ಸವದ ಆಚರಣೆಯ ವರ್ಷದಲ್ಲಿ ಕನ್ನಡದ ಮೊದಲ ಶಾಸನ ತಾಳಗುಂದದಲ್ಲಿ ಬೆಳಕಿಗೆ ತರಲು ಕಾರಣನಾದ ಕನ್ನಡಿಗ ಶಿರಾಳಕೊಪ್ಪದ ಪ್ರಜಾವಾಣಿ ವರದಿಗಾರ ನವೀನ್ ಕುಮಾರ್ ಗೆ #ರಾಜ್ಯೋತ್ಸವ_ಪ್ರಶಸ್ತಿ ನೀಡಿ ಗೌರವಿಸಲಿ ಎಂದು ಒತ್ತಾಯಿಸೋಣ.
  ತಾಳಗುಂದ ಉತ್ಸವ ನಡೆಸಲು ಕಾರಣ ಭಾಗ-4  ಈ ಸಂದರ್ಶನದಲ್ಲಿ ನವೀನ್ ಕುಮಾರ್ ವಿವರವಾಗಿ ತಿಳಿಸಿದ್ದಾರೆ.
   ಕನ್ನಡಾಭಿಮಾನಿಗಳು ಕನ್ನಡ ಹೋರಾಟಗಾರರು ಇದನ್ನು ನೋಡಲೇ ಬೇಕು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...