Skip to main content

Blog number 2128. ಭಾಗ -6.ಶಿವಮೊಗ್ಗ ಜಿಲ್ಲೆಯ ಉದಯೋನ್ಮುಖ ಇತಿಹಾಸ ಸಂಶೋದಕ ಸರಣಿ ಲೇಖನಗಳು. ಕದಂಬರ ಇತಿಹಾಸ ಸಂಶೋಧನೆ ಮತ್ತು ಸಂರಕ್ಷಣೆಗೆ ಪಣ ತೊಟ್ಟಿರುವ ಶಿರಾಳಕೊಪ್ಪದ ಕನ್ನಡ ಸಂಶೋದನೆ ಮತ್ತು ಅಭಿವೃದ್ಧಿ ಪ್ರತಿಷ್ಟಾನ (ರಿ) ಅಧ್ಯಕ್ಷ ಎಂ.ನವೀನ್ ಕುಮಾರ್ ಸಾಧನೆಗಳು

#ಸ್ವಂತ_ಹಣ_ಖರ್ಚು_ಮಾಡಿ_ಕದಂಬ_ಇತಿಹಾಸ_ಪ್ರಚಾರ_ಮಾಡುವ

#ಈ_ಅಪ್ರತಿಮ_ಯುವಕನ_ಸಾಧನೆ_ನೋಡಿ

#ತಾಳಗುಂದ_ಉತ್ಸವದ_ನಂತರ_ಇವರು_ದೂರದರ್ಶನದಲ್ಲಿ

#ಕದಂಬ_ಅಕ್ಷರ_ವೀರ_ಕಾರ್ಯಕ್ರಮ_ನಡೆಸಿದರು

#ಈ_ಕಾಯ೯ಕ್ರಮದಲ್ಲಿ_20_ಜಿಲ್ಲೆಗಳ_ಎರೆಡು_ಸಾವಿರಕ್ಕೂ_ಹೆಚ್ಚು_ವಿದ್ಯಾರ್ಥಿಗಳು_ಭಾಗಿ_ಆಗಿದ್ದರು

#ಲಕ್ಷಾಂತರ_ನಗದು_ಬಹುಮಾನದ_ಸ್ಪರ್ದೆ_ಶಿಕಾರಿಪುರದಲ್ಲೇ_ದೂರದರ್ಶನ_ಚಿತ್ರಿಕರಣ

#ಹೀಗೆ_ಸಾಗಿದೆ_ಶಿವಮೊಗ್ಗ_ಜಿಲ್ಲೆಯ_ಉದಯೋನ್ಮುಖ_ಇತಿಹಾಸ_ಸಂಶೋದಕರಾದ

#ಶಿರಾಳಕೊಪ್ಪದ_ಪ್ರಜಾವಾಣಿ_ವರದಿಗಾರ_ನವೀನ್_ಕುಮಾರರ_ಕದಂಬ_ಸಾಮ್ರಾಜ್ಯದ

#ಅಭಿಮಾನ.


  ಕನ್ನಡದ ಮೊದಲ ರಾಜರಾದ ಕದಂಬ ಸಾಮ್ರಾಜ್ಯದ ಮಯೂರ ಶರ್ಮ ಹವ್ಯಕ ಬ್ರಾಹ್ಮಣ ಇದೆಲ್ಲವೂ ಶಾಸನಗಳಲ್ಲಿ ದಾಖಲಾಗಿದೆ ಇವರು ಸ್ಥಾಪಿಸಿದ ತಾಳಗುಂದದ ವಿಶ್ವವಿದ್ಯಾಲಯ ನಳಂದ ವಿಶ್ವವಿದ್ಯಾಲಯದಂತೆ ಪ್ರಸಿದ್ದಿ ಪಡೆದಿತ್ತು ಮತ್ತು ಕನ್ನಡದ ಮೊದಲ ಶಾಸನ ಹಲ್ಮಿಡಿ ಶಾಸನ ಅಲ್ಲ ತಾಳಗುಂದದ ಕದಂಬರ ಶಾಸನವೇ ಕನ್ನಡದ ಮೊದಲ ಶಾಸನ ಎಂಬುದು ಪುರಾತತ್ವ ಇಲಾಖೆಯ ಉತ್ಕನದಲ್ಲಿ ಸಾಬೀತಾಗಿದೆ.
  ಈ ತಾಳಗುಂದದ ಕದಂಬ ಶಾಸನಗಳ ಸಂರಕ್ಷಣೆಗಾಗಿ ಸಂಶೋದನೆಗಾಗಿ ಅತಿ ಹೆಚ್ಚು ಶ್ರಮಿಸುತ್ತಿರುವ ಶಿರಾಳಕೊಪ್ಪದ ಪ್ರಜಾವಾಣಿ ವರದಿಗಾರ ನವೀನ್ ಕುಮಾರ್ ಮತ್ತು ಅವರ ಗೆಳೆಯರ ಬಳಗವನ್ನು ಅಭಿನಂದಿಸುತ್ತೇನೆ.
  ಇತ್ತೀಚಿನ ದಿನಗಳಲ್ಲಿ ಇತಿಹಾಸ ಸಂಶೋಧನೆಗಾಗಿ ಸರ್ಕಾರದ ಅನುದಾನ ಪಡೆದು ನಿಷ್ಪ್ರಯೋಜಕರಾಗಿರುವ ಅನೇಕ ಇತಿಹಾಸಕಾರರಿದ್ದಾರೆ ಅವರ ಮಧ್ಯದಲ್ಲಿ ತಮ್ಮ ಊರಿನ ಇತಿಹಾಸದ ಸಂರಕ್ಷಣೆ ಸಂಶೋಧನೆಗಾಗಿ ತಮ್ಮ ಸ್ವಂತ ಜೇಬಿನಿಂದ ತಮ್ಮ ದುಡಿಮೆಯ ಹಣ ವಿನಿಯೋಗಿಸುವ ಅಪರೂಪದಲ್ಲಿ ಅಪರೂಪವಾದ ಈ ಯುವಕರ ಕಾಳಜಿಗೆ ಎಷ್ಟು ಹೊಗಳಿದರೂ ಸಾಲದು.
  ಹಾಗಂತ ಇವರಾರು ಪ್ರಚಾರಪ್ರಿಯರಲ್ಲ ನಾನೇ ಇದನ್ನೆಲ್ಲ ಕೆದಕಿ ಕೆದಕಿ ಸಂದರ್ಶನದಲ್ಲಿ ವಿವರ ಪಡೆದಿದ್ದೇನೆ.
   ಇವರ ಸಂಪರ್ಕ ಸಂಖ್ಯೆ 98444 91854.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...