Skip to main content

Blog number 2177. ಕೆಳದಿ ರಾಜರ ಎರಡನೆ ರಾಜದಾನಿ ಇಕ್ಕೇರಿ ಕೋಟೆಯಲ್ಲಿ

#ಸರ್ಕಾರದ_ಪ್ರಾಯೋಜತ್ವದ_ಇತಿಹಾಸ_ಸಂಶೋದನೆಗೂ

#ಹವ್ಯಾಸಿ_ಇತಿಹಾಸ_ಸಂಶೋಧಕರ_ಸಂಶೋದನೆಗೂ_ಎಷ್ಟು_ಅಜಗಜಾಂತರ

#ಡಿಜಿಟಲ್_ಮಾಧ್ಯಮದಲ್ಲಿ_ಇಕ್ಕೇರಿ_ಇತಿಹಾಸ_ವಿವರಿಸುತ್ತಿರುವ_ಹೆಚ್_ಕೆ_ಗಣಪತಿ

#ನಿಜಕ್ಕೂ_ಗ್ರೇಟ್_ಅವರು_ಉಪನ್ಯಾಸಕರಾಗಿ_ನಿವೃತ್ತರಾಗಿದ್ದಾರೆ

#ತಮ್ಮ_70ನೇ_ವಯಸ್ಸಿನಲ್ಲಿ_ತಮ್ಮ_ಊರಿನ_ಕೋಟೆ_ದೇವಾಲಯ_ತೋರಿಸುತ್ತಾ

#ಅದರ_ಇತಿಹಾಸ_ಜನಪದ_ಕಥೆಗಳನ್ನು_ಸ್ವಾರಸ್ಯವಾಗಿ_ವಿವರಿಸುತ್ತಿದ್ದಾರೆ

#ನಮ್ಮ_ಜಿಲ್ಲೆಯ_ಕೆಳದಿ_ರಾಜವಂಶಸ್ಥರ_ಇತಿಹಾಸ_ದೃಶ್ಯ_ಮಾಧ್ಯಮದಲ್ಲಿ_ಮುಂದಿನ_ತಲೆಮಾರಿಗೆ

https://youtu.be/DStYp8fXbt4?feature=shared

#ಸಾಗರ_ತಾಲ್ಲೂಕಿನವರು_ತಪ್ಪದೇ_ವೀಕ್ಷಿಸಿ 
      #ಇಕ್ಕೇರಿ_ಕೋಟೆ_ಇತಿಹಾಸ

   ಸರ್ಕಾರದ ಇತಿಹಾಸ ಸಂಶೋಧನಾ ಸಂಸ್ಥೆಗಳ ಕೆಲಸಕ್ಕೂ ಹವ್ಯಾಸಿ ಇತಿಹಾಸ ಸಂಶೋಧಕರ ಕೆಲಸಕ್ಕೂ ಎಷ್ಟು ವ್ಯತ್ಯಾಸ ನೋಡಿ.....
  ಇಕ್ಕೇರಿ ಕೆಳದಿರಾಜರ ಎರಡನೇ ರಾಜಧಾನಿ ಅಲ್ಲಿ ಕೆಳದಿರಾಜರ ಬೃಹತ್ ಕೋಟೆ ಮತ್ತು ಅರಮನೆ ನಿರ್ಮಿಸಲಾಗಿತ್ತು.
 ಅಲ್ಲಿ ಇತಿಹಾಸ ಪ್ರಸಿದ್ಧ ಅಘೋರೇಶ್ವರ ದೇವಸ್ಥಾನ ನಿರ್ಮಿಸಲಾಗಿದೆ.
  ಇಕ್ಕೇರಿಯ ಕೋಟೆ ಮತ್ತು ಅಘೋರೇಶ್ವರ ದೇವಸ್ಥಾನದ ಶಂಕುಸ್ಥಾಪನೆಯನ್ನು ಸ್ವತಃ ವಿಜಯನಗರದ ಚಕ್ರವರ್ತಿ ಕೃಷ್ಣದೇವರಾಯರು ನೆರವೇರಿಸಿದ್ದರು ಎಂಬುದು ವಿಶೇಷ.
   ರಾಜ್ಯದ ಖ್ಯಾತ #ಡಿಜಿಟಲ್_ಮಾಧ್ಯಮ ಕರ್ನಾಟಕದ ಇತಿಹಾಸವನ್ನು ದೃಶ್ಯ ಮಾಧ್ಯಮದ ಮೂಲಕ ಮುಂದಿನ ತಲೆಮಾರಿಗೆ ತಲುಪಿಸುವ ವಿಶೇಷ ಕೆಲಸವನ್ನು ಮಾಡುತ್ತಿದೆ.
   ಇಕ್ಕೇರಿಯ ಅಘೋರೇಶ್ವರ ದೇವಸ್ಥಾನ ಮತ್ತು ಇಕ್ಕೇರಿಯ ಕೋಟೆಯನ್ನು ಈ ಚಾನಲ್ ನಲ್ಲಿ ವೀಕ್ಷಕರಿಗೆ ಅರ್ಥವತ್ತಾಗಿ ವಿವರಿಸುತ್ತಿರುವವರು ಸ್ಥಳೀಯ ಇತಿಹಾಸ ಸಂಶೋಧಕರು, ನಿವೃತ್ತ ಉಪನ್ಯಾಸಕರು ಆದ ಎಪ್ಪತ್ತು ವರ್ಷ ವಯೋಮಾನದ ಕಾಳೇ ಮನೆತನದ ಹೆಚ್‌.ಕೆ.ಗಣಪತಿ.
 ಸಾಗರ ತಾಲೂಕಿನವರೇ ಆದ ನಾವುಗಳು ಇಕ್ಕೇರಿ ಕೋಟೆಯನ್ನು ನೋಡಿದ್ದು ಕೆಲವೇ ಕೆಲವರು ಮಾತ್ರ.     
   ಸುಮ್ಮನೆ ಕೋಟೆಯನ್ನು ನೋಡಿದರೆ ಯಾವ ಪ್ರಯೋಜನವೂ ಇಲ್ಲ ಅದು ಶಿಥಿಲವಾದ ಪಾಳು ಕೋಟೆ ಅಷ್ಟೆ ಅದರ ಇತಿಹಾಸ ಗೊತ್ತಾಗುವುದಿಲ್ಲ.    
    ಡಿಜಿಟಲ್ ಮಾಧ್ಯಮದ ಕ್ಯಾಮರಾ ಕಣ್ಣಿನಲ್ಲಿ - ಎಚ್. ಕೆ.ಗಣಪತಿಯವರ ಧ್ವನಿಯಲ್ಲಿ ಕೆಳದಿ ಇತಿಹಾಸದ ಎರಡನೇ ರಾಜಧಾನಿ ಇಕ್ಕೇರಿ ಇತಿಹಾಸ ಸುಂದರವಾಗಿ ನಿರೂಪಸಲ್ಪಡುತ್ತಿದೆ.
  ಇಕ್ಕೇರಿ ಕೋಟೆಯಲ್ಲಿ ನೀರಿಗಾಗಿ ಇರುವ ಜಂಬಿಟ್ಟಿಗೆ ಕಲ್ಲಿಂದ ನಿರ್ಮಿಸಿರುವ ಸುರಂಗ ಮಾರ್ಗವನ್ನು  ಅವರು ತುಂಬಾ ಅದ್ಭುತವಾಗಿ ವಿವರಿಸಿದ್ದಾರೆ ನೋಡಿ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...