Skip to main content

Blog number 2299.ಹಳ್ಳಿಯಲ್ಲಿ ನಮ್ಮ ಲಾಡ್ಜ್ ಉದ್ಯಮ

#ನಮ್ಮ_ಹೊಂಬುಜ_ರೆಸಿಡೆನ್ಸಿ_ಲಾಡ್ಡ್_ಅತಿಥಿಗಳು.

#ಒಂದು_ಸಣ್ಣ_ಹಳ್ಳಿಯಲ್ಲಿ_ಇಂತಹ_ಸೆಲೆಬ್ರಿಟಿಗಳು_ತಂಗುತ್ತಾರೆಂದರೆ 

#ಆ_ಗುಣಮಟ್ಟದ_ಸೇವೆ_ಸಲ್ಲಿಸಲು_ನಾವು_ತಯಾರಿದ್ದೇವೆ_ಎಂಬ_ಅರ್ಹತೆ_ನಮ್ಮದು.

#https://maps.app.goo.gl/wnBdEk8nxhQPPhd57.

#Anandapuram #Hombujaresidency #mallikaveg #champakaparadise #krishnasarasaconventionhall #champakasarassu #Sagar #Jogfalls #sigandurutemple

   ಖ್ಯಾತ ನಟ ಶಿವರಾಜ್ ಕುಮಾರ್ ದಂಪತಿಗಳಿಗೆ, ಪದ್ಮಶ್ರೀ ಪ್ರಶಸ್ತಿ ವಿಜೇತ ಮಂಜಮ್ಮ ಜೋಗತಿ, ಪವಾಡ ಬಯಲು ಹುಲಿಕಲ್ ನಟರಾಜ್,ಬೆಂಗಳೂರಿನ ಕೆಂಪೇಗೌಡ ಮೆಡಿಕಲ್ ಕಾಲೇಜಿನ ಚೇರ್ಮನ್ ಡಾಕ್ಟರ್ ಅಂಜನಪ್ಪ, ಖ್ಯಾತ ಸಾಹಿತಿ ಕುಂ. ವೀರಭದ್ರಪ್ಪ, ಖ್ಯಾತ ಚಲನ ಚಿತ್ರನಟ ದೊಡ್ಡಣ್ಣ, ಹಾಯ್ ಬೆಂಗಳೂರ್ ರವಿ ಬೆಳಗೆರೆ, ಬಾಹುಬಲಿ ಸಿನಿಮಾದ ಜನಪ್ರಿಯ ಹಾಡು ಮನೋಹರಿ ಬರೆದ ಚೈತನ್ಯ ಪ್ರಸಾದ್,  ಖ್ಯಾತ ತಮಿಳು- ಹಿಂದಿ- ಕನ್ನಡ ಸಿನಿಮಾ ನಿರ್ಮಾಪಕ ಪಿರಮಿಡ್ ನಟರಾಜ್, ಖ್ಯಾತ ತಮಿಳು ಸಿನಿಮಾ ವಿಲನ್ ನಟ ಶಾಸಕ ರಾದಾರವಿ ಹೀಗೆ ಸಾಲು ಸಾಲು ಸೆಲೆಬ್ರಿಟಿಗಳಿಗೆ ಆತಿಥ್ಯ ನೀಡಿದ ಹಿರಿಮೆ ನಮ್ಮದು.
    ಚಲನ ಚಿತ್ರ ನಟರು ಮಾಜಿ ವಿದಾನ ಪರಿಪತ್ ಸದಸ್ಯರು ಈಗ ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಅಧ್ಯಕ್ಷರು ಆಗಿರುವ ಮುಖ್ಯಮಂತ್ರಿ ಚಂದ್ರು ಅವರು ನಮ್ಮ ಹೊಂಬುಜ ರೆಸಿಡೆನ್ಸಿ ಲಾಡ್ಜ್ ನಲ್ಲಿ ಎರಡು ಬಾರಿ ತಂಗಿದ್ದರು.
  ಈ ಹಿಂದೆ ಹೈಕೋರ್ಟಿನ ಹಿರಿಯ ವಕೀಲರಾದ ದಿವಾಕರ್ ಅವರು ಮುಖ್ಯಮಂತ್ರಿ ಚಂದ್ರು ಮತ್ತು ಪೃಥ್ವಿರೆಡ್ಡಿ ಅವರನ್ನು ನಮ್ಮ ಲಾಡ್ಜ್ ನಲ್ಲಿ ಉಳಿಸಿದ್ದರು ಆಗ ಅವರಿಬ್ಬರೂ ... #ಸಣ್ಣ_ಊರಾದ_ಆನಂದಪುರಂನಲ್ಲಿ_ಸ್ಟಾರ್_ಕೆಟಗಿರಿಗೆ_ಕಡಿಮೆ_ಇಲ್ಲದ_ಸುಸಜ್ಜಿತವಾದ_ಲಾಡ್ಜ್_ನಿರ್ಮಿಸಿದ್ದಕ್ಕಾಗಿ_ಅಭಿನಂದನೆ  ಎಂದಿದ್ದರು.
  ಈಗ ಎರಡನೆ ಬಾರಿ ಬಂದು ನಮ್ಮ ಲಾಡ್ಜ್ ನಲ್ಲಿ ತಂಗಿದ್ದು ಲಾಡ್ಜ್ ರೆಸ್ಟೋರಾಂಟ್ ಉದ್ಯಮ ನಡೆಸುವ ನಮಗೆ ತುಂಬಾ ಸಂತೋಷದ ಸಂಗತಿ.
  ಖ್ಯಾತ ನಟ ಶಿವರಾಜ್ ಕುಮಾರ್ ದಂಪತಿಗಳಿಗೆ, ಪದ್ಮಶ್ರೀ ಪ್ರಶಸ್ತಿ ವಿಜೇತ ಮಂಜಮ್ಮ ಜೋಗತಿ, ಪವಾಡ ಬಯಲು ಹುಲಿಕಲ್ ನಟರಾಜ್,ಬೆಂಗಳೂರಿನ ಕೆಂಪೇಗೌಡ ಮೆಡಿಕಲ್ ಕಾಲೇಜಿನ ಚೇರ್ಮನ್ ಡಾಕ್ಟರ್ ಅಂಜನಪ್ಪ, ಖ್ಯಾತ ಸಾಹಿತಿ ಕುಂ. ವೀರಭದ್ರಪ್ಪ, ಖ್ಯಾತ ಚಲನ ಚಿತ್ರನಟ ದೊಡ್ಡಣ್ಣ, ಹಾಯ್ ಬೆಂಗಳೂರ್ ರವಿ ಬೆಳಗೆರೆ, ಬಾಹುಬಲಿ ಸಿನಿಮಾದ ಜನಪ್ರಿಯ ಹಾಡು ಮನೋಹರಿ ಬರೆದ ಚೈತನ್ಯ ಪ್ರಸಾದ್,  ಖ್ಯಾತ ತಮಿಳು- ಹಿಂದಿ- ಕನ್ನಡ ಸಿನಿಮಾ ನಿರ್ಮಾಪಕ ಪಿರಮಿಡ್ ನಟರಾಜ್, ಖ್ಯಾತ ತಮಿಳು ಸಿನಿಮಾ ವಿಲನ್ ನಟ ಶಾಸಕ ರಾದಾರವಿ ಹೀಗೆ ಸಾಲು ಸಾಲು ಸೆಲೆಬ್ರಿಟಿಗಳಿಗೆ ಆತಿಥ್ಯ ನೀಡಿದ ಹಿರಿಮೆ ನಮ್ಮದು.
   ಒಂದು ಸಣ್ಣ ಹಳ್ಳಿಯಲ್ಲಿ ಇಂತಹ ಸೆಲೆಬ್ರಿಟಿಗಳು ತಂಗುತ್ತಾರೆಂದರೆ ಆ ಗುಣಮಟ್ಟದ ಸೇವೆ ಸಲ್ಲಿಸಲು ನಾವು ತಯಾರಿದ್ದೇವೆ ಎಂಬ ಅರ್ಹತೆ ನಮ್ಮದು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...