Skip to main content

Blog number 3345. ಕುವೆಂಪು ಎಕ್ಸ್ಪ್ರೆಸ್ ರೈಲಿನ ನಾಮಕರಣಕ್ಕೆ ಕಾರಣ ಪತ್ರಕರ್ತ ಡಿ.ಪಿ.ಸತೀಶ್

#ಡಿ_ಪಿ_ಸತೀಶ್

CNN NEWS_18
Group Editorial Advisor South

ತಾಳಗುಪ್ಪ ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ರಾಷ್ಟ್ರಕವಿ ಕುವೆಂಪು ಅವರ ಹೆಸರು ಕೇಂದ್ರ ಸರ್ಕಾರ ನಾಮಕರಣ ಮಾಡಲು ಇವರೇ ಕಾರಣಕರ್ತರು.

ಆನಂದಪುರಂ ಸಾಹಿತ್ಯ ಹಬ್ಬದಲ್ಲಿ

ತಾಳಗುಪ್ಪ ಮ್ಮೆಸೂರು ಎಕ್ಸಪ್ರೆಸ್ ರೈಲಿಗೆ ಕುವೆಂಪು ನಾಮಕರಣ ಮಾಡಿಸಿದ ಪತ್ರಕತ೯ರಿಗೆ ಗೌರವಿಸಿದ ಕ್ಷಣಗಳು



#kuvempuexpress #mysoretalaguppa #railwayrenaming #sagar #Shivamogga #talaguppa #mysore #thirthahalli #BangalorePress #PressClub #PressClubOfIndia #CNNNews18 #dpsatish 

  ಸಾಗರ ತಾಲ್ಲೂಕಿನ ಕಾರ್ಗಲ್ ಸಮೀಪದ ಕೊಳಚಗಾರಿನ ಡಿ.ಪಿ. ಸತೀಶ್ ತಾಳಗುಪ್ಪದ ನಲ೦ದಾ ಪ್ರೌಡ ಶಾಲಾ ವಿದ್ಯಾರ್ಥಿ.

 ನಂತರ ಸಾಗರದ ಲಾಲ್ ಬಹದ್ದೂರ್ ಕಾಲೇಜ್ ಪದವಿ ವ್ಯಾಸಂಗ ಮಾಡಿ ಚೆನೈನಲ್ಲಿ ಏಷಿಯನ್ ಏಜ್ ಕಾಲೇಜ್ ಆಫ್ ಜನ೯ಲಿಸಂ ನಲ್ಲಿ ರ್ಯಾಂಕ್ ಪಡೆದದ್ದು ಅವರ ಸಾಧನೆ.

 ಮೊದಲ ವೃತ್ತಿ ದೆಹಲಿಯಲ್ಲಿ ಪಾರ್ಲಿಮೆಂಟ್ ವರದಿಗಾರರಾಗಿ ಸಿಸೋಡಿಯರ ಜೊತೆ (ದೆಹಲಿಯ ಈಗಿನ ಆಮ್ ಆದ್ಮಿ ಪಾರ್ಟಿ ಉಪ ಮುಖ್ಯಮಂತ್ರಿ) ದೆಹಲಿಯಲ್ಲಿ ಪ್ರಾರಂಬಿಸಿದ್ದರು.

   ಈಗ ದೇಶದ ಅಂತಾರಾಷ್ಟ್ರೀಯ ಪತ್ರಿಕೋಧ್ಯಮದಲ್ಲಿ ಇವರದ್ದು ದೊಡ್ಡ ಹೆಸರು ಹಾಲಿ TV 18 ಬ್ರಾಡ್ ಕಾಸ್ಟ್ ಲಿಮಿಟೆಡ್ ಗ್ರೂಪ್ ಎಡಿಟೋರಿಯಲ್ ಅಡ್ವೆಸರ್ ಆಗಿ ದಕ್ಷಿಣ ಭಾರತ, ಶ್ರೀಲಂಕ ಮತ್ತು ಮಾರಿಷಸ್ ಗಳ ಉಸ್ತುವಾರಿ ಇವರದ್ದು IBN Live, IBN 7, HISTORY Tv18,Forbes,CNBC TV18,CNN NEWS18 ಹೀಗೆ ಅನೇಕ ಚಾನಲ್ ಗಳ ಸಂಸ್ಥೆಯಲ್ಲಿದ್ದಾರೆ.

   ತಾಳಗುಪ್ಪ ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ರಾಷ್ಟ್ರಕವಿ ಕುವೆಂಪು ಅವರ ಹೆಸರು ಕೇಂದ್ರ ಸರ್ಕಾರ ನಾಮಕರಣ ಮಾಡಲು ಇವರೇ ಕಾರಣಕರ್ತರು.

   ನನ್ನ ಎರೆಡೂ ಪುಸ್ತಕ ಓದಿದ್ದಾರೆ ಮತ್ತು ಪ್ರಕಟವಾಗಲಿರುವ ನನ್ನ ಮುಂದಿನ ಪುಸ್ತಕ #ಆನಂದಪುರಂ_ಇತಿಹಾಸ ಪುಸ್ತಕಕ್ಕೆ ಇವರೇ ಪ್ರೇರಣೆ ಆದ್ದರಿಂದಲೇ ಆನಂದಪುರಂ ನಲ್ಲಿ ಸಾಹಿತ್ಯ ಪರಿಷತ್ ನನ್ನ ಪುಸ್ತಕಗಳ ಅವಲೋಕನದ ಸಾಹಿತ್ಯ ಹಬ್ಬಕ್ಕೆ ಇವರನ್ನ ಅತಿಥಿ ಆಗಿ ಆಹ್ವಾನಿಸಿದ್ದೆ, 

   ಯಾವುದೇ ಸಬೆ - ಸಮಾರಂಭ - ಸನ್ಮಾನದಿಂದ ದೂರವಿರುವ ಸತೀಶ್ ನನ್ನ ಕರೆಗೆ ಓಗೊಟ್ಟು ಬಂದು ಸಭೆಯಲ್ಲಿ ಬಾಷಣವೂ ಮಾಡಿದರೂ ಅವರಿಗೆ ಇಷ್ಟ ಇಲ್ಲದಿದ್ದರೂ ತಾಳಗುಪ್ಪ - ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಕುವೆಂಪು ಹೆಸರಿನ ನಾಮಕರಣಕ್ಕೆ ಕಾರಣಕರ್ತರಾದ ಇವರಿಗೆ ಸಾಗರ ಸಾಹಿತ್ಯ ಪರಿಷತ್‌ ಮತ್ತು ಆನಂದಪುರಂ ಹೋಬಳಿ ಸಾಹಿತ್ಯ ಪರಿಷತ್‌ನಿಂದ ಸನ್ಮಾನಿಸಲಾಯಿತು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...