Skip to main content

3510. ಡಾಕ್ಟರ್ ಶಂಕರ್ ಲಾಲ್ ಗಾರ್ಗ್ ಇಂದೋರ್

#ಶಿವಮೊಗ್ಗ_ಜಿಲ್ಲೆಯ_ಈ_ರಾಷ್ಟ್ರೀಯ_ಪ್ರಶಸ್ತಿ

#ಪ್ರತಿ_ವರ್ಷ_ನವರಾತ್ರಿಯಲ್ಲಿ

#ಒಂದು_ಲಕ್ಷ_ನಗದು_ಮತ್ತು_ಪಾರಿತೋಷಕ

#ಶಿವಮೊಗ್ಗದ_ಪತ್ರಕರ್ತ_ಸಿದ್ದಪ್ಪರ_ದೊಡ್ಡಮ್ಮ_ದೇವಿ_ಚಾರಿಟೇಬಲ್_ಟ್ರಸ್ಟ್_ನಿಂದ.

#ಮೂರನೇ_ವರ್ಷದ_ಪ್ರಶಸ್ತಿ_ಮಧ್ಯಪ್ರದೇಶದ_ಡಾಕ್ಟರ್_ಶಂಕರ್_ಲಾಲ್_ಗರ್ಗ್_ಅವರಿಗೆ.

#ಈ_ಪ್ರಶಸ್ತಿ_ಆಯ್ಕೆ_ಸಮಿತಿ_ಅಧ್ಯಕ್ಷರು_ಸುಂದರ್_ರಾಜ್

#ಇವರಿಬ್ಬರೂ_ನನ್ನ_ಅತಿಥಿಗಳು


#shivamogga #siddappa #press #doddammacharitabletrust #nationalaward #sunderraj #karnatakasanga #Drshankarlalgarge #idore #MP

    ಪ್ರತಿ ವರ್ಷ ಶಿವಮೊಗ್ಗದ #ದೊಡ್ಡಮ್ಮ_ದೇವಿ_ಚಾರಿಟೇಬಲ್_ಟ್ರಸ್ಟ್ ರಾಷ್ಟ್ರೀಯ ಪುರಸ್ಕಾರ ಪ್ರಶಸ್ತಿ ಕಳೆದ ಮೂರು ವರ್ಷದಿಂದ ನೀಡುತ್ತಿದೆ.

    ಈ ಪ್ರಶಸ್ತಿ ಒಂದು ಲಕ್ಷ ರೂಪಾಯಿ ನಗದು ಮತ್ತು ಪಾರಿತೋಷಕ ಇರುತ್ತದೆ.

    ಈ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಪ್ರತಿಭಾವಂತರ ಸಮಿತಿ ಇದೆ ಈ ಆಯ್ಕೆ ಸಮಿತಿ ಅಧ್ಯಕ್ಷರು #ಎಂ_ಎನ್_ಸುಂದರ್_ರಾಜ್ ಇವರು ಶಿವಮೊಗ್ಗದ ಪ್ರತಿಷ್ಠಿತ #ಕರ್ನಾಟಕ_ಸಂಘದ ಮಾಜಿ ಅಧ್ಯಕ್ಷರು ಮತ್ತು ಸಾಹಿತಿಗಳು.

    ಈ ವರ್ಷದ ರಾಷ್ಟ್ರೀಯ ಪ್ರಶಸ್ತಿ ಮಧ್ಯಪ್ರದೇಶದ ಇಂದೋರಿನ ಡಾಕ್ಟರ್ #ಶಂಕರ್_ಲಾಲ್_ಗರ್ಗೆ ಅವರನ್ನ ಪ್ರಶಸ್ತಿ ಸಮಿತಿ ಆಯ್ಕೆ ಮಾಡಿದೆ.

   ಇವರು ಇಂದೋರ್ ಸಮೀಪದ #ಕೇಶರ್_ಪರ್ವತ ಪ್ರದೇಶದಲ್ಲಿ 22 ಎಕರೆ ಬಂಜರು ಭೂಮಿಯಲ್ಲಿ ಕಳೆದ ಒಂಬತು ವರ್ಷದಲ್ಲಿ 5000 ಸಸ್ಯಗಳನ್ನ ಬೆಳೆಸಿ ಅರಣ್ಯ ಮಾಡಿದ್ದಾರೆ.

    ತಮ್ಮ ಉದ್ಯೋಗದಲ್ಲಿ ಗಳಿಸಿದ ಪೂರ್ಣ ಹಣ ಇದಕ್ಕಾಗಿ ವಿನಿಯೋಗಿಸಿದ್ದಾರೆ.

   ಅಲ್ಲಿ ನೀಲ್ ಗಾಯಿ ಸೇರಿದಂತೆ ಅನೇಕ ವನ್ಯಜೀವಿಗಳು, ಪಕ್ಷಿಗಳು ಇವರ ಅರಣ್ಯದಲ್ಲಿ ಓಡಾಡುತ್ತದೆ ಇದೇ ಇವರಿಗೆ ಸಂತೋಷದ ವಿಷಯ.

     ಶಿವಮೊಗ್ಗದ #ದೊಡ್ಡಮ್ಮ_ದೇವಿ_ಚಾರಿಟೇಬಲ್_ಟ್ರಸ್ಟ್_ಸ್ಥಾಪಿಸಿದವರು ಶಿವಮೊಗ್ಗದ ಪತ್ರಕರ್ತರಾದ #ಸಿದ್ದಪ್ಪನವರು ಇವರು ಶಿವಮೊಗ್ಗದ ಪ್ರೆಸ್ ಕಾಲೋನಿ ನಿವಾಸಿಗಳು, ವಿಜಯಕರ್ನಾಟಕ ಪತ್ರಿಕೆಯ ಸಬ್ ಎಡಿಟರ್ ಆಗಿದ್ದವರು.

     ಇವರು ನೀಡುವ ಈ ರಾಷ್ಟ್ರೀಯ ಮೊದಲ ಪ್ರಶಸ್ತಿ 2023ರಲ್ಲಿ ಪಡೆದವರು #ಹನುಮಂತ_ದೇವನೂರು ನಮ್ಮ ರಾಜ್ಯದ ಕಲ್ಬುರ್ಗಿಯವರು, ಇವರು ಕುಷ್ಟರೋಗಿಗಳ ಸೇವೆಗಾಗಿ ಜೀವನ ಮುಡುಪಾಗಿಟ್ಟ ರಿಕ್ಷಾ ಚಾಲಕ ವೃತ್ತಿಯವರು.

    2024 ರಲ್ಲಿ ಎರಡನೆ ರಾಷ್ಟ್ರೀಯ ಪ್ರಶಸ್ತಿ ಪಡೆದವರು ಮದುರೈನ #ನಾರಾಯಣ್_ಕೃಷ್ಣನ್ ಇವರು ಐನೂರಕ್ಕೂ ಹೆಚ್ಚು ಅನಾಥರ ಸೇವೆ ಮಾಡುತ್ತಿದ್ದಾರೆ.

    ನಿಜವಾದ ಸಮಾಜ ಸೇವಕರನ್ನ ಇವರೇ ಹುಡುಕಿ ಅವರ ಹಿನ್ನೆಲೆ ಪರೀಕ್ಷಿಸಿ ನಂತರ ಪ್ರತಿ ವರ್ಷದ ನವರಾತ್ರಿಯಲ್ಲಿ ಅವರನ್ನ ಟ್ರಸ್ಟ್ ಹಣದಲ್ಲೇ ಶಿವಮೊಗ್ಗಕ್ಕೆ ಕರೆತಂದು ಅವರಿಗೆ ಗೌರವ ಸಮರ್ಪಣೆ ಮಾಡಿ ಒಂದು ಲಕ್ಷ ರೂಪಾಯಿ ನಗದು ಮತ್ತು ಪಾರಿತೋಷಕ ಅರ್ಪಿಸುತ್ತಾರೆ.

        ದೊಡ್ಡಮ್ಮ ಚಾರಿಟೇಬಲ್ ಟ್ರಸ್ಟನ ಪತ್ರಕರ್ತ ಸಿದ್ದಪ್ಪರ ಈ ಕಾರ್ಯಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ.

     ಈ ವರ್ಷದ ಪ್ರಶಸ್ತಿ ವಿಜೇತ ಡಾ.ಶಂಕರ್ ಲಾಲ್ ಗಾರ್ಗೆ ಅವರ ಸಾದನೆ ಲಿಂಕ್ ಕಾಮೆಂಟ್ ಲ್ಲಿದೆ ನೋಡಿ.

Comments

Popular posts from this blog

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...