Skip to main content

Posts

Showing posts with the label 1965 Chief minister Nijalingappa laid foundation stone for Sharavathi mandira at Ambuthirtha

Blog number 979. ಜೋಗ ಜಲಪಾತದ ಶರಾವತಿ ನದಿ ನೀರಿನ ಮೂಲ ಅಂಬೂ ತೀರ್ಥ 27- ಡಿಸೆಂಬರ್ -1965 ರಲ್ಲಿ ಆಗಿನ ಮುಖ್ಯಮಂತ್ರಿ ನದಿ ಉಗಮ ಸ್ಥಳದಲ್ಲಿ ಶರಾವತಿ ಮಂದಿರದ ಶಂಕುಸ್ಥಾಪನೆ ನೆರವೇರಿಸಿದ್ದರು.

# ಅಂಬು ತೀಥ೯ ಶರಾವತಿ ನದಿ ಉಗಮ ಸ್ಥಾನ# ಸಕಾ೯ರ ಮತ್ತು ಸಾವ೯ಜನಿಕರ ನಿರಾಸಕ್ತಿಯ ಅಮೂಲ್ಯ ನದಿ ಮೂಲ. # THIS IS WORLD FAMOUS JOGFALLS RIVER SHARAVATHI BORNING PLACE, AMBUTHIRTHA OF THIRTHALL I TQ, SHIMOGA DIST OF KARNATAKA BUT GOVT AND PUBLIC NEGLECTED THIS GREAT AND WONDERFUL PLACE, I VISITED SOME DAYS BACK THIS PLACE.# ವಿಶ್ವವಿಖ್ಯಾತ ಜೋಗ ಜಲಪಾತ, ಲಿಂಗನ ಮಕ್ಕಿ ಆಣೆಕಟ್ಟು, ಮಹಾತ್ಮ ಗಾಂಧಿ ಜಲ ವಿದ್ಯುದಾಗರ ಇವೆಲ್ಲ ಶಿವಮೊಗ್ಗ ಜಿಲ್ಲೆಯ ತೀಥ೯ಹಳ್ಳಿ ಸಮೀಪದ ಆರಗ ದಿಂದ ಸುಮಾರು 10 ಕಿ.ಮಿ ದೂರದ ಅಂಬು ತೀಥ೯ ಎಂಬಲ್ಲಿ ಉಗಮವಾಗುವ ಶರಾವತಿ ನದಿ ಕಾರಣ .   ರಾಮೇಶ್ವರ ದೇವರ ವಿಗ್ರಹದ ಎದುರು ಸಣ್ಣ ಜರಿ ಹುಟ್ಟಿ ಅಲ್ಲೇ ಸ್ವಲ್ಪ ದೂರದಲ್ಲಿ ದೊಡ್ಡ ಕೊಳವಾಗಿ ಅಲ್ಲಿ೦ದ ತು೦ಬಿ ತುಳುಕಿ ಹಳ್ಳ ಹೊಳೆಯಾಗಿ ನದಿಯಾಗಿ ತೀಥ೯ಳ್ಳಿ, ಹೊಸನಗರ ಮತ್ತು ಸಾಗರ ತಾಲ್ಲೂಕಿನ ಬಹುಭೂಭಾಗ ಆಣೆಕಟ್ಟಿಂದ ಮುಳುಗಡೆ ಆಗಿ ರಾಜ್ಯಕ್ಕೆ ಪ್ರಮುಖ ಜಲ ವಿದ್ಯುತ್ ಉತ್ಪಾದಿಸಿ ನೀಡುವ ಈ ನದಿ ವಿಶ್ವವಿಖ್ಯಾತ ಜೋಗ ಜಲಪಾತವಾಗಿ ಶರಾವತಿ ಕಣಿವೆಯಲ್ಲಿ ಹರಿದು ಹೊನ್ನಾವರ ತಾಲ್ಲೂಕಿನಲ್ಲಿ ಹರಿದು ಅರಬ್ಬಿ ಸಮುದ್ರ ಸೇರುತ್ತದೆ.   ಪ್ರಸಿದ್ದ ಪ್ರವಾಸಿ ಕೇಂದ್ರವಾಗುವ೦ತ ಇತಿಹಾಸ ಮತ್ತು ರಾಜ್ಯಕ್ಕೆ ಆಥಿ೯ಕ ಲಾಭ ತರುವ ಈ ನದಿಯ ಉಗಮ ಸ್ಥಾನ ಯಾವುದೇ ಅಭಿವೃ...