#ಅಡಿಕೆ #ಹತ್ತನೆ_ಶತಮಾನದಲ್ಲಿನ_ಶಾಸನಗಳಲ್ಲಿ_ಅಡಿಕೆ_ಉಲ್ಲೇಖ #ಈಗಿನ_ಶಿಕಾರಿಪುರ_ತಾಲ್ಲೂಕಿನ_ಕಪ್ಪನಹಳ್ಳಿ #ಹೊನ್ನಾಳಿ_ತಾಲ್ಲೂಕಿನ_ನ್ಯಾಮತಿಯ_ಅಡಿಕೆಗೆ_ಹೆಚ್ಚು_ಬೇಡಿಕೆ_ಇತ್ತು. #ಸಂಶೋದಕರಾದ_ರಮೇಶ್_ಹಿರೇಜಂಬೂರ್_ಶಾಸನಗಳಲ್ಲಿ_ಅಡಿಕೆ_ಉಲ್ಲೇಖದ_ಬಗ್ಗೆ_ಬರೆದಿದ್ದಾರೆ. #areca #rameshhirejamburu #centuries #history #kappanalli #nyamathi ಶಿರಾಳಕೊಪ್ಪದ ರಮೇಶ್ ಹಿರೇಜಂಬೂರ್ ನಮ್ಮ ಜಿಲ್ಲೆಯ ಖ್ಯಾತ ಇತಿಹಾಸ ಸಂಶೋದಕರು ಅವರು ಕದಂಬರ ತಾಳಗುಂದದ ಶಾಸನಗಳ ಸಂಶೋದನೆಗಾಗಿ ಹೆಚ್ಚು ಶ್ರಮಪಟ್ಟಿದ್ದಾರೆ. ಅವರು ಅಡಿಕೆಗಳ ಉಲ್ಲೇಖ 10 ನೇ ಶತಮಾನ ಮತ್ತು 12 ನೇ ಶತಮಾನದ ಶಾಸನಗಳಲ್ಲಿ ಇರುವುದು ಸಂಗ್ರಹಿಸಿ ಸಂಶೋದನೆ ಮಾಡಿ ಪ್ರಕಟಿಸಿದ್ದಾರೆ ಅವರನ್ನ ಅಡಿಕೆ ಬೆಳೆಗಾರರು ಮತ್ತು ಅಡಿಕೆ ಸಂಸ್ಕರಣ -ಮಾರಾಟ ಸಂಸ್ಥೆಗಳು ಅಭಿನಂದಿಸಬೇಕು. #10ನೇ_ಶತಮಾನದಲ್ಲಿ_ನಮ್ಮ_ಜಿಲ್ಲೆಯ_ಶಿಕಾರಿಪುರ_ತಾಲ್ಲೂಕಿನ_ಕಪ್ಪನಳ್ಳಿ ಊರಿನ ಅಡಿಕೆ ಮತ್ತು ಹೊನ್ನಾಳಿ ತಾಲ್ಲೂಕಿನ ನ್ಯಾಮತಿ ಅಡಿಕೆಗೆ ಹೆಚ್ಚು ಬೇಡಿಕೆ ಇತ್ತೆಂಬ ಐತಿಹಾಸಿಕ ದಾಖಲೆ. #12ನೇ_ಶತಮಾನದ_ಶಾಸನದಲ್ಲಿ_ಗೋಟು_ಅಡಿಕೆಯ_ಉಲ್ಲೇಖ ಅಡಿಕೆ ಕೃಷಿ ಈಗ ವಾಣಿಜ್ಯ ಬೆಳೆಯಾಗಿ ರೈತರ ವರವಾಗಿ ಪರಿಣಮಿಸಿದೆ. ಇತಿಹಾಸ ಪುಟಗಳಲ್ಲಿ ಸಾವಿರಾರು ವರುಷಗಳಿಂದ ಈ ಭಾಗದಲ್ಲಿ ಅಡಿಕೆ ಮರಗಳ ಉಲ್ಲೇಖವಿದೆ. #ಪೊನ್ನನ_ಶ...