#ಇದು_ಮಲೆನಾಡಿನ_ಅಡಿಕೆಯ_ಬಗ್ಗೆ_ಉಪಯುಕ್ತ_ಮಾಹಿತಿ_ಆಗಿದೆ ಅಡಿಕೆ 10 ನೇ ಶತಮಾನದಲ್ಲಿನ ಉಲ್ಲೇಖಗಳನ್ನ ದಾಖಲಿಸಿರುವ ಶಿವಮೊಗ್ಗದ ಉದೋಯೋನ್ಮುಖ ಇತಿಹಾಸ ಸಂಶೋದಕ ರಮೇಶ್ ಹಿರೇಜಂಬೂರ್ #ಅಡಿಕೆ_ವಿಶೇಷ #ಅಡಿಕೆ_ಬೆಳೆಗಾರರ_ಸಮಾವೇಶ ಸಾಗರದಲ್ಲಿ ಇದೇ 6 ಡಿಸೆಂಬರ್ 2024 ರಂದು ನಡೆಯಲಿರುವ ಅಡಿಕೆ ಬೆಳೆಗಾರರ ಸಮಾವೇಶದ ಸಂದರ್ಭದಲ್ಲಿನ ಸರಣಿ ಲೇಖನಗಳ ಭಾಗ-3. #ಅಡಿಕೆ #ಗುಟ್ಕಾ #ಕ್ಯಾನ್ಸರ್ #ಸಮಾವೇಶ #ಸಾಗರ #ಶಿವಮೊಗ್ಗ #arecanut #areca #Cancer #cancerawareness #gutka #panmasala #GujaratiNews #malenadu #sagar #shivamogga #arecanut #malenadu #arecainhistory #rameshhirejamburu #kappanahalli #kadamba #ಅಡಿಕೆ #ಗುಟ್ಕಾ #gutka #panmasala #ವೀಳ್ಯ ಹತ್ತನೆ_ಶತಮಾನದಲ್ಲಿ ಈಗಿನ_ಶಿಕಾರಿಪುರ_ತಾಲ್ಲೂಕಿನ_ಕಪ್ಪನಹಳ್ಳಿ ಹೊನ್ನಾಳಿ_ತಾಲ್ಲೂಕಿನ_ನ್ಯಾಮತಿಯ_ಅಡಿಕೆಗೆ_ಹೆಚ್ಚು_ಬೇಡಿಕೆ_ಇತ್ತು ಶಿವಮೊಗ್ಗ_ಜಿಲ್ಲೆಯ_ಉದಯೋನ್ಮುಖ_ಇತಿಹಾಸ ಸಂಶೋದಕರಾದ_ರಮೇಶ್_ಹಿರೇಜಂಬೂರ್ ಹನ್ನೆರಡನೆ_ಶತಮಾನದಲ್ಲಿ_ಶಾಸನಗಳಲ್ಲಿ_ಅಡಿಕೆ_ಉಲ್ಲೇಖದ_ಬಗ್ಗೆ_ಬರೆದಿದ್ದಾರೆ. ಈಗಿನ_ಇರುವಕ್ಕಿ_ಶಿವಪ್ಪನಾಯಕ_ಕೃಷಿ_ವಿಶ್ವವಿದ್ಯಾಲಯದ_ಸಂಶೋದನೆ. ತೀರ್ಥಹಳ್ಳಿ_ತಾಲ್ಲೂಕಿನ_ಅಡಿಕೆ_ಉತ್ಕೃಷ್ಟ_ಎಂದು_ವರದಿಯಾಗಿದೆ. ಇತ್ತೀಚಿಗೆ ನಮ್ಮ ಊರಿನ ಸಮೀಪದ ಇರುವಕ್ಕಿಯ ನೂತನ ಶಿವಪ್ಪ ನಾಯಕ ಕೃಷಿ ವಿಶ್ವವಿದ...