Skip to main content

Posts

Showing posts with the label Ashok Hegde Mavinagundi His 70 s INAKAI BRAND Ananad juice and jam industry was very famous

Blog number 1146.ಅಶೋಕ್ ಹೆಗ್ಗಡೆ ಮಾವಿನಗುಂಡಿ 70ರ ದಶಕದಲ್ಲಿ ಐನಕೈ ಎಂಬ ಬ್ರಾಂಡ್ ನೇಮ್ ನಿಂದ ಅನಾನಸ್ ಹಣ್ಣಿನ ಮೌಲ್ಯವರ್ಧನೆ ಮಾಡಿದವರು.

#ಪಶ್ಚಿಮ ಘಟ್ಟದ ಬಗ್ಗೆ ಮತ್ತು ಜೋಗ ಜಲಪಾತದ ಬಗ್ಗೆ ಹೆಚ್ಚು ಅದಿಕೃತವಾಗಿ ಮಾತಾಡುವ ಜಲಪಾತದ ಬಗಲಿನಲ್ಲಿನ ಮಾವಿನ ಗುಂಡಿಯಲ್ಲಿರುವ ಅಶೋಕ್ ಮಾವಿನ ಗುಂಡಿ ಇವತ್ತು ಸಂಜೆ ಬಂದಿದ್ದರು.#   ಇವರು ಸ್ಥಳಿಯವಾಗಿ ಬೆಳೆಯುವ ಅನಾನಸ್ ನಿಂದ ಐನಕೈ ಎಂಬ ಸಂಸ್ಥೆಯ ಮೂಲಕ ಅನಾನಸ್ ಜ್ಯೂಸ್, ಜಾ೦ ತಯಾರಿಸಿ ಮಾವಿನಗುಂಡಿ ವೃತ್ತದಲ್ಲಿ ಸುಮಾರು 35 ವಷ೯ ಮಾರಾಟ ಮಾಡಿ ಈಗ ನಿವೃತ್ತರಾಗಿದ್ದಾರೆ.   ಇವರು ಪೇಸ್ ಬುಕ್ ನಲ್ಲಿ ಬರೆಯುವ ಅದ್ಬುತ ಲೇಖನಗಳಿ೦ದ ನಾನು ಇವರ ಅಭಿಮಾನಿ, ಇವತ್ತು ಉಡುಪಿಯ ಲಾಡ್ಜ್ ಮಾಲಿಕರಾದ ಮತ್ತು ಮಣಿಪಾಲ್ ನ HP ಗ್ಯಾಸ್ (ಸುದೀ೦ದ್ರ ಏಜೆನ್ಸಿ) ಮಾಲಿಕರಾದ  ಕೆ.ಬಾಲಕೃಷ್ಣ ಶೆನಯ್ ಜೊತೆ ಬಂದಿದ್ದರು.   ಅವರು ಈ ಹಿಂದೆ FBಯಲ್ಲಿ ಬರೆದು ಪಶ್ಚಿಮ ಘಟ್ಟದ ಬಗ್ಗೆ ಕಸ್ತೂರಿ ರಂಗನ್ ವರದಿ ಬಗ್ಗೆ ಬರೆದ ಲೇಖನ ಒಂದನ್ನು ಇಲ್ಲಿ ರೀ ಪೋಸ್ಟ್ ಮಾಡಿದ್ದೇನೆ.               ಒಂದು Observation cum ಅಭಿಪ್ರಾಯ ಮಾತ್ರ. ಸದುದ್ದೇಶದ ಈ ಕಾನೂನು ಬರುವ ಪೂರ್ವ ದಲ್ಲಿ ಪಶ್ಚಿಮ ಘಟ್ಟದಲ್ಲಿ ಶರಾವತಿ, ಕಾಳಿ ನದಿಗಳಿಗೆ ದೊಡ್ಡ ದೊಡ್ಡ ಆಣೆಕಟ್ಟುಗಳು, ಕೊಳ್ಳದಲ್ಲೆಲ್ಲ ದೊಡ್ಡ ದೊಡ್ಡ ವಿದ್ಯುದಾಗಾರಗಳನ್ನು ನಿರ್ಮಿಸಲಾಯಿತು. ಅವುಗಳೆಲ್ಲ ಪರಿಸರ ಸೂಕ್ಷ್ಮ ಪ್ರದೇಶವೆಂದು ಪರಿಗಣಿಸಲ್ಪಡಬಹುದಾದ ಪ್ರದೇಶಗಳೇ. ಈಗಿನಂತೆ ಮನುಕುಲ, ಭೂಮಂಡಲ ರಕ್ಷಕ ಪರಿಸರ ಪ್ರೇಮಿಗಳ  ಒ...