#ಶಿವಮೊಗ್ಗ_ಜಿಲ್ಲಾ_ಸಾಹಿತ್ಯ_ಪರಿಷತ್_ಅಧ್ಯಕ್ಷರಿಗೆ_ಶೋಕಾಸ್_ನೋಟೀಸ್ #ನಾಲ್ಕು_ಬಾರಿ_ಜಿಲ್ಲಾ_ಸಾಹಿತ್ಯ_ಪರಿಷತ್_ಅದ್ಯಕ್ಷರಾಗಿರುವ_ಮಂಜುನಾಥರು #ನಿರಂತರವಾಗಿ_ಕಾಯ೯ಕ್ರಮಗಳನ್ನ_ನಡೆಸುತ್ತಾರೆ ಶಿವಮೊಗ್ಗ ಮಕ್ಕಳ ಸಾಹಿತ್ಯ ಪರಿಷತ್ ವತಿಯಿಂದ ನಡೆಸುವ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಶಿಕ್ಷಕರಿಗೆ ಓಓಡಿ ಸೌಲಭ್ಯ ಕಲ್ಪಿಸಲು ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಂಜುನಾಥರು ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆದಿದ್ದು ಅಪರಾದ ಅಂತ ಜೋಷಿ ಶೋಕಾಸ್ ನೋಟೀಸ್ ನೀಡಿದ್ದಾರೆ. ಶಿವಮೊಗ್ಗ ಮಕ್ಕಳ ಸಾಹಿತ್ಯ ಪರಿಷತ್ ಮತ್ತು ಅದು ನಡೆಸುವ ಸಮ್ಮೇಳನಗಳು ಮಹೇಶ್ ಜೋಷಿ ಅವರಿಂದ ಸ್ಥಗಿತವಾಗಬಾರದು. ಸದಾ ಒಂದಲ್ಲ ಒಂದು ಸಾಹಿತ್ಯದ ಕಾರ್ಯಕ್ರಮ ಹಮ್ಮಿಕೊಳ್ಳುವ ಶಿವಮೊಗ್ಗ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷರ ಜೊತೆ ಶಿವಮೊಗ್ಗ ಜಿಲ್ಲೆಯಲ್ಲಿ ಇವರಷ್ಟೆ ಕ್ರಿಯಾಶೀಲರಾದ ದೊಡ್ಡ ಸಂಖ್ಯೆಯ ಕಾರ್ಯಪಡೆ ಇವರ ಜೊತೆ ಇದೆ. ಈಗ ರಾಜ್ಯ ಅಧ್ಯಕ್ಷರಾಗಿರುವ ಮಹೇಶ್ ಜೋಷಿ ರಾಜ್ಯ ಸರ್ಕಾರದಿಂದ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ಪಡೆದು ರಾಜ್ಯದ ಮಂತ್ರಿಯಂತೆ ಆಗಿದ್ದಾರೆ ಅವರ ವೈಯಕ್ತಿಕ ದ್ವೇಷ ಸಾಧನೆಗಾಗಿ ಶಿವಮೊಗ್ಗ ಜಿಲ್ಲೆಯ ಸಾಹಿತ್ಯ ಚಟುವಟಿಕೆಗಳಿಗೆ ತೊಂದರೆ ಆಗಬಾರದು. #kannada #sahitya #parishath #maheshjoshi #Manjunath #shivamogga #...