Skip to main content

Posts

Showing posts with the label D.P.Satish CNN-18 Reporter Facilitated for his efforts on renaming Mysore Talaguppa train as KUVEMPU EXPRESS

Blog number 3345. ಕುವೆಂಪು ಎಕ್ಸ್ಪ್ರೆಸ್ ರೈಲಿನ ನಾಮಕರಣಕ್ಕೆ ಕಾರಣ ಪತ್ರಕರ್ತ ಡಿ.ಪಿ.ಸತೀಶ್

#ಡಿ_ಪಿ_ಸತೀಶ್ CNN NEWS_18 Group Editorial Advisor South ತಾಳಗುಪ್ಪ ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ರಾಷ್ಟ್ರಕವಿ ಕುವೆಂಪು ಅವರ ಹೆಸರು ಕೇಂದ್ರ ಸರ್ಕಾರ ನಾಮಕರಣ ಮಾಡಲು ಇವರೇ ಕಾರಣಕರ್ತರು. ಆನಂದಪುರಂ ಸಾಹಿತ್ಯ ಹಬ್ಬದಲ್ಲಿ ತಾಳಗುಪ್ಪ ಮ್ಮೆಸೂರು ಎಕ್ಸಪ್ರೆಸ್ ರೈಲಿಗೆ ಕುವೆಂಪು ನಾಮಕರಣ ಮಾಡಿಸಿದ ಪತ್ರಕತ೯ರಿಗೆ ಗೌರವಿಸಿದ ಕ್ಷಣಗಳು #kuvempuexpress #mysoretalaguppa #railwayrenaming #sagar #Shivamogga #talaguppa #mysore #thirthahalli #BangalorePress #PressClub #PressClubOfIndia #CNNNews18 #dpsatish    ಸಾಗರ ತಾಲ್ಲೂಕಿನ ಕಾರ್ಗಲ್ ಸಮೀಪದ ಕೊಳಚಗಾರಿನ ಡಿ.ಪಿ. ಸತೀಶ್ ತಾಳಗುಪ್ಪದ ನಲ೦ದಾ ಪ್ರೌಡ ಶಾಲಾ ವಿದ್ಯಾರ್ಥಿ.  ನಂತರ ಸಾಗರದ ಲಾಲ್ ಬಹದ್ದೂರ್ ಕಾಲೇಜ್ ಪದವಿ ವ್ಯಾಸಂಗ ಮಾಡಿ ಚೆನೈನಲ್ಲಿ ಏಷಿಯನ್ ಏಜ್ ಕಾಲೇಜ್ ಆಫ್ ಜನ೯ಲಿಸಂ ನಲ್ಲಿ ರ್ಯಾಂಕ್ ಪಡೆದದ್ದು ಅವರ ಸಾಧನೆ.  ಮೊದಲ ವೃತ್ತಿ ದೆಹಲಿಯಲ್ಲಿ ಪಾರ್ಲಿಮೆಂಟ್ ವರದಿಗಾರರಾಗಿ ಸಿಸೋಡಿಯರ ಜೊತೆ (ದೆಹಲಿಯ ಈಗಿನ ಆಮ್ ಆದ್ಮಿ ಪಾರ್ಟಿ ಉಪ ಮುಖ್ಯಮಂತ್ರಿ) ದೆಹಲಿಯಲ್ಲಿ ಪ್ರಾರಂಬಿಸಿದ್ದರು.    ಈಗ ದೇಶದ ಅಂತಾರಾಷ್ಟ್ರೀಯ ಪತ್ರಿಕೋಧ್ಯಮದಲ್ಲಿ ಇವರದ್ದು ದೊಡ್ಡ ಹೆಸರು ಹಾಲಿ TV 18 ಬ್ರಾಡ್ ಕಾಸ್ಟ್ ಲಿಮಿಟೆಡ್ ಗ್ರೂಪ್ ಎಡಿಟೋರಿಯಲ್ ಅಡ್ವೆಸರ್ ಆಗಿ ದಕ್ಷಿಣ ಭಾರತ, ಶ್ರೀಲಂಕ ಮತ್ತು ಮಾರ...