Skip to main content

Posts

Showing posts with the label Don't desperate India will became super power of the World

ನಿರಾಶೆ ಬೇಡ, ಭಾರತ ಸೂಪರ್ ಪವರ್ ಆಗಿ ಹೊರಹೊಮ್ಮಲಿದೆ ಲಾಕ್ ಡೌನ್ ನಂತರ ಆಶಾದಾಯಕ ಜೀವನ ಖಂಡಿತಾ ಬಂದೇ ಬರುತ್ತದೆ ರೈತರು, ವ್ಯಾಪರಸ್ಥರು, ಉದ್ಯಮಿಗಳು ಹತಾಶರಾಗಬೇಕಾಗಿಲ್ಲ.

#ಕೊರಾನಾ_ಲಾಕ್_ಡೌನ್_ಡೈರಿ_2020 #ಲೆಟರ್_ನOಬರ್_27 #ದಿನಾ೦ಕ_01_ಮೇ_2020     #ಭಾರತ_ನವೀಕರಣಗೊಂಡು_ಮುOದಿನದಿನದಲ್ಲಿ_ಬಲಿಷ್ಟ್_ಭಾರತ_ಆಗಿ_ಹೊರಹೊಮ್ಮಲಿದೆ.       ಕೊರಾನ ವೈರಸ್ ನಿOದ ಇಡೀ ದೇಶ ಸ್ಥಬ್ದ, ಆಥಿ೯ಕ ಸಂಕಷ್ಟದಲ್ಲಿ ಸಾವು ನೋವು, ಉದ್ಯೋಗ ನಷ್ಟ ಇವುಗಳು ಯುದ್ಧ ಪೀಡಿತ ದೇಶಗಳಿಗಿಂತ ಸಮಸ್ಯೆ ಬೇರೆ ಆಗಿಲ್ಲ.    ಕೊರಾನಾ ವೈರಸ್ ಇನ್ನೆಷ್ಟು ದಿನ ಅಥವ ತಿಂಗಳು ನಮ್ಮನ್ನ ಕಾಡಬಹುದು? ಅದಕ್ಕೂ ಒಂದು ಕೊನೆ ಇರಲೇಬೇಕಲ್ಲ? ಮುಂದಿನ ಆಗಸ್ಟ್ ಒಳಗೆ ಇಡೀ ದೇಶ ಕೊರಾನ ಮುಕ್ತ ಆಗೇ ಆಗುತ್ತದೆಂಬ ಆಶಾಭಾವನೆ ಇದೆ.     ಮಾಚ್೯ 25 ರಿಂದ ಲಾಕ್ ಡೌನ್ ಆಗಿದ್ದರಿಂದ ದೇಶ ಆಥಿ೯ಕ ಸಂಕಷ್ಟಕ್ಕೆ ಒಳಗಾದರೂ ಈ ಸಾಂಕ್ರಮಿಕ ರೋಗ ಹರಡುವುದನ್ನ ಒಂದು ರೀತಿಯಲ್ಲಿ ತಡೆಯಲಾಯಿತು.    ಜಪಾನ್ ದೇಶದ ಮೇಲೆ ಅಣು ಬಾಂಬ್ ಬಿದ್ದು ಆದೇಶ ಸಾಮಾಜಿಕ, ಆಥಿ೯ಕ ಮತ್ತು ರಾಜಕೀಯ ಸಂಕಷ್ಟಕ್ಕೆ ಈಡಾದದ್ದು ನಂತರ ಸ್ವಯಂ ಪ್ರೇರಣೆಯಿ೦ದ ಆದೇಶ ಸಂಪೂಣ೯ ಪುನರ್ ನಿಮಾ೯ಣವಾಗಿ ಇಡೀ ವಿಶ್ವಕ್ಕೆ ಮಾದರಿ ಆಗಿದೆ.    ಬೃಹತ್ ಭಾರತ ದೇಶ ಈ ಆರೋಗ್ಯ ತುತು೯ ಪರಿಸ್ಥಿತಿಯಿಂದ ಎಲ್ಲಾ ರೀತಿಯ ಸಂಕಷ್ಟದಲ್ಲಿದೆ ಆದರೆ ಮುಂದಿನ ದಿನದಲ್ಲಿ ಇದನ್ನೆಲ್ಲ ಮೀರಿ ವಿಶ್ವದಲ್ಲೇ ಸೂಪರ್ ಪವರ್ ರಾಷ್ಟ್ರವಾಗಿ ಹೊರಹೊಮ್ಮು ಎಲ್ಲಾ ಸಾಧ್ಯತೆಗಳಿದೆ.   ದೇಶದ ಆಥಿ೯ಕ ಸ್ಥಿರತೆ, ಕೃಷಿ,...