Skip to main content

Posts

Showing posts with the label Famous historian Ambrayya matt wrote his comments on my novel BESTARA RANI CHAMPAKA

Blog number 2222. ಆನಂದಪುರಂನಲ್ಲಿ ಕೆಳದಿ ರಾಜ ವೆಂಕಟಪ್ಪ ನಾಯಕ ನಿರ್ಮಿಸಿರುವ ಸ್ಮಾರಕ ರಾಣಿ ಚಂಪಕಾಳ ಪ್ರೇಮ ಸೌದ ಇದನ್ನು ಆದರಿಸಿ ನಾನು ಬರೆದ ಕಾದಂಬರಿ ಕೆಳದಿ ಸಾಮ್ರಾಜ್ಯ ಇತಿಹಾಸ ಮರೆತ ಬೆಸ್ತರ ರಾಣಿ ಚಂಪಕ ಕಾದಂಬರಿ ಓದಿ 2020 ರಲ್ಲಿ ಖ್ಯಾತ ಇತಿಹಾಸ ಸಂಶೋಧಕ ಅಂಬ್ರಯ್ಯ ಮಠರು ಬರೆದ ಅಭಿಪ್ರಾಯ ವಿಮರ್ಶೆ ಇಲ್ಲಿದೆ.

#ಕೆಳದಿ_ಇತಿಹಾಸದ_ಖ್ಯಾತಸಂಶೋದಕ #ಅ೦ಬ್ರಯ್ಯಮಠ_ಬಿದನೂರುನಗರವಾಸಿ #ಅವರು_4_10_2020ರಲ್ಲಿ_ನನ್ನ_ಕಾದಂಬರಿ #ಕೆಳದಿ_ಸಾಮ್ರಾಜ್ಯ_ಇತಿಹಾಸ_ಮರೆತಿರುವ #ಬೆಸ್ತರರಾಣಿ_ಚಂಪಕಾ_ಓದಿ_ವಿಮರ್ಶೆ_ಬರೆದಿದ್ದಾರೆ #ಅವರು_ನನ್ನ_ಕಾದಂಬರಿ_ಓದಿ_ಪ್ರತಿಕ್ರಿಯಿಸಿದ್ದು_ನನಗೆ_ಸಂತೋಷ_ತಂದಿದೆ. #ಡಿಜಿಟಲ್_ಮಾಧ್ಯಮದಲ್ಲಿ_ಅವರು_ಬಿದನೂರು_ಕೋಟೆ_ವಿವರಣೆ_ನೀಡುತ್ತಿದಾರೆ #ಈ_ಸಂದರ್ಭದಲ್ಲಿ_ಇನ್ನೊಮ್ಮೆ ಶ್ರೀ.ಕೆ.ಅರುಣ್ ಪ್ರಸಾದರು ಆನಂದಪುರದ ಕುರಿತಂತೆ ಇನ್ನೂ ಹೆಚ್ಚಿನ ಶೋಧನೆ ಮಾಡುವಂತಾಗಲಿ, ಹೆಚ್ಚು ಹೆಚ್ಚು ಕೃತಿಗಳನ್ನು ಸಾರಸ್ವತಲೋಕಕ್ಕೆ ನೀಡುವಂತಾಗಲಿ ಎಂದು ಹಾರೈಸುತ್ತ; ಈ ಕೃತಿಯನ್ನು ಓದುವ ಪ್ರತಿಯೊಬ್ಬರೂ  ಒಮ್ಮೆ ಆನಂದಪುರದ ಚಂಪಕ ಸರಸ್ಸನ್ನು ನೋಡುವಂತಾಗಲಿ, ಇದರ ರಕ್ಷಣೆಗೆ ಸರ್ಕಾರ ಹಾಗೂ ಸಾರ್ವಜನಿಕರು ಮುಂದಾಗಲಿ ಎಂದು ವಿನಂತಿಸಿಕೊಳ್ಳುತ್ತೇನೆ. ದಿನಾಂಕ: 04.10.2020 ಅಂಬ್ರಯ್ಯ ಮಠ, ಬಿದನೂರುನಗರ 9480402712  #ಬೆಸ್ತರರಾಣಿ_ಚಂಪಕಾ” ಕಾದಂಬರಿ ಕುರಿತು  ಒಂದು ಪ್ರತಿಕ್ರಿಯೆ  ಶ್ರೀ ಕೆ.ಅರುಣ್ ಪ್ರಸಾದ್ ಅವರು ಬರೆದ “ಬೆಸ್ತರರಾಣಿ ಚಂಪಕಾ” ಸಂಪೂರ್ಣವಾಗಿ  ಓದಿದೆ. ಓದಿದೆ ಎನ್ನುವುದಕ್ಕಿಂತ  ಕೃತಿ ಓದಿಸಿಕೊಂಡುಹೋಯಿತು ಎನ್ನುವುದು ಹೆಚ್ಚು ಸೂಕ್ತ ಎನ್ನಿಸುತ್ತದೆ. ಓದಿದ ಮೇಲೆ ಆ ಕುರಿತಂತೆ ಬರೆಯದೇ ಹೋದರೆ ಅಪಚಾರವಾದೀತು ಎಂಬ ಕಾರಣಕ್ಕಾಗಿ ನಾಲ್ಕು ವಾಕ್ಯ ಬರೆಯಬೇಕೆಂದು ಕುಳಿತ...