Skip to main content

Posts

Showing posts with the label Famous writer Mr Gajanana Sharma openion on Italian traveller Dollavelle in discussion about my nove BESTARA RANI CHAMPAKA

ಕೆಳದಿ ರಾಜ ವೆಂಕಟಪ್ಪ ನಾಯಕರನ್ನು ಬೇಟಿ ಮಾಡಿದ ಇಟಲಿ ಪ್ರವಾಸಿ ಡೊಲ್ಲಾವೆಲ್ಲಾರ ಬಗ್ಗೆ ಖ್ಯಾತ ಸಂಶೋದಕ ಸಾಹಿತಿ ಗಜಾನನ ಶಮ೯ರು ಬರೆದ ಅಭಿಪ್ರಾಯ, ನನ್ನ ಕಾದಂಬರಿ "ಬೆಸ್ತರರಾಣಿ ಚಂಪಕಾ" ಚರ್ಚೆ ಸಂದರ್ಭದಲ್ಲಿ

ದನ್ಯವಾದಗಳು ಗಜಾನನ ಶಮಾ೯ರಿಗೆ, ನಮ್ಮಲ್ಲಿನ ಬಹುತೇಕರು ಸಂಶೋದಕರಾಗಿ ಸಂಶೋಧನೆ ಮಾಡಿದ್ದೇವೆ ಎನ್ನುವುದು ಈ ರೀತಿ ಲಂಡನ್ ಮ್ಯೂಸಿಯಂನಲ್ಲಿ ಸಂರಕ್ಷಿಸಲ್ಪಟ್ಟ ವಿದೇಶಿ ಪ್ರವಾಸಿಗಳ ಪತ್ರಗಳ ಮತ್ತು ಚಿತ್ರಗಳನ್ನು ಆದಾರವಾಗಿಟ್ಟು ಮಾತಾಡುತ್ತಾರೆ ಬರೆಯುತ್ತಾರೆ ಆದರೆ ಕಣ್ಣೆದುರು ಇರುವ, ಕೈಗೆಟುಕುವ ದೂರದಲ್ಲಿರುವ ಸ್ಮಾರಕ ಮತ್ತು ಜನಪದದಲ್ಲಿರುವ ಕಥೆ ಹಾಡುಗಳನ್ನು ಮಾತ್ರ ಒಪ್ಪುವುದೇ ಇಲ್ಲ.   ಇದು ನಮ್ಮ ಊರಿನ ಜನರ ಮಧ್ಯದಲ್ಲಿ ಇರುವ ಸ್ಮಾರಕ, ಪ್ರಚಲಿತ ಕಥೆ, ಲಾವಣಿ ಮತ್ತು ಚಂಪಕಾಳ ವಂಶಸ್ಥರ ಸತ್ಯ ಕಥೆ ಆದರೂ ನನಗೆ ವಿದೇಶಿ ಪ್ರವಾಸಿಗಳು ಬರೆದ ಪತ್ರಗಳನ್ನು ಆದರಿಸಿ ಕುಟುಕುವ ನಮ್ಮ ಸಂಶೋದಕರಿಗೆ ಹೆದರಿ ನನ್ನ ಕಾದಂಬರಿ ಕಾಲ್ಪನಿಕ ಅಂತ ಬರೆದೆ.  ಈಗಲೂ ಸಂಶೋದನೆ ಮಾಡುವವರಿಗೆ ಕುಂಬಳೆ ಕಾಸರಗೋಡಿನ ಅನೇಕ ಮನೆಯಲ್ಲಿರುವ ತಾಮ್ರಪತ್ರಗಳು ಹೊಸ ಇತಿಹಾಸ ಹೇಳುತ್ತದೆ. ಗಜಾನನ ಶರ್ಮರು ನನ್ನ ಕಾದಂಬರಿ "ಬೆಸ್ತರ ರಾಣಿ ಚಂಪಕಾ" ಬಗ್ಗೆಯ ಚರ್ಚೆಯಲ್ಲಿ ಅವರು ಪ್ರಕಟಿಸಿರುವ ಈ ಲೇಖನ ಓದಿ. #ರಾಣಿಚೆನ್ನಭೈರಾದೇವಿ #ಕಾನೂರು #ಕೋಟೆ #ಗೇರುಸೊಪ್ಪೆ #ರೈನಾದಿಪೆಮೆಂಟಾ ರಾಣಿ ಚೆನ್ನಭೈರಾದೇವಿ, ಹಿರಿಯ ವೆಂಕಟಪ್ಪ ನಾಯಕ ಮತ್ತು ರಾಣಿ ಅಬ್ಬಕ್ಕಳ ಕುರಿತು ಅಸಂಬದ್ಧಗಳನ್ನು ಬರೆದ ಪೀಟ್ರೋ ಡೆಲ್ಲಾವಲ್ಲೆಯೆಂಬ ವಿಕ್ಷಿಪ್ತ ಮನಸ್ಸಿನ ಪ್ರವಾಸಿ...     ನನ್ನ ಸ್ನೇಹಿತರಾದ ಸಾಗರದ ಸಜ್ಜನ, ಗಂಗಾಧರ ನಾಯಕರು  ಸೃಜನಶೀಲ ಲೇಖ...