Skip to main content

Posts

Showing posts with the label Five hundred years old Anandapuram KOTE ANJANEYA TEMPLE

ಭಾಗ - 58, ಆನಂದಪುರಂ ಇತಿಹಾಸ, ಸುಮಾರು ಐದು ನೂರು ವರ್ಷ ಪುರಾತನವಾದ ಆನಂದಪುರಂ ಕೋಟೆ ಆಂಜನೇಯ ಗುಡಿ, ಶಿವಮೊಗ್ಗ ತಾಳಗುಪ್ಪ ಮೀಟರ್ ಗೇಜ್ ರೈಲು ಮಾರ್ಗಕ್ಕಾಗಿ ಐತಿಹಾಸಿಕ ಆನಂದಪುರಂ ಕೋಟೆ ಇಬ್ಬಾಗ ಮಾಡಿದ ಬ್ರಿಟೀಷ್ ಸರಕಾರ

#ಭಾಗ_58. #ಆನ೦ದಪುರಂ_ಇತಿಹಾಸ. #ಸುಮಾರು_500_ವರ್ಷ_ಪುರಾತನ_ಅನಂದಪುರಂ_ಕೋಟೆ_ಆಂಜನೇಯ. #ಶಿವಮೊಗ್ಗ_ತಾಳಗುಪ್ಪ_ರೈಲು_ಮಾಗ೯_ಆನಂದಪುರಂ_ಕೋಟೆ_ಸೀಳಿ_ನಿರ್ಮಿಸಿದ_ಬ್ರಿಟಿಷರು . #ಕೋಟೆಯಲ್ಲಿ_ನಿದಿ_ಸಿಕ್ಕಿದ_ಜನಪದ_ಕಥೆಯೂ_ಇದೆ. #ಅಯ್ಯಂಗಾರರ_ಕುಟುಂಬ_ಪೂಜೆ_ನೈವೇದ್ಯ_ಸಾಮೂಹಿಕ_ಬೋಜನ_ಏರ್ಪಡಿಸುತ್ತಿದ್ದರು. #ಯಡೇಹಳ್ಳಿ_ಕೋಟೆ_ಹೆಸರಿನ_ಈ_ಪ್ರದೇಶ_ಕಿರಾತಕರ_ಆಳ್ವಿಕೆಯಲ್ಲಿದ್ದದ್ದನ್ನು_ರಾಜವೆಂಕಟಪ್ಪ_ನಾಯಕ_ವಶ_ಪಡೆಯುತ್ತಾರೆ. #ರಾಮಕ್ಷತ್ರಿಯ_ಕೋಟೆಗಾರರಿಂದ_ಪುನರ್_ನಿರ್ಮಾಣವಾದ_ಆನಂದಪುರ೦_ಕೋಟೆ. #ಉಗಾಂಡದಲ್ಲಿ_ಸಕ್ಕರೆ_ಕಾರ್ಖಾನೆ_ಉದ್ಯೋಗಿ_1950ರ_ದಶಕದಲ್ಲಿ_ಕೋಟೆ_ಆಂಜನೇಯ_ಗುಡಿ_ಮತ್ತು_ಪಗಾರ_ನಿರ್ಮಿಸಿದ್ದರು     ಆನಂದಪುರಂನ ಐತಿಹಾಸಿಕ ಕೆಳದಿ ಅರಸರ ಕೋಟೆಯ ಕೋಟೆ ಆಂಜನೇಯ ದೇವಸ್ಥಾನ ಸುಮಾರು 500 ವಷ೯ದಷ್ಟು ಪುರಾತನ ಇರಬಹುದು.   1938 ರಲ್ಲಿ ಶಿವಮೊಗ್ಗ ತಾಳಗುಪ್ಪ ಮೀಟರ್ ಗೇಜ್ ರೈಲು ಮಾರ್ಗ ನಿರ್ಮಿಸುವಾಗ ಈ ಐತಿಹಾಸಿಕ ಕೋಟೆ ಸಂರಕ್ಷಿಸದೆ ಕೋಟೆ ಮದ್ಯ ಸೀಳಿಕೊಂಡು ರೈಲು ಮಾರ್ಗ ನಿರ್ಮಿಸಿದ ಉದ್ದೇಶ ದುರಂತವೇ.    ಕೆಳದಿ ರಾಜ ವೆಂಕಟಪ್ಪ ನಾಯಕರು ಈ ಕೋಟೆ (ಆಗ ಯಡೇಹಳ್ಳಿ ಕೋಟೆ ಅಂತ ಈ ಪ್ರದೇಶದ ಮೂಲ ಹೆಸರು) ಮತ್ತು ಹರತಾಳು ಪ್ರದೇಶ ಕಿರಾತಕರಿಂದ (ಚಿತ್ರದುರ್ಗದ ನಾಯಕರು ಇರಬಹುದು) ವಶಪಡಿಸಿಕೊಂಡು ಅಭಿವೃದ್ದಿ ಮಾಡಿದ ಇತಿಹಾಸದ ದಾಖಲೆಗಳು ಲಭ್ಯವಿದೆ.   ...

ಭಾಗ - 58, ಆನಂದಪುರಂ ಇತಿಹಾಸ, ಸುಮಾರು ಐದು ನೂರು ವರ್ಷ ಪುರಾತನವಾದ ಆನಂದಪುರಂ ಕೋಟೆ ಆಂಜನೇಯ ಗುಡಿ, ಶಿವಮೊಗ್ಗ ತಾಳಗುಪ್ಪ ಮೀಟರ್ ಗೇಜ್ ರೈಲು ಮಾರ್ಗಕ್ಕಾಗಿ ಐತಿಹಾಸಿಕ ಆನಂದಪುರಂ ಕೋಟೆ ಇಬ್ಬಾಗ ಮಾಡಿದ ಬ್ರಿಟೀಷ್ ಸರಕಾರ

#ಭಾಗ_58. #ಆನ೦ದಪುರಂ_ಇತಿಹಾಸ. #ಸುಮಾರು_500_ವರ್ಷ_ಪುರಾತನ_ಅನಂದಪುರಂ_ಕೋಟೆ_ಆಂಜನೇಯ. #ಶಿವಮೊಗ್ಗ_ತಾಳಗುಪ್ಪ_ರೈಲು_ಮಾಗ೯_ಆನಂದಪುರಂ_ಕೋಟೆ_ಸೀಳಿ_ನಿರ್ಮಿಸಿದ_ಬ್ರಿಟಿಷರು . #ಕೋಟೆಯಲ್ಲಿ_ನಿದಿ_ಸಿಕ್ಕಿದ_ಜನಪದ_ಕಥೆಯೂ_ಇದೆ. #ಅಯ್ಯಂಗಾರರ_ಕುಟುಂಬ_ಪೂಜೆ_ನೈವೇದ್ಯ_ಸಾಮೂಹಿಕ_ಬೋಜನ_ಏರ್ಪಡಿಸುತ್ತಿದ್ದರು. #ಯಡೇಹಳ್ಳಿ_ಕೋಟೆ_ಹೆಸರಿನ_ಈ_ಪ್ರದೇಶ_ಕಿರಾತಕರ_ಆಳ್ವಿಕೆಯಲ್ಲಿದ್ದದ್ದನ್ನು_ರಾಜವೆಂಕಟಪ್ಪ_ನಾಯಕ_ವಶ_ಪಡೆಯುತ್ತಾರೆ. #ರಾಮಕ್ಷತ್ರಿಯ_ಕೋಟೆಗಾರರಿಂದ_ಪುನರ್_ನಿರ್ಮಾಣವಾದ_ಆನಂದಪುರ೦_ಕೋಟೆ. #ಉಗಾಂಡದಲ್ಲಿ_ಸಕ್ಕರೆ_ಕಾರ್ಖಾನೆ_ಉದ್ಯೋಗಿ_1950ರ_ದಶಕದಲ್ಲಿ_ಕೋಟೆ_ಆಂಜನೇಯ_ಗುಡಿ_ಮತ್ತು_ಪಗಾರ_ನಿರ್ಮಿಸಿದ್ದರು     ಆನಂದಪುರಂನ ಐತಿಹಾಸಿಕ ಕೆಳದಿ ಅರಸರ ಕೋಟೆಯ ಕೋಟೆ ಆಂಜನೇಯ ದೇವಸ್ಥಾನ ಸುಮಾರು 500 ವಷ೯ದಷ್ಟು ಪುರಾತನ ಇರಬಹುದು.   1938 ರಲ್ಲಿ ಶಿವಮೊಗ್ಗ ತಾಳಗುಪ್ಪ ಮೀಟರ್ ಗೇಜ್ ರೈಲು ಮಾರ್ಗ ನಿರ್ಮಿಸುವಾಗ ಈ ಐತಿಹಾಸಿಕ ಕೋಟೆ ಸಂರಕ್ಷಿಸದೆ ಕೋಟೆ ಮದ್ಯ ಸೀಳಿಕೊಂಡು ರೈಲು ಮಾರ್ಗ ನಿರ್ಮಿಸಿದ ಉದ್ದೇಶ ದುರಂತವೇ.    ಕೆಳದಿ ರಾಜ ವೆಂಕಟಪ್ಪ ನಾಯಕರು ಈ ಕೋಟೆ (ಆಗ ಯಡೇಹಳ್ಳಿ ಕೋಟೆ ಅಂತ ಈ ಪ್ರದೇಶದ ಮೂಲ ಹೆಸರು) ಮತ್ತು ಹರತಾಳು ಪ್ರದೇಶ ಕಿರಾತಕರಿಂದ (ಚಿತ್ರದುರ್ಗದ ನಾಯಕರು ಇರಬಹುದು) ವಶಪಡಿಸಿಕೊಂಡು ಅಭಿವೃದ್ದಿ ಮಾಡಿದ ಇತಿಹಾಸದ ದಾಖಲೆಗಳು ಲಭ್ಯವ...