Skip to main content

Posts

Showing posts with the label Gajanana Sharma very good writer on Itali tourist Dairy of Dollavalle

ಕೆಳದಿ ರಾಜ ವೆಂಕಟಪ್ಪ ನಾಯಕ, ಗೇರುಸೊಪ್ಪೆ ಕಾಳು ಮೆಣಸಿನ ರಾಣಿ ಚೆನ್ನ ಬೈರಾದೇವಿ ಮತ್ತು ಮಂಗಳೂರಿನ ರಾಣಿ ಅಬ್ಬಕ್ಕಳ ಬಗ್ಗೆ ಇಟಲಿ ಪ್ರವಾಸಿ ಡೊಲ್ಲಾ ವಲ್ಲೆ ತನ್ನ ಕೆಲವೇ ದಿನದ ಪ್ರವಾಸದಲ್ಲಿ ಈ ಮೂವರ ಬಗ್ಗೆ ತೆಜೋವದೆ ಮಾಡುವಂತ ಬರಹ ದಾಖಲಿಸಿದ್ದು ಇದು ಸತ್ಯವಲ್ಲ ಅನ್ನುವ ದಾಖಲೆ ಸಹಿತ ವಾದ ಶ್ರೀ ಗಜಾನನ ಶಮಾ೯ರ ಈ ಲೇಖನ ಸಂಶೋದಕರು ಗಮನಿಸಬೇಕು

ದನ್ಯವಾದಗಳು ಗಜಾನನ ಶಮಾ೯ರಿಗೆ, ನಮ್ಮಲ್ಲಿನ ಬಹುತೇಕರು ಸಂಶೋದಕರಾಗಿ ಸಂಶೋಧನೆ ಮಾಡಿದ್ದೇವೆ ಎನ್ನುವುದು ಈ ರೀತಿ ಲಂಡನ್ ಮ್ಯೂಸಿಯಂನಲ್ಲಿ ಸಂರಕ್ಷಿಸಲ್ಪಟ್ಟ ವಿದೇಶಿ ಪ್ರವಾಸಿಗಳ ಪತ್ರಗಳ ಮತ್ತು ಚಿತ್ರಗಳನ್ನು ಆದಾರವಾಗಿಟ್ಟು ಮಾತಾಡುತ್ತಾರೆ ಬರೆಯುತ್ತಾರೆ ಆದರೆ ಕಣ್ಣೆದುರು ಇರುವ, ಕೈಗೆಟುಕುವ ದೂರದಲ್ಲಿರುವ ಸ್ಮಾರಕ ಮತ್ತು ಜನಪದದಲ್ಲಿರುವ ಕಥೆ ಹಾಡುಗಳನ್ನು ಮಾತ್ರ ಒಪ್ಪುವುದೇ ಇಲ್ಲ.   ಇದು ನಮ್ಮ ಊರಿನ ಜನರ ಮಧ್ಯದಲ್ಲಿ ಇರುವ ಸ್ಮಾರಕ, ಪ್ರಚಲಿತ ಕಥೆ, ಲಾವಣಿ ಮತ್ತು ಚಂಪಕಾಳ ವಂಶಸ್ಥರ ಸತ್ಯ ಕಥೆ ಆದರೂ ನನಗೆ ವಿದೇಶಿ ಪ್ರವಾಸಿಗಳು ಬರೆದ ಪತ್ರಗಳನ್ನು ಆದರಿಸಿ ಕುಟುಕುವ ನಮ್ಮ ಸಂಶೋದಕರಿಗೆ ಹೆದರಿ ನನ್ನ ಕಾದಂಬರಿ ಕಾಲ್ಪನಿಕ ಅಂತ ಬರೆದೆ.  ಈಗಲೂ ಸಂಶೋದನೆ ಮಾಡುವವರಿಗೆ ಕುಂಬಳೆ ಕಾಸರಗೋಡಿನ ಅನೇಕ ಮನೆಯಲ್ಲಿರುವ ತಾಮ್ರಪತ್ರಗಳು ಹೊಸ ಇತಿಹಾಸ ಹೇಳುತ್ತದೆ.   ನನ್ನ ಕಾದಂಬರಿ ಬೆಸ್ತರ ರಾಣಿ ಚಂಪಕಾದ ಬಗ್ಗೆ ಉಲ್ಲೇಖಿಸಿ ಗಜಾನನ ಶಮಾ೯ರು ಬರೆದ ಪೇಸ್ ಬುಕ್ ಲೇಖನ   ರಾಣಿ ಚೆನ್ನಭೈರಾದೇವಿ, ಹಿರಿಯ ವೆಂಕಟಪ್ಪ ನಾಯಕ ಮತ್ತು ರಾಣಿ ಅಬ್ಬಕ್ಕಳ ಕುರಿತು ಅಸಂಬದ್ಧಗಳನ್ನು ಬರೆದ ಪೀಟ್ರೋ ಡೆಲ್ಲಾವಲ್ಲೆಯೆಂಬ ವಿಕ್ಷಿಪ್ತ ಮನಸ್ಸಿನ ಪ್ರವಾಸಿ...     ನನ್ನ ಸ್ನೇಹಿತರಾದ ಸಾಗರದ ಸಜ್ಜನ, ಗಂಗಾಧರ ನಾಯಕರು  ಸೃಜನಶೀಲ ಲೇಖಕ ಅರುಣ ಪ್ರಸಾದರ "ಬೆಸ್ತರ ರಾಣಿ ಚೆಂಪಕ"  ಕಾದಂಬರಿಯ ಕುರಿತು ಇ...