Skip to main content

Posts

Showing posts with the label KUVEMPU AIR PORT SHIMOGA inaugurating by prime minister Narendra Modi on 27th February 2027 Monday this Air Port dream come to true by Mr Yadurappa

Blog number 1256. ಶಿವಮೊಗ್ಗದ ಸೋಗಾನೆಯಲ್ಲಿ ಯಡೂರಪ್ಪನವರ ಸತತ ಪ್ರಯತ್ನದಿಂದ ನಿರ್ಮಾಣವಾಗಿ ದಿನಾಂಕ 27-ಪೆಬ್ರವರಿ -2023 ಸೋಮವಾರ ಪ್ರದಾನಿ ನರೇಂದ್ರ ಮೋದಿ ಉದ್ಘಾಟಿಸಲಿರುವ ಕುವೆಂಪು ವಿಮಾನ ನಿಲ್ದಾಣ ಶಿವಮೊಗ್ಗ.

ಶಿವಮೊಗ್ಗ_ವಿಮಾನ_ನಿಲ್ದಾಣದ_ಕನಸು_ನನಸಾಯಿತು #ಇದರ_ಸಂಪೂರ್ಣ_ಕ್ರೆಡಿಟ್_ಯಡೂರಪ್ಪನವರದ್ದೆ #ಕಾಮಗಾರಿ_ನಿರ್ವಹಿಸಿದ_ಸಂಸ್ಥೆ_ತೀರ್ಥಹಳ್ಳಿ_ಷರೀಪ್_ಸಾಹೇಬರದ್ದು, #ಕನ್ನಡಕ್ಕೆ_ಮೊದಲ_ಜ್ಞಾನಪೀಠ_ಪ್ರಶಸ್ತಿ_ತಂದ_ಕವಿ_ಕುವೆಂಪು_ಹೆಸರಿನ_ವಿಮಾನ_ನಿಲ್ದಾಣ #ತಮ್ಮ_ಹೆಸರಿನ_ನಾಮಕರಣ_ನಯವಾಗಿ_ನಿರಾಕರಿಸಿ_ಕುವೆಂಪು_ಹೆಸರು_ಸೂಚಿಸಿದ_ಯಡೂರಪ್ಪ #ರಾಷ್ಟ್ರಪತಿಗಳು_ಕೊಯಮತ್ತೂರು_ಪ್ರವಾಸಕ್ಕೆ_ಬಳಸಿದ್ದ_ಬೋಯಿಂಗ್_737_ಇವತ್ತು_ಶಿವಮೊಗ್ಗದಲ್ಲಿಳಿದ_ಮೊದಲ_ವಿಮಾನ. #ಪೆಬ್ರುವರಿ_27_ಸೋಮವಾರ_ಪ್ರದಾನಿ_ಮೋದಿ_ಉದ್ಘಾಟಿಸಲಿದ್ದಾರೆ. #ಆಕಾಶದಿಂದ_ಕಮಲದ_ಆಕಾರದಲ್ಲಿ_ಕಾಣುವ_ವಿಮಾನ_ನಿಲ್ದಾಣ. #ಯಡೂರಪ್ಪರ_ಸಾದನೆ_ತ್ಯಾಗಕ್ಕೆ_ಬದಲಾಗಿ_ಅವರ_ಹೆಸರು_ಸೂಕ್ತ_ಸ್ಥಳಕ್ಕೆ_ನಾಮಕರಣ_ಮಾಡಲೇ_ಬೇಕು https://youtu.be/aqp5vMnoE9w    ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣವಾದರೆ ಮದ್ಯ ಕರ್ನಾಟಕದ ಶಿವಮೊಗ್ಗ - ಚಿಕ್ಕಮಗಳೂರು - ದಾವಣಗೆರೆ - ಚಿತ್ರದುರ್ಗ - ಹಾಸನ ಜಿಲ್ಲೆಗಳಿಗೆ ಸುಲಭ ಸಂಪರ್ಕವಾಗುವುದರಿಂದ ಈ ಜಿಲ್ಲೆಗಳಿಗೆ ಅನೇಕ ಉದ್ಯಮಗಳು ಬರಲಿದೆ ಇದರಿಂದ ಉದ್ಯೋಗ ಸೃಷ್ಟಿ ಆಗಲಿದೆ ಈ ಬಾಗದಲ್ಲಿ ವ್ಯಾಪಾರ- ಕೈಗಾರಿಕೆ - ಪ್ರವಾಸೋದ್ಯಮದಲ್ಲಿ ದೊಡ್ಡ ಮಟ್ಟದ ಯಶಸ್ಸು ಸಾಧ್ಯವಾಗಲಿದೆ.    ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣದ ಕನಸು ಕಂಡವರು ಯಡೂರಪ್ಪನವರು, 20 -ಜೂನ್ - 2008ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್...