Skip to main content

Posts

Showing posts with the label Kagodu horatada nethara H.Ganapathiyappa

Blog number 2289. ಕಾಗೋಡು ಭೂ ಹೋರಾಟದ ನೇತಾರ ಹೆಚ್.ಗಣಪತಿಯಪ್ಪರ ಪುಣ್ಯ ತಿಥಿ

#ಕಾಗೋಡು_ಹೋರಾಟದ_ರೂವಾರಿ_ಗಣಪತಿಯಪ್ಪರ_ಪುಣ್ಯತಿಥಿ. #ಕಾಗೋಡು_ಹೋರಾಟದ_ರೂವಾರಿ #ಹೆಚ್_ಗಣಪತಿಯಪ್ಪರ_ನೆನಪು #kagodu #hganapathiyappa #kagoduraithahorata #sagara #vadnala  (ಜನನ 3- ಆಗಸ್ಟ್-1924:ಮರಣ 30 - ಸೆಪ್ಟೆಂಬರ್ -2014 )    ಅವರ ಹೋರಾಟವನ್ನೆ ಜನ ಮರೆತು ಬಿಟ್ಟ ಕಾಲದಲ್ಲಿ ಅವರ ಆತ್ಮಚರಿತ್ರೆ ಸಾಹಿತಿ ಕೋಣಂದೂರು ವೆಂಕಟಪ್ಪ ಗೌಡರಿಂದ ಬರಿಸಿದ್ದು.    ಅದಕ್ಕೆ ದಾಖಲೆ ಹುಡುಕಾಟ, ಪುಸ್ತಕ ಮುದ್ರಣಕ್ಕೆ ಹಣಕ್ಕಾಗಿ ಪ್ರಯತ್ನ.    ಪುಸ್ತಕ ಮುದ್ರಿಸದಂತೆ ಬಾಹ್ಯ ಒತ್ತಡ, ಬಿಡುಗಡೆ ಮಾಡದಂತೆ ಕಾಯ೯ಕ್ರಮ ಹಾಳು ಮಾಡುವ ಪ್ರಯತ್ನ.     ಕೆಟ್ಟ ವಿಮಶೆ೯ ಬರೆದ ವಿಮರ್ಶಕರು.    ಕಾಗೋಡಿನಲ್ಲಿ ಲೋಹಿಯಾ ಆ ಕಾಲದಲ್ಲಿ ಕಾಗೋಡಿನ ವೀರ ಹೋರಾಟಗಾರರನ್ನ ಉದ್ದೇಶಿಸಿ ಬಾಷಣ ಮಾಡಿದ ಅರಳಿಕಟ್ಟೆಯಿಂದ  ತೀರ್ಥಹಳ್ಳಿ ತಾಲೂಕಿನ ಕಡಿದಾಳಿನ ಕಡಿದಾಳು ಮಂಜಪ್ಪರ ಸಮಾದಿವರೆಗೆ ಒಯ್ದ #ಕಾಗೋಡು_ಸುವಣ೯_ಜ್ಯೋತಿ.   ಹೀಗೆ ಮರೆತು ಹೋದ ಅನೇಕ ನೆನಪುಗಳು ನೆನಪಾಯಿತು.