Skip to main content

Posts

Showing posts with the label One beautiful folk song made me to travel thousands kilometres and take blessings from Bagamma godess of Ghattaraga.

Blog number 1738. ಒಂದು ಹಾಡಿನಿಂದ ಒಂದು ಸಾವಿರ ಕಿ.ಮಿ. ಪ್ರಯಾಣಿಸಿ ಕಲ್ಬುರ್ಗಿ ಜಿಲ್ಲೆಯ ಅಪ್ಜಲ್ಪುರ ತಾಲೂಕಿನ ಘತ್ತರಗದ ಬಾಗಮ್ಮ ದೇವಸ್ಥಾನ ದರ್ಶನ.

#ಒಂದು_ಹಾಡು_ಸಾವಿರ_ಕಿಲೋಮೀಟರ್_ಪ್ರಯಾಣಕ್ಕೆ_ಕಾರಣವಾಯಿತು. #ಕಳೆದ_ವರ್ಷ_ಆ_ಹಾಡು_ಕೇಳಿದ_ನಂತರ_ಅಲ್ಲಿಗೆ_ಹೋಗಲೇ_ಬೇಕೆಂದು_ನಿರ್ದರಿಸಿದ್ದೆ #ಕಲಬುರ್ಗಿ_ಜಿಲ್ಲೆಯ_ಅಪ್ಜಲ್ಪುರ_ತಾಲ್ಲೂಕಿನ_ಘತ್ತರಗಿಯ_ಬಾಗಮ್ಮ_ದೇವಾಲಯಕ್ಕೆ. #ವಿಜಯನಗರ_ಪತನದ_ನಂತರ_ಕೃಷ್ಣದೇವರಾಯರ_ಕುಲದೇವತೆ_ಇಲ್ಲಿಗೆ_ಬಂದು_ನೆಲೆಸಿದಳೆಂಬ_ಸ್ಥಳಪುರಾಣ #ಇಲ್ಲಿಗೆ_ಬಂದು_ಪ್ರಾರ್ಥಿಸಿದರೆ_ಇಷ್ಟಾರ್ಥ_ನೂರಕ್ಕೆ_ನೂರು_ಸಿದ್ಧಿ_ಎಂಬ_ನಂಬಿಕೆ #ನಿತ್ಯ_ಕನಿಷ್ಟ_ಎರೆಡು_ಸಾವಿರ_ಭಕ್ತರಿಗೆ_ದಾಸೋಹ #ಇಲ್ಲಿ_ದೇವರ_ಅರ್ಚಕರು_ಹಿಂದುಳಿದ_ಗಂಗಾಮತಸ್ಥ_ಮಹಿಳೆಯರು. https://youtube.com/shorts/I3-Clnq_iPw?feature=shared     ನಾನು ಈ ಚೌಡಿಕೆಯ ಪ್ರಕಾರದ ಸ್ಥಳ ಪುರಾಣದ ಹಾಡು ಒಂದು ಸಾವಿರಕ್ಕೂ ಹೆಚ್ಚು ಸಾರಿ ಕೇಳಿದ್ದೇನೆ ಉತ್ತರ ಕರ್ನಾಟಕದ ಸೊಗಡಿನ ಕನ್ನಡದಲ್ಲಿ ತಮ್ಮದೇ ಸಂಪ್ರದಾಯಿಕ ವಾದ್ಯದೊಂದಿಗೆ ಕಲಬುರ್ಗಿ ಜಿಲ್ಲೆಯ ಅಪ್ಜಲ್ಪುರ ತಾಲ್ಲೂಕಿನ ಘತ್ತರಗ ಎಂಬ ಊರಿನ ಬಾಗಮ್ಮ ತಾಯಿಯ (ಭಾಗ್ಯವಂತೆ ದೇವಿಯ) ಸ್ಥಳ ಪುರಾಣದ ಕಥೆ ಹೇಳುವು ಹಾಡು ಇದು.    ನೀವು ಈ ಲಿಂಕ್ ಕ್ಲಿಕ್ ಮಾಡಿ ಇದನ್ನು ಕೇಳ ಬಹುದು  https://youtu.be/E1Ny8LfCOUA?feature=shared    ವಿಜಯನಗರದ ಅರಸರ ಕುಲದೇವತೆ ಭಾಗ್ಯವತಿ ವಿಜಯನಗರದ ಸಿರಿ ಸಮೃದ್ಧಿಗೆ ಕಾರಣಳಾದವಳೆಂದು ಕೃಷ್ಣದೇವರಾಯರ ನಂತರ ಕೊನೆಯ ಅರಸ  ರಾಮರಾಯನು ಈ ದೇ...