Skip to main content

Posts

Showing posts with the label Parliament election 2019

Blog number 1449. ಲೋಕಸಭಾ ಚುನಾವಣಾ ಅಂಕಣ 13.(24- ಏಪ್ರಿಲ್ -2019)

#ಪ್ರಸಕ್ತ ರಾಜ ಕಾರಣದ ಒಳಗುಟ್ಟು# ಲೋಕ ಸಭಾ ಚುನಾವಣಾ ಅಂಕಣ ಭಾಗ-13. (ಕೆ.ಅರುಣ್ ಪ್ರಸಾದ್)     ಶಿವಮೊಗ್ಗ ಲೋಕಸಭಾ ಚುನಾವಣೆ ಮುಗಿಯಿತು ಇಬ್ಬರಿಗೂ ಗೆಲುವಿನ ಸೋಲಿನ ಚಾನ್ಸ್ 50:50.      ನಿನ್ನೆಯ ಮತದಾನದ ನಂತರ ಇಷ್ಟು ದಿನದ ಪ್ರಚಾರದ ಶಬ್ದ ನಿಶ್ಯಬ್ದವಾಗಿದೆ, ಅಭ್ಯಥಿ೯ಗಳು ನಾಟ್ ಕವರೇಜ್ನಲ್ಲಿದ್ದರೆ, ಪದಾಧಿಕಾರಿಗಳು ಕಾಯ೯ಕತ೯ರು ಕೂಡ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಅಧಿಕಾರಿಗಳು, ಟ್ಯಾಕ್ಸಿಯವರು, ಪತ್ರಕತ೯ರು ಕೂಡ.  ತಮ್ಮ ತಮ್ಮ ಮತ ಕೇಂದ್ರದಲ್ಲಿ ಏನಾಗಿದೆ ಅಂತ ಪ್ರತಮ ವತ೯ಮಾನ ತಿಳಿದಿದ್ದಾರೆ, ತಾಲ್ಲೂಕಗಳಲ್ಲಿ ಏನಾಗಬಹುದು? ಇದಕ್ಕೆ ಯಾರು ಕಾರಣ? ಹೀಗೆ ಚಚೆ೯ ಪ್ರಾರಂಭ ಆಗಿದೆ.  ಮುಂದುವರಿದು ದೂರದ ಬೈoದೂರಿನಲ್ಲಿ ಆ ಪಕ್ಷ ಮುಂದಿದೆ, ಈ ಸಾರಿ ಭದ್ರಾವತಿ JDS ಪುಲ್ ಲೀಡ್, ಸೊರಬ ಬಿಜೆಪಿ ಕೈಬಿಟ್ಟಿದೆ, ಒಕ್ಕಲಿಗರು, ಈಡಿಗರು, ಅಲ್ಪಸಂಖ್ಯಾತರು ಮದುಗೆ ಓಟು ಮಾಡಿದ್ದಾರೆ, ಸಾಗರದಲ್ಲಿ ಹಾಲಪ್ಪರ ಸಾದನೆ ಸಾಕಾಗಿಲ್ಲ ಅಂತ ಮಾತಾಡುತ್ತಾರೆ.  ಅದೇ ರೀತಿ ಕಾಂಗ್ರೇಸ್ ನವರು JDSಗೆ ಕೆಲಸ ಮಾಡಿಲ್ಲ, ಕೊಟ್ಟ ಹಣ ಮತದಾರನಿಗೆ ತಲುಪಿಲ್ಲ, ಕಿಮ್ಮನೆ ಮಂಜುನಾಥ ಗೌಡರು ಒಂದಾಗಲಿಲ್ಲ, ಅಪ್ಪಾಜಿಗೌಡರು ಸಂಗಮೇಶ್ ಸರಿ ಆಗಲಿಲ್ಲ ಎಂಬ ಚಚೆ೯ ಕೂಡ ಇದೆ.   ಹಣ ಬರುತ್ತಾ ಇತ್ತು ಅಲ್ಲಲ್ಲಿ ರೈಡ್ ಆಯಿತು, ಭದ್ರಾವತಿಗೆ ಟೈರ್ ಲ್ಲಿ ಕಳಿಸಿದರು ಹಿಡಿದು ಬಿಟ್ಟರು ಅಂತ ಕೆ...

Blog number 1434. ಲೋಕಸಭಾ ಚುನಾವಣೆ 2019 ಅಂಕಣ 12 (21-ಏಪ್ರಿಲ್ -2019)

#ಪ್ರಸಕ್ತ ರಾಜಕಾರಣದ ಒಳಗುಟ್ಟು#  ಲೋಕಸಭಾ ಚುನಾವಣಾ ಅOಕಣ - 12. (ಕೆ.ಅರುಣ್ ಪ್ರಸಾದ್)  ಶಿವಮೊಗ್ಗ ಬಿಜೆಪಿಯಲ್ಲೂ ಯಡೂರಪ್ಪ ವಿರೋದಿ ಬಣವೇ ಮೋದಿ ಹವಾ ಏರಲು ಬಿಡುತ್ತಿಲ್ಲವಾ?     ಶಿವಮೊಗ್ಗದಲ್ಲಿ ಯಡೂರಪ್ಪ ಅಂದರೆ ಬಿಜೆಪಿ, ಬಿಜೆಪಿ ಅಂದರೆ ಯಡೂರಪ್ಪ ಎಂಬುದು ನಿಸ್ಸಂಶಯ ಇದಕ್ಕೆ ಯಡೂರಪ್ಪರ ಕೊಡುಗೆಯೇನೂ ಕಡಿಮೆ ಇಲ್ಲ.   ಯಡೂರಪ್ಪನವರು ಶಿಕಾರಿಪುರ ವಿಧಾನಸಭಾ ಕ್ಷೇತ್ರ ಮತ್ತು ಲೋಕಸಭಾ ಕ್ಷೇತ್ರ ಮಾತ್ರ ತಮ್ಮ ಮತ್ತು ತಮ್ಮ ಕುಟುಂಬದ ಹೊರತು ಬೇರೆಯವರಿಗೆ ಅವಕಾಶ ನೀಡಿಲ್ಲ, ನೀಡುವುದೂ ಇಲ್ಲ ಎಂಬ ಬಗ್ಗೆ ಅವರ ಸ್ವಪಕ್ಷಿಯರಲ್ಲೇ ಒಳಗಿOದೊಳಗೆ ವಿರೋದವಿದೆ ಆದರೆ ಎದುರಿಗೆ ತೋರಿಸಿಕೊಳ್ಳಲು ಯಾರಿಗೂ ಸಾಧ್ಯವಿಲ್ಲ ಕಾರಣ ಯಡೂರಪ್ಪರಿಂದ ಈ ಜಿಲ್ಲೆಯಲ್ಲಿ ರಾಜಕೀಯವಾಗಿ ಅಧಿಕಾರ, ಹಣ ಪಡೆದವರು ಬೇರೆ ಪಕ್ಷಕ್ಕಿಂತ ಕೆಲವು ಪಟ್ಟು ಹೆಚ್ಚು ಬಿಜೆಪಿಯವರೇ.   ಹಾಗಂತ ಯಡೂರಪ್ಪನವರನ್ನ ಅವರ ವಿರೋದಿಗಳು ರಾಜೋರೋಷವಾಗಿ ವಿರೋದಿಸಿದ್ದು ಇದೇ ಅದು ಯಾವಾಗOದರೆ ಯಡೂರಪ್ಪರು ಬಿಜೆಪಿ ಬಿಟ್ಟು ಕೆಜೆಪಿ ಕಟ್ಟಿದ್ದಾಗ.   ನಂತರ ಅವರ  ಪುನರಾಗಮನ ಅವರನ್ನ ಹಿಂಬಾಲಿಸದೇ ಉಳಿಗಾಲವಿಲ್ಲ ಎಂದೇ ಕಳೆದ ಲೋಕಸಭಾ ಚುನಾವ ಣೆಯಲ್ಲಿ ಜಿಲ್ಲೆಯ ಬಿಜೆಪಿಯಲ್ಲಿ ಒಗ್ಗಟ್ಟಿನ ಹೋರಾಟ ಮಾಡಿದರು, ಗೆದ್ದು ಕೇಂದ್ರದ ಮಂತ್ರಿ ಆಗುತ್ತಾರೆಂಬ ನಿರೀಕ್ಷೆ ಹುಸಿ ಆಯಿತು, ಯಡೂರಪ್ಪರ ಎಲ್ಲಾ ಮಾತು ಕೇಂದ್ರದ ನಾಯಕತ್ವ ಕೇ...

Blog number 1429. ಲೋಕಸಭಾ ಚುನಾವಣೆ 2019. ಭಾಗ - 11

#ಪ್ರಸಕ್ತ ರಾಜಕಾರಣದ ಒಳಗುಟ್ಟು#  ಲೋಕಸಭಾ ಚುನಾವಣಾ ಅಂಕಣ ಭಾಗ-11 (20 ಏಪ್ರಿಲ್ 2019) ( ಕೆ.ಅರುಣ್ ಪ್ರಸಾದ್ )  ಡಿ.ಕೆ. ಶಿವಕುಮಾರ್ ರಿಂದ ನಿಂತ ನೀರಾಗಿರುವ ಕಾಂಗ್ರೇಸ್ ಪಾಟಿ೯ ಶುದ್ದಿಕರಣ ಆದೀತೆ? ಪಕ್ಷದ ಸಂಘಟನೆ ಶಿಥಿಲ ಮಾಡುವ, ಪಕ್ಷದವರನ್ನೆ ಸೋಲಿಸುವ ಸದಾ ಪಕ್ಷ ವಿರೋದಿ ಕೆಲಸ ಮಾಡುತ್ತಾ ಸದಾ ಪಕ್ಷದ ಆಯಾ ಕಟ್ಟಿನ ಜಾಗದಲ್ಲಿ ಸ್ಥಾನ ಪಡೆಯುವ ಕಾಲೆಳೆಯುವ ಗುಂಪು ನಿಯOತ್ರಿಸಲು ಡಿ.ಕೆ.ಶಿವಕುಮಾರ್ ಸಫಲರಾಗುವರಾ?  ಮೈತ್ರಿ ಅಭ್ಯಥಿ೯ಯ ಗೆಲುವಿಗಾಗಿ ಡಿ.ಕೆ.ಶಿವಕುಮಾರ್ ನಿನ್ನೆಯಿಂದ ಶಿವಮೊಗ್ಗ ಜಿಲ್ಲೆಗೆ ಪ್ರವೇಶಿಸಿದ್ದಾರೆ. ಬಂದ ದಿನವೇ ಭದ್ರಾವತಿಯ ಕೆಲ ದಶಕಗಳ ಕಟ್ಟಾ ರಾಜಕೀಯ ವಿರೋದಿ ಕಾಂಗ್ರೇಸ್ ನ ಹಾಲಿ ಶಾಸಕ ಸಂಗಮೇಶ್ ಮತ್ತು ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡರನ್ನ ರಾಜಿ ಮಾಡಿ ಬಾಯಿ ಬಾಯಿ ಅನ್ನಿಸಿದ್ದಾರೆ.   ಇದು ಜಿಲ್ಲೆಯ ಮೈತ್ರಿ ಪಕ್ಷದ ಪ್ರಚಾರಕ್ಕೆ ಒಳ್ಳೆಯ ಪ್ರಾರಂಭದ ಉತ್ಸಾಹದ ಅಂಶವಾಗಿದೆ.   ಶಿವಮೊಗ್ಗ ಜಿಲ್ಲಾ ಕಾಂಗ್ರೇಸ್ ನಲ್ಲಿ ಶಿವಮೊಗ್ಗ ಕೇಂದ್ರದಲ್ಲಿನ ಒಂದಿಷ್ಟು ಮುಖಂಡರಿದ್ದಾರೆ ಅವರು ಕಾಂಗ್ರೇಸ್ ಸಂಘಟನೆ ಮಾಡಲಾಗದವರು, ಈಶ್ವರಪ್ಪ ಯಡೂರಪ್ಪರ ಹತ್ತಿರ ತಮ್ಮ ಲೆಟರ್ ಫ್ಯಾಡ್ ರಾಜಕಾರಣದಿಂದ ವಗಾ೯ವಣೆ ಇತ್ಯಾದಿ ಲಾಭದ ನಿರೀಕ್ಷೆಯಲ್ಲಿ ಇದ್ದವರಿದ್ದಾರೆ.   ತಾಲ್ಲೂಕ್ ಮಟ್ಟದಲ್ಲಿ ಯಾರಾದರೂ ಗೆದ್ದರೆ ಅವರಿಗೆ ಶಿವಮೊಗ್ಗ ಕೇಂದ್ರದಲ್ಲಿ ಭಾರೀ ಶೋ ಮಾಡಿ ಗೌರ...