Skip to main content

Posts

Showing posts with the label Rajakaranada olaguttu no 1.

Blog number 1352. ರಾಜಕಾರಣದ ಒಳಗುಟ್ಟು - 1

#ಪ್ರಸಕ್ತ ರಾಜಕಾರಣದ ಒಳಗುಟ್ಟು # ( ಕೆ.ಅರುಣ್ ಪ್ರಸಾದ್ ಇವರಿಂದ ಲೋಕಸಭಾ ಚುನಾವಣಾ ಅಂಕಣ) ಭಾಗ 1. ಶಿವಮೊಗ್ಗ ಲೋಕಸಭಾ ಚುನಾವಣೆ ಬಿಜೆಪಿ ಪಕ್ಷದ ಚುನಾವಣಾ ತಯಾರಿ.    ನಿನ್ನೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯಥಿ೯ ಸಂಸದ ರಾಘವೇಂದ್ರ ಅಜಿ೯ಸಲ್ಲಿಸಿದ್ದಾರೆ, ಕಾಲಕ್ಕೆ ತಕ್ಕ೦ತೆ ಬಾರೀ ಜನಸ್ತೋಮ ಸೇರಿಸಿದ್ದರು ಆದರೆ ಅವರ ತಂದೆ, ಎಸ್.ಎಂ.ಕೃಷ್ಣ ಮತ್ತು ಶ್ರೀನಿವಾಸರು ಬರಬೇಕಾಗಿದ್ದ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದ ಹಾರಲಿಲ್ಲ, ರಾಘವೇಂದ್ರರ ಅಜಿ೯ ಪಾರಂ ದೇವರ ಪೀಠದಿಂದ ಕೆಳಕ್ಕೆ ಉರುಳಿತು ಎಂಬ ವಿಚಾರ ವಿರೋದಿ ಪಾಳ್ಯವಾದ ಜೆಡಿಎಸ್ ಮತ್ತು ಕಾಂಗ್ರೇಸ್ ಪಕ್ಷದಲ್ಲಿ ಹೆಚ್ಚು ಸುದ್ದಿ ಮಾಡಿತು.   ಈ ಬಗ್ಗೆ ಪೇಟೆ ಪ್ರದೇಶಕ್ಕಿಂತ ಹಳ್ಳಿಗಳಲ್ಲಿ ಹೆಚ್ಚು ಚಚೆ೯ ಆಗಿದೆ.   ಶಿವಮೊಗ್ಗ ಲೋಕ ಸಭಾ ಕ್ಷೇತ್ರದಲ್ಲಿ 1700 ಪೋಲಿOಗ್‌ ಸ್ಟೇಷ್ ನ್ಗಳಿರಬೇಕು (ಪ್ರತಿ ಚುನಾವಣೆಯಲ್ಲಿ ಇದು ಬದಲಾಗುತ್ತದೆ) ಬಿಜೆಪಿಯವರ ಸ೦ಘಟನೆ ಹೇಗಿದೆ ಅಂದರೆ ಪ್ರತಿ ಬೂತಿನಿಂದ ಕನಿಷ್ಟ 15 ಜನ ಎರೆಡು ವಾಹನದಲ್ಲಿ ಅಜಿ೯ ಸಲ್ಲಿಸುವ ದಿನ ಕಡ್ಡಾಯ ಬರಲೇ ಬೇಕು, ಜೊತೆಯಲ್ಲಿ ಘಟಕಗಳ ಪದಾಧಿಕಾರಿಗಳು ಇದಕ್ಕಾಗಿ ಪ್ರತಿ ಬೂತ್ ಗೆ ರೂ 5000 ನೀಡಲಾಗಿದೆ (ಗುಟ್ಟಾಗಿ ) ಸ್ಥಳಿಯ ಶಾಸಕರು ಸ್ವಪಕ್ಷದವರು ಇದ್ದರೆ ಅವರ ಉಪಸ್ಥಿತಿಯಲ್ಲೇ ಅಥವ ಆ ಕ್ಷೇತ್ರದಲ್ಲಿ ಶಾಸಕರು ಇಲ್ಲದಿದ್ದರೆ ಪಕ್ಷ ಜವಾಬ್ದಾರಿ ನೀಡಿದ ಪದಾಧಿಕಾರಿ ಈ ಜವಾಬ್ದ...