Skip to main content

Posts

Showing posts with the label Some effective dailogs can change the election results

Blog number 1346. ಚುನಾವಣಾ ಪಲಿತಾಂಶವೇ ಬದಲಿಸುವು ಶಕ್ತಿಯ ಕೆಲ ಘೋಷಣೆಗಳು

#ಶಿವಮೊಗದಲ್ಲಿ_ಹರಕುಬಾಯಿಗೆ_ಹೊಲಿಗೆ_ಎಂಬ_ಅಯನೂರು_ಮಂಜುನಾಥರ_ಘೋಷಣೆ #ರಾಮಕೃಷ್ಣ_ಹೆಗ್ಗಡೆ_ಎದರು_ಸಿದ್ದುನ್ಯಾಮೆಗೌಡರ_ಬಾಟಲಿ_ನೀರಿನ_ಘೋಷಣೆ  #ಚುನಾವಣಾ_ಪಲಿತಾಂಶದ_ಮೇಲೆ_ಬೀರುವ_ಪ್ರಭಾವ #ಚುನಾವಣೆಯಲ್ಲಿ_ಕೆಲವು_ವಿಚಾರ_ತೆಗೆದುಕೊಳ್ಳುವ_ತಿರುವು. #ಸಾಗರ_ವಿದಾನಸಭಾ_ಕ್ಷೇತ್ರದಲ್ಲಿ_ಬಂಗಾರಪ್ಪ_ಸೋಲಿಸಲು_ಕಾಗೋಡು_ಗೆಲ್ಲಲು_ಕಾರಣವಾದ_ವಿಚಾರ #ಬಂಗಾರಪ್ಪರ_ಮತ_ವಿಭಜನೆ_ವಿಪಲವಾಗಿಸಿದ_ಖಾನ್_ಸಾಹೇಬರ_ತಂತ್ರ.       ನಾಡಿನ ಖ್ಯಾತ ಅಂಕಣಗಾರರು ಪತ್ರಕರ್ತರೂ ಆದ ನಮ್ಮ ಸಾಗರದವರೆ ಆದ #ಆರ್_ಟಿ_ವಿಠಲಮೂರ್ತಿ ಬರೆದ  ಬಾಗಲಕೋಟೆಯಲ್ಲಿ ರಾಮಕೃಷ್ಣ ಹೆಗಡೆ ಸಿದ್ದುನ್ಯಾಮಗೌಡರ ಎದರು ಸೋಲಲು ಕಾರಣವಾದ ಸಿದ್ದುನ್ಯಾಮೇಗೌಡರ  "ನಮ್ಮ ನೀರು ಕುಡಿಯದವರಿಗೆ ನಮ್ಮ ಓಟು ಯಾಕೆ " ಎಂಬ ಡಯಲಾಗು ಕಾರಣವಾದದ್ದು ಬರೆದಿದ್ದರು, ಇದು ನಡೆದ ಸಂದರ್ಭ ಬಾಗಲಕೋಟೆಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಗಂಟಲು ನೋವಿಂದ ಬಳಲುತ್ತಿದ್ದ ಹೆಗಡೆ ಯವರು ನೀರಿಗಾಗಿ ಕೈ ಸನ್ನೆ ಮಾಡಿದಾಗ ಸ್ಥಳಿಯ ಕಾರ್ಯಕರ್ತ ತಂದ ತಣ್ಣನೆ ನೀರು ನಿರಾಕರಿಸಿ ತನ್ನ ಆಪ್ತನಿಂದ ಬಿಸಿ ನೀರು ಪಡೆದು ಕುಡಿದದ್ದು ಇಷ್ಟೆಲ್ಲ ಅವಾಂತರಕ್ಕೆ ಕಾರಣ ಆಯಿತು ಅಂತ ಇದನ್ನು ಓದಿದಾಗ ಸಾಗರ ವಿದಾನ ಸಭಾ ಕ್ಷೇತ್ರದಲ್ಲಿ ಕಾಗೋಡು ಮತ್ತು ಬಂಗಾರಪ್ಪ ಪರಸ್ಪರ ಸ್ಪರ್ದಿಸಿದಾಗ ಖಾನ್ ಸಾಹೇಬರ ಚಾಣಕ್ಯದಿಂದ ಮತ ವಿಭಜನೆಯ ಬಂಗಾರಪ್ಪರ ಯೋಜನೆ ಕಾರ್ಯಗತ ಆಗದೆ ...