Skip to main content

Posts

Showing posts with the label Till September Indian must careful to carona virus

ಕೊರಾನಾ ಲಾಕ್ ಡೌನ್ ಡೈರಿ 2020, ಮೇ ಜೂನ್ ಜುಲೈ ತಿಂಗಳುಗಳು ಭಾರತ ದೇಶದಲ್ಲಿ ಜನತೆ ಎಚ್ಚರಿಕೆಯಿ೦ದ ಕೊರಾನಾ ವೈರಸ್ ನಿಮೂ೯ಲನೆಗೆ ಸಹಕರಿಸಬೇಕಾಗಿದೆ.

#ಕೊರಾನಾ_ಲಾಕ್_ಡೌನ್_ಡೈರಿ_2020 #ಲೆಟರ್_ನOಬರ್_23 #ದಿನಾ0ಕ_26_ಏಪ್ರಿಲ್_2020 *ಮಾಚ್೯ 24 ರಿಂದ ಮೇ 3 ರವರೆಗಿನ 2 ಹoತದ ಲಾಕ್ ಡೌನ್ ನಲ್ಲಿ ಇವತ್ತಿಗೆ 32 ದಿನಗಳಾಯಿತು ಇನ್ನೂ 8 ದಿನ ಬಾಕಿ ಇದೆ.    ಸಾಧ್ಯವೇ ಇಲ್ಲ ಅಂತ ಬಾವಿಸಿದ್ದು ಅದಾಗಿ ನಡೆದೇ ಹೋಯಿತು, ಸಿನಿಮಾ ಇಲ್ಲದೆ ಸಾಧ್ಯವೆ? ಮಾಲ್ ಇಲ್ಲದೆ ಸಾಧ್ಯವೆ? ಶಾಲೆ ಇಲ್ಲದೆ ಸಾಧ್ಯವೇ? ಹೋಟೆಲ್ ಅಂಗಡಿ ಇಲ್ಲದೆ ಸಾಧ್ಯವೆ? ಬಸ್, ರೈಲು, ವಿಮಾನ ಇಲ್ಲದೆ ಸಾಧ್ಯವೇ? ಅಂತೆಲ್ಲ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ.   ಮಧ್ಯದ ಅಂಗಡಿ ಬಂದ್ ಮಾಡಲು ಸಾಧ್ಯವೇ ಇಲ್ಲ ಮದ್ಯ ಮಾರಾಟದ ಲಾಬಿಯ ಶಕ್ತಿಯ ಮುಂದೆ ಸಕಾ೯ರ ಏನೇನೂ ಅಲ್ಲ ಅಂತ ಬಾವಿಸಿದ್ದು ಹುಸಿ ಆಯಿತು.   ಲಾಕ್ ಡೌನ್ ಮೋದಿ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂಬ ಅಪಾದನೆ, ಅವರು ನೀಡಿದ ಕರೆ  ಚಪ್ಪಾಳೆ ತಟ್ಟಿ ಜನರ ಆರೋಗ್ಯಕ್ಕಾಗಿ ದುಡಿಯುವವರಿಗೆ ಬೆಂಬಲಿಸಿ ಎಂದದ್ದು, ರಾತ್ರಿ ದೀಪ ಬೆಳಗಿಸಿ ಒಗ್ಗಟು ಪ್ರದಶಿ೯ಸಿ ಎಂದಿದ್ದು ಎಷ್ಟೇ ವಿರೋಧ ವ್ಯಕ್ತಪಡಿಸಿದರೂ ದೇಶದಾದ್ಯಂತ ಜನತೆ ಪಕ್ಷಾತೀತವಾಗಿ ಬೆಂಬಲಿಸಿದರು.    ದೇಶದ ಈ ಸಂಕಷ್ಟದಲ್ಲಿ ಒಗ್ಗಟ್ಟು ಪ್ರದಶಿ೯ಸಿ ಆಳುವ ಸಕಾ೯ರಕ್ಕೆ ಸಹಕರಿಸಿದರೆ ನಮ್ಮ ಜೀವ ಸುರಕ್ಷಿತ ಎಂಬ ತಿಳುವಳಿಕೆ ಸಾವ೯ಜನಿಕರಲ್ಲಿ ಮೂಡಿದೆ.   ಮಾಚ೯ 26ಕ್ಕೆ ಕನಾ೯ಟಕದಲ್ಲಿ ಕೊರಾನ ವೈರಸ್ ಸೋoಕು 55 ಜನರಿಗೆ ಹರಡಿತ್ತು ಮತ್ತು 2 ...

ಕೊರಾನಾ ಲಾಕ್ ಡೌನ್ ಡೈರಿ 2020, ಮೇ ಜೂನ್ ಜುಲೈ ತಿಂಗಳುಗಳು ಭಾರತ ದೇಶದಲ್ಲಿ ಜನತೆ ಎಚ್ಚರಿಕೆಯಿ೦ದ ಕೊರಾನಾ ವೈರಸ್ ನಿಮೂ೯ಲನೆಗೆ ಸಹಕರಿಸಬೇಕಾಗಿದೆ.

#ಕೊರಾನಾ_ಲಾಕ್_ಡೌನ್_ಡೈರಿ_2020 #ಲೆಟರ್_ನOಬರ್_23 #ದಿನಾ0ಕ_26_ಏಪ್ರಿಲ್_2020 *ಮಾಚ್೯ 24 ರಿಂದ ಮೇ 3 ರವರೆಗಿನ 2 ಹoತದ ಲಾಕ್ ಡೌನ್ ನಲ್ಲಿ ಇವತ್ತಿಗೆ 32 ದಿನಗಳಾಯಿತು ಇನ್ನೂ 8 ದಿನ ಬಾಕಿ ಇದೆ.    ಸಾಧ್ಯವೇ ಇಲ್ಲ ಅಂತ ಬಾವಿಸಿದ್ದು ಅದಾಗಿ ನಡೆದೇ ಹೋಯಿತು, ಸಿನಿಮಾ ಇಲ್ಲದೆ ಸಾಧ್ಯವೆ? ಮಾಲ್ ಇಲ್ಲದೆ ಸಾಧ್ಯವೆ? ಶಾಲೆ ಇಲ್ಲದೆ ಸಾಧ್ಯವೇ? ಹೋಟೆಲ್ ಅಂಗಡಿ ಇಲ್ಲದೆ ಸಾಧ್ಯವೆ? ಬಸ್, ರೈಲು, ವಿಮಾನ ಇಲ್ಲದೆ ಸಾಧ್ಯವೇ? ಅಂತೆಲ್ಲ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ.   ಮಧ್ಯದ ಅಂಗಡಿ ಬಂದ್ ಮಾಡಲು ಸಾಧ್ಯವೇ ಇಲ್ಲ ಮದ್ಯ ಮಾರಾಟದ ಲಾಬಿಯ ಶಕ್ತಿಯ ಮುಂದೆ ಸಕಾ೯ರ ಏನೇನೂ ಅಲ್ಲ ಅಂತ ಬಾವಿಸಿದ್ದು ಹುಸಿ ಆಯಿತು.   ಲಾಕ್ ಡೌನ್ ಮೋದಿ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂಬ ಅಪಾದನೆ, ಅವರು ನೀಡಿದ ಕರೆ  ಚಪ್ಪಾಳೆ ತಟ್ಟಿ ಜನರ ಆರೋಗ್ಯಕ್ಕಾಗಿ ದುಡಿಯುವವರಿಗೆ ಬೆಂಬಲಿಸಿ ಎಂದದ್ದು, ರಾತ್ರಿ ದೀಪ ಬೆಳಗಿಸಿ ಒಗ್ಗಟು ಪ್ರದಶಿ೯ಸಿ ಎಂದಿದ್ದು ಎಷ್ಟೇ ವಿರೋಧ ವ್ಯಕ್ತಪಡಿಸಿದರೂ ದೇಶದಾದ್ಯಂತ ಜನತೆ ಪಕ್ಷಾತೀತವಾಗಿ ಬೆಂಬಲಿಸಿದರು.    ದೇಶದ ಈ ಸಂಕಷ್ಟದಲ್ಲಿ ಒಗ್ಗಟ್ಟು ಪ್ರದಶಿ೯ಸಿ ಆಳುವ ಸಕಾ೯ರಕ್ಕೆ ಸಹಕರಿಸಿದರೆ ನಮ್ಮ ಜೀವ ಸುರಕ್ಷಿತ ಎಂಬ ತಿಳುವಳಿಕೆ ಸಾವ೯ಜನಿಕರಲ್ಲಿ ಮೂಡಿದೆ.   ಮಾಚ೯ 26ಕ್ಕೆ ಕನಾ೯ಟಕದಲ್ಲಿ ಕೊರಾನ ವೈರಸ್ ಸೋoಕು 55 ಜನರಿಗೆ ಹರಡಿತ್ತು ಮತ್ತು 2 ...