Skip to main content

Posts

Showing posts with the label VASANTHIKA PARAMESHWARI TEMPLE OF ANGADI VILLAGE OF CHIKKAMAGALORE DISTRICT

ಚಿಕ್ಕಮಗಳೂರು ಜಿಲ್ಲೆಯ ಹೊಯ್ಸಳ ಖ್ಯಾತಿಯ ವಾಸಂತಿಕಾ ಪರಮೇಶ್ವರಿ ದೇವಸ್ಥಾನದ ಪ್ರದಾನ ಅಚ೯ಕರು ಸಾಗರ ತಾಲ್ಲೂಕಿನ ಕರೂರು ಮೂಲದವರು, ಇಲ್ಲಿನ ಎರೆಡು ಬೃಹದಾಕಾರದ ಸಂಪಿಗೆ ಮರ ಒಂದು ಸಾವಿರ ವರ್ಷದ ಪುರಾತನದ್ದು ಎಂದು ಸಾಬೀತಾಗಿದೆ.

#ಐತಿಹಾಸಿಕ_ಹೊಯ್ಸಳ_ಖ್ಯಾತಿಯ_ವಾಸಂತಿಕ_ದೇವಾಲಯದ_ಪ್ರದಾನ_ಅಚ೯ಕರ_ವಿಮಷೆ೯  ಚಿಕ್ಕಮಗಳೂರು ಜಿಲ್ಲೆಯ ಮುಡಿಗೆರೆ ತಾಲ್ಲೂಕಿನ ಅಂಗಡಿ ಗ್ರಾಮದ ಪುರಾಣ ಪ್ರಸಿದ್ದ ವಾಸಂತಿಕ ದೇವಸ್ಥಾನ ಐತಿಹಾಸಿಕವಾಗಿಯೂ ಪ್ರಮುಖ ಸ್ಥಳ ಹೊಯ್ಸಳ ವಂಶ ಸ್ಥಾಪಕಕ ಸಳ ತನ್ನ ವಿದ್ಯಾಬ್ಯಾಸದ ಕಾಲದಲ್ಲಿ ಗುರುಗಳ ಆದೇಶ "ಹೊಯ್ - ಸಳ " ಎಂದಿದ್ದರಿಂದ ಎದುರಿಗೆ ಬಂದಿದ್ದ ಹುಲಿ ಸಂಹಾರ ಮಾಡಿದ್ದ ಸ್ಥಳವೂ ಇದೇ.   ಈ ದೇವಾಲಯದ ಎದುರು ಬೃಹದಾಕಾರದ ಎರೆಡು ಸಂಪಿಗೆ ಮರವೂ ಇದೆ, ಇದನ್ನ ಕಾಬ೯ನ್ ಟೆಸ್ಟಿಂಗ್ ನಲ್ಲಿ ಒಂದು ಸಾವಿರ ವರ್ಷ ಪುರಾತನವಾಗಿದ್ದೆಂದು ಸಾಬೀತಾಗಿದೆ.   ವಾಸಂತಿಕ ದೇವಿ ವಿಗ್ರಹ  ಮಣ್ಣಿನದ್ದು (ಕಡು ಶಾಕ೯ರ ಪಾಕ), ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯವರಿಗೆ ಇದೆಲ್ಲ ಗೊತ್ತಿದೆ ಆದರೆ ರಾಜ್ಯದ ಇತರ ಜಿಲ್ಲೆಯವರಿಗೆ ಇದರ ಮಾಹಿತಿ ಕಡಿಮೆ, ನಾನು ಈ ದೇವಾಲಯ ನೋಡಿದ್ದೇನೆ.  ಈ ದೇವಾಲಯದ ಪ್ರದಾನ ಅಚ೯ಕರು #ಕಮಕೋಡು_ದತ್ತಾತ್ರೇಯ ಭಟ್ಟರು ಇವರು ಸಾಗರ ತಾಲ್ಲೂಕಿನ ಕರೂರು ಹೋಬಳಿ ಮೂಲದವರು, ಇವರು ನಿಟ್ಟೂರು ಸಮೀಪದ ಮುಳುಗಡೆ ಆದ ಕಮಕೋಡಿನವರು ಈ ಊರು ಕೆಳದಿ ಸಂಸ್ಥಾನದ ಸೈನಿಕ ತರಬೇತಿ ಪ್ರದೇಶ ಇದನ್ನೆಲ್ಲ ಇಲ್ಲಿ ಉಲ್ಲೇಖಿಸಲು ಕಾರಣ ನನ್ನ ಬೆಸ್ತರ ರಾಣಿ ಚಂಪಕಾ ಇವರು ಓದಿದ್ದಾರೆ ಮತ್ತು ಈ ಪುಸ್ತಕದ ವಿಮಷೆ೯ #ನಿಟ್ಟೂರು_ರವೀಶ್ ಮಾಡುವಾಗ ಈ ಕಮಕೋಡು ಕೆಳದಿ ಅರಸರ ಸೇನಾ ಶಿಬಿರ, ತರಬೇತಿ ಮತ್ತು ಶಸ್ತ್ರಾ...