#ಮಲೆನಾಡಿನಲ್ಲಿ_ಕಾಡಾನೆಗಳು_ಲಗ್ಗೆ_ಹಾಕುತ್ತಿರುವುದೇಕೆ? #ಶತಮಾನಗಳ_ನಂತರ_ಕಾಡಾನೆಗಳು. #ಕೊಪ್ಪ_ಶೃಂಗೇರಿಯಲ್ಲಿ_ಪ್ರತ್ಯಕ್ಷವಾದ_ಜೋಡಿ_ಕಾಡಾನೆ. #ಪ್ರತಿ_ವರ್ಷ_ಆಗುಂಬೆಗೆ_ಬರುವ_ಒಂಟೆ_ಕಾಡಾನೆ. #ಆನಂದಪುರಂ_ಭಾಗಕ್ಕೆ_ಪ್ರತಿ_ವರ್ಷ_ಬರುತ್ತಿರುವ_ಕಾಡಾನೆಗಳು #ವಿಜಯನಗರ_ಸಾಮ್ರಾಜ್ಯದ_ಅರಸು_ಪ್ರೌಡ_ಪ್ರತಾಪರಾಯನಿಗೆ #ಗಜಬೇಂಟೆಗಾರ_ಎಂಬ_ಬಿರುದು_ಬರಲು_ಕಾರಣ #ಹದಿನಾಲ್ಕನೇ_ಶತಮಾನದಲ್ಲಿ_ಅವರು_ಆರಗದ_ದಟ್ಟ_ಅರಣ್ಯದಲ್ಲಿ #ಕಾಡಾನೆ_ಹಿಡಿದು_ಪಳಗಿಸಿ_ತಮ್ಮ_ಸೇನೆಗೆ_ಸೇರಿಸುತ್ತಿದ್ದರು. #wildlifeplanet #agumbe #thirthahalli #ShivamoggaNews #wildelephants ಶಿವಮೊಗ್ಗ ಜಿಲ್ಲೆಯ ಭದ್ರಾ ಅಭಯಾರಣ್ಯದಲ್ಲಿ ಇವತ್ತಿಗೂ ಕಾಡಾನೆಗಳು ಮತ್ತು ಅವುಗಳ ಕಾರಿಡಾರ್ ಇದೆ. ಶರಾವತಿ ಅಭಯಾರಣ್ಯದಲ್ಲಿ ಶರಾವತಿ ನದಿಗೆ ಆಣೆಕಟ್ಟು ಕಟ್ಟಿದ ನಂತರ ಕಾಡಾನೆಗಳು ಈ ಭಾಗದಲ್ಲಿ ಇರಲಿಲ್ಲ. ಆದರೆ ಒಂದು ಒಂಟಿ ಸಲಗ ತೀರ್ಥಹಳ್ಳಿಯ ಆಗು೦ಬೆ ಭಾಗದಲ್ಲಿ ಪ್ರತಿ ವರ್ಷ ನಿಗದಿತ ಸಮಯದಲ್ಲಿ ಜನವಸತಿ ಕೇಂದ್ರಗಳಲ್ಲಿ ಕಾಣಿಸುಕೊಳ್ಳುತ್ತಾ ಆ ಭಾಗದಲ್ಲಿನ ಜನರಲ್ಲಿ ಭಯ - ಆತಂಕ ಸೃಷ್ಟಿಸಿದೆ. ಇದೇ ಆನೆ ಕೆಲವು ವರ್ಷದ ಹಿಂದೆ ಸಾಗರ ತಾಲ್ಲೂಕಿನ ಆವಿನಳ್ಳಿ ಸಮೀಪದ #ಗಿಣಿವಾರ ಎಂಬ ಗ್ರಾಮದಲ್ಲಿ ಈ ಆನೆ ಕಾಣಿಸಿಕೊಂಡಾಗ ಗ್ರಾಮಸ್ಥರೆಲ್ಲ ಒಂದು ರಾತ್ರಿ ಕಾಡಾನೆಯ ಉಪಟಳ ನಿವಾರಿಸಲು ಸಭೆ ಆಯೋಜ...