Skip to main content

Posts

#ಮುಂದಿನ ದಿನದಲ್ಲಿ ವ್ಯಂಗ್ಯ ಚಿತ್ರದಲ್ಲಿ ಹೆಸರು ಮಾಡಲಿರುವ ಉದಯೋನ್ಮುಖ ಕಲಾವಿದ ನಿರಂಜನ ಕುಗ್ವೆ#

# ಪ್ರಖ್ಯಾತ ವ್ಯಂಗ್ಯ ಚಿತ್ರಕಾರ ಮತ್ತು ಹೋರಾಟಗಾರ ನಿರ೦ಜನ ಕುಗ್ವೆ.#   ನಾನು ಇವರ ಚಿತ್ರ ಮತ್ತು ಹೋರಾಟಗಳನ್ನ ನೋಡಿ ಇವರ ಅಭಿಮಾನಿ ಆಗಿದ್ದೆ ಆದರೆ ಇವರ ನನ್ನ ಬೇಟಿ ಇವತ್ತಿನವರೆಗೆ ಆಗಿರಲಿಲ್ಲ, ಇವತ್ತು ಸಂಜೆ ಒಂದು ಕೈಯಲ್ಲಿ ಕೆಂಪು ಹೆಲ್ಮೆಟ್ ಹಿಡಿದು ಕೊಂಡು, ಬಗಲಲ್ಲಿ ಚೀಲ ಏರಿಸಿಕೊಂಡು ದಿಡೀರ್ ಆಗಿ ನನ್ನ ಆಪೀಸಿಗೆ ಬಂದು ನನ್ನ ಗುರುತು ಸಿಕ್ಕಿತಾ? ಎಂಬ ಪ್ರಶ್ನೆ ಮಾಡಿದಾಗ ತಕ್ಷಣ ನಿರಂಜನ ಕುಗ್ವೆ ಅಂದೆ.    ಇವರು ಸಾಗರ ತಾಲ್ಲೂಕಿನ ಕುಗ್ವೆಯವರು, ಚಿತ್ರಕಲಾ ಶಿಕ್ಷಕರಾಗಿ ಭದ್ರಾವತಿ ತಾಲ್ಲೂಕ್ನಲ್ಲಿ ಕೆಲಸ ಮಾಡುತ್ತಿದ್ದಾರೆ, ಇತ್ತೀಚಿಗೆ ಇವರ ವ್ಯಂಗ್ಯಚಿತ್ರ ಹವ್ಯಕ ಸಮಾಜದಲ್ಲಿ ಭಾರೀ ಹವಾ ಸೃಷ್ಟಿ ಮಾಡಿತ್ತು, ಇವರ ಸಮಾಜದ ಮಠದಲ್ಲಿನ ಕನ್ಯಾ ಸಂಸ್ಕಾರ ಎಂಬ ಅಪ್ರಾಪ್ತ ಹೆಣ್ಣು ಮಕ್ಕಳ ಲೈಂಗಿಕ ಶೋಷಣೆಯನ್ನ ವಿರೋದಿಸಿ ಇವರು ಬರೆದ ವ್ಯಂಗ್ಯಚಿತ್ರಗಳು ಮಠದವರನ್ನ ಕೆರಳಿಸಿತ್ತು ಹಾಗಾಗಿ ಇವರನ್ನ ಸುಳ್ಳು ದೂರಿನಿಂದ ಪೋಲಿಸ್ ಕೇಸ್, ಜೈಲಿಗೆ ಕಳಿಸಿ ಇವರ ಕೈ ಕಟ್ಟಿ ಹಾಕುವ ಪ್ರಯತ್ನ ನಡೆಸಿದ್ದರು.   ಈ ಸಂದಭ೯ದಲ್ಲಿ ಈ ಹೋರಾಟಗಾರರನ್ನ ಸುಳ್ಳು ದೂರಿನಿಂದ ಜೈಲಿಗೆ ಕಳಿಸುವುದನ್ನ ವಿರೋದಿಸಿದ್ದೆ, ನಂತರ ಇವರು ಇನ್ನೂ ಹೆಚ್ಚು ಚಿತ್ರ ಬರೆದು ಜನಜಾಗೃತಿ ಮಾಡಲು ಪ್ರಾರಂಬಿಸಿದ್ದರಿಂದ ವಿರೋದಿಗಳಿಗೆ ಸಿಂಹ ಸ್ವಪ್ನ ಆಗಿದ್ದಾರೆ.   ಇವರ ಹೋರಾಟಕ್ಕೆ ಈಗ ಹವ್ಯಕ ಸಮಾಜದಲ್ಲೇ ಹೆಚ್ಚು ಬೆಂಬಲ ವ್ಯಕ್ತವಾಗಿದೆ...

# ದೇವಗಂಗೆ, ಬಿದನೂರು ನಗರದಲ್ಲಿರುವ ಕೆಳದಿ ಅರಸರ ರಾಜ ಪರಿವಾರದ ಈಜುಕೊಳಗಳ ಸಂಕೀಣ೯ #

# ಬಿದನೂರು ನಗರದ ಈ ಸು೦ದರ ಈಜು ಕೊಳಗಳ ಸಂಕೀಣ೯ಕ್ಕೆ ಒಮ್ಮೆಯಾದರೂ  ಬೇಟಿ ನೀಡಿ.# ಬಿದನೂರು ನಗರದ ಕೋಟೆಯಿ೦ದ ಕೊಲ್ಲೂರು ಮಾಗ೯ದಲ್ಲಿ 5-6 ಕಿ.ಮಿ. ಸಾಗಿದರೆ ಅಲ್ಲಿ ಬೈಸೆ ಎಂಬ ಹಳ್ಳಿ ಸಿಗುತ್ತದೆ, ಈ ಹಳ್ಳಿಯ ಬಲ ಬಾಗದಲ್ಲಿ ಕೆಳದಿ ಅರಸರ ಶಿಥಿಲ ಸಮಾದಿಗಳು ಇದೆ.   ಇಲ್ಲೇ ಒಂದು ರಸ್ತೆ ಬಲಕ್ಕೆ ದೇವಗಂಗೆಗೆ ಹೋಗುತ್ತದೆ, ಇಲ್ಲಿಯೇ ಕೆಳದಿ ಅರಸರ ಅದ್ಬುತ ನಿಮಾ೯ಣದ ಈಜು ಕೊಳಗಳ ಸಂಕೀಣ೯ವಿದೆ.   ಈಗೆಲ್ಲ ನೈಸಗಿ೯ಕ ಈಜುಕೊಳಗಳ ಬಗ್ಗೆ ವಿದೇಶಗಳಲ್ಲಿ ವಿಪರೀತ ಕಯಾಲಿಪ್ರಾರಂಭ ಆಗಿದೆ ಆದರೆ 350 - 400 ವಷ೯ದ ಹಿಂದೆ ಕೆಳದಿ ಅರಸರು ನಿಮಿ೯ಸಿದ ಈ ನೈಸಗಿ೯ಕ ಈಜು ಕೊಳಗಳ ಸಂಕೀಣ೯ ಸಂಶೋದನೆಗೆ ಆಹ೯ವಾಗಿದೆ.   ವಷ೯ ಪೂತಿ೯ ಈ ಈಜು ಕೊಳದಲ್ಲಿ ಒಂದೇ ಮಟ್ಟದಲ್ಲಿ ನೀರು ಇರುತ್ತದೆ ಮತ್ತು ನೀರು ಸದಾ ಹರಿಯುತ್ತಿರುತ್ತದೆ.   ದೊಡ್ಡ ಕೊಳ ಸಂಪೂಣ೯ ಶಿಲೆ ಕಲ್ಲಿನಿಂದ ನಿಮಿ೯ಸಿದ್ದಾರೆ, ಇದರ ಮದ್ಯೆ ರಾಣಿ ಪರಿವಾರದವರಿಗಾಗಿ ಕಲ್ಲಿನ ಸುಂದರ ತೊಟ್ಟಿಲು ಅಲ್ಲಿಗೆ ತಲುಪಲು ಕಲ್ಲಿನ ಸಂಕ ಇದೆ.   ಈಜು ಕೊಳದ ಸುತ್ತಲೂ ಸುಂದರವಾದ ಕಟಾಂಜನ, ಕೊಳಕ್ಕೆ ಇಳಿಯಲು ವಿಶಾಲವಾದ ಪಾವಟಿಗೆಗಳಿದೆ. ದೊಡ್ಡ ಕೊಳದ ನೀರು ಹರಿಯುವ ದಿಕ್ಕಿನಲ್ಲಿ ವಿವಿಧ ಆಕೃತಿಯ, ಅಳತೆಯ ಮತ್ತು ಆಳದ 7 ಕೊಳಗಳಿದೆ.   ವಷ೯ ಪೂತಿ೯ ಈ ಕೊಳಗಳಲ್ಲಿ ನೀರು ಹರಿಯುವುದರಿಂದ ಇದರ ನೀರು ಮಲೀನವಾಗುವುದಿಲ್ಲ, ಈ ಕೊಳಕ್ಕೆ ಬೆಟ್ಟದ ಮೇಲಿನ ದೊಡ್ಡಕೆರೆಯಿOದ ನ...

# ಸಾಗರದ ವಿಶೇಷ ವ್ಯಕ್ತಿ, ಒಂದು ಕಾಲದ ಕಾಂಗ್ರೇಸ್ ಶಕ್ತಿ ಕುರುಬರ ಲಿಂಗಪ್ಪನವರು #

# ಸಾಗರದ ವಿಶೇಷ ವ್ಯಕ್ತಿ, ಒಂದು ಕಾಲದ ಕಾ೦ಗ್ರೇಸ್ ಶಕ್ತಿ ಕುರುಬರ ಲಿಂಗಣ್ಣ#    ಜನ ಪ್ರೀತಿಯಿ೦ದ ಇವರನ್ನ ಕುರುಬರ ಲಿಂಗಣ್ಣ, ಕುರಿ ಲಿಂಗಣ್ಣ ಅಂತ ಕರಿತಾರೆ.   ಇವರು 7 ಸಾರಿ ಸಾಗರದ ಮುನ್ಸಿಪಲ್, ಪುರಸಭೆ ಮತ್...

# ಗೋದಿ ಮಂಡಕ್ಕಿ ಬೇಕಾ#

# ಗೋದಿಯಿ೦ದ ಮಂಡಕ್ಕಿ# ಭತ್ತದಿಂದ ಮಂಡಕ್ಕಿ, ಅರಳು ಮಾಡುತ್ತಾರೆ, ಮೆಕ್ಕೆ ಜೋಳದಲ್ಲಿ ಪಾಪ್ ಕಾನ್೯ ಮಾಡುತ್ತಾರೆ.   ಈಗ ಹೊಸ ಸೇಪ೯ಡೆ ಗೋದಿ ಮಂಡಕ್ಕಿ, ಮಲೆನಾಡು ಜಿಲ್ಲೆಗಳಲ್ಲಿ ಇದು ಇನ್ನು ಪರಿಚಯ ಆಗಿಲ್ಲ, ...

#ಶಾಂತವೇರಿ ಗೋಪಾಲಗೌಡರು ಸಾಗರ ವಿಧಾನ ಸಭಾ ಕ್ಷೇತ್ರದ ಪ್ರಥಮ ಶಾಸಕರು. #

ಸಾ ಗರದ ಮೊದಲ ಶಾಸ ಕರು ಸಮಾಜ ವಾದಿ ಪಕ್ಷದ ಶಾಂತ ವೇರಿ ಗೋಪಾಲಗೌಡ ರು.    ಸ್ವಾತಂತ್ರ್ಯ ನಂತರ ಸಾಗರ, ಸೊರಬ, ಹೊಸನಗರ ಮತ್ತು ತೀಥ೯ಳ್ಳಿ ತಾಲ್ಲೂಕ್ಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಗೇಣಿ ರೈತರ ಶೋಷಣೆ ವ...

#ಕಾಗೋಡು ತಿಮ್ಮಪ್ಪ ಕಡು ರಾಜಕೀಯ ವಿರೋದಿಯಾಗಿ ಅವರ ಬಗ್ಗೆ ನನ್ನ ಸಧಭಿಪ್ರಾಯ ಏಕೆ?#

      ಕಾಗೋಡು ಲೋಹಿಯ ಚಿಂತನೆ, ಶಾಂತವೇರಿ ಮೂಸೆಯಲ್ಲಿ, ಕಾಗೋಡು ಹೋರಾಟದ ರೂವಾರಿ ಗಣಪತಿಯಪ್ಪಾರನ್ನ ವಿರೋದಿಸುತ್ತಾ ಸಮಾಜವಾದಿ, ಜನತಾ ಪಕ್ಷದಿಂದ ಮುಂದೆ ಗುಂಡೂರಾಯರ ಪ್ರೇರಣೆಯಿಂದ ಸಾರೆಕೊಪ್ಪದ ಬಂಗಾರಪ್ಪನವರ ವಿರೋಧ ರಾಜಕಾರಣ ಮಾಡಿದವರು, ಅವರ ವಿರುದ್ಧ 1999ರ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೆತರನಾಗಿ ಸ್ಪದಿ೯ಸಿ ಶೇಕಡ 10 ಮತ ಪಡೆದದ್ದರಿಂದ 22 ಕೇಸು, ಗೂಂಡಾ ಕಾಯ್ದೆಯಲ್ಲಿ ಅವರು ನನ್ನನ್ನ ಸಿಲುಕಿಸಿದರೂ ಅವರ ಬಗ್ಗೆ ನನ್ನ ಅಭಿಪ್ರಾಯ ಕೇಳಿ. ಅವರಿಗೆ ಬಡವರ, ರೈತರ ಬಗ್ಗೆ ನೈಜ ಕಾಳಜಿ ಇದೆ, ಮೂಗಿಗೆ ತುಪ್ಪ ಹಚ್ಚುವ ಬೇರೆ ರಾಜಕಾರಣಿಗಿಂತ ಬೇರೆ, ನಿತ್ಯ ಎಲ್ಲಾ ಪತ್ರಿಕೆ ಸ್ವತಃ ಓದುತ್ತಾರೆ, ಹೊಗಳಿದರೆ ಉಬ್ಬುವುದಿಲ್ಲ, ಮಲೆನಾಡಿನ ರೈತರ ಸಮಸ್ಯೆ ಬೇರೆಯವರಿಗೆ ಅಥ೯ವಾಗುವುದಿಲ್ಲ, ಪರಿಸರ ವಿರೋದಿ ಅಲ್ಲ, ಲಂಚಕ್ಕೆ ಬೆಂಬಲ ಇಲ್ಲ ಆದರೆ ರೈತನನ್ನ ಒಕ್ಕಲೆಬ್ಬಿಸುವುದಕ್ಕೆ ಅವರ ವಿರೋದ ಯಾವತ್ತೂ ಇದೆ. ಬಂಗಾರಪ್ಪ ಬಗರ್ ಹುಕುಂ ಜಾರಿಗೊಳಿಸಿದಾಗ ರಾಜ್ಯದ ಮೊದಲ ಹಕ್ಕು ಪತ್ರ ನನ್ನ ಊರಲ್ಲಿ ನೀಡಲು ಅವರು ನೀಡಿದ ಪ್ರೊತ್ಸಾಹ ಮರೆಯಲಾರೆ, ಪರಿಶಿಷ್ಟ ಜಾತಿ ಅಲೆಮಾರಿ ಕೊರಮರು, ಕುಂಬಾರರು ಸೇರಿ ಎಲ್ಲಾ ಜಾತಿಯವರಿಗೆ ಹಕ್ಕು ಪತ್ರ ನೀಡಿದೆವು ಇದರಿಂದ ಕಾಗೋಡು ನನಗೆ ಹೊಗಳಿದ್ದರಿಂದ ಬಗಲಿಗಳು ಪಿಟ್ಟಿ೦ಗ್ ಇಟ್ಟು ನನ್ನ ದೂರ ಮಾಡಿದರು ಇವರ ಅಣ್ಣನ ಮಗ ಅಣ್ಣಾಜಿ ಕೂಡ ಕೈ ಜೋಡಿಸಿದರು ಹಾಗಾಗಿ ನನ್ನ ಅವರ ಬದ್ಧ ದ್ವೇಷದ ರಾಜಕಾರಣ ಆ...

ವಷ೯ಕ್ಕೆ ಒಂದೆರೆಡು ಬಾರಿ ಕಾಡು ಗೆಡ್ಡೆ ಗೆಣಸು ತಂದು ತಿನ್ನಿಸುವ ಹಾವು ಗೊಲ್ಲ ಮಿತ್ರ ವೆಂಕಟೇಶ್

ಹಾವು ಗೊಲ್ಲರು ಈಗ ಅರೆ ಅಲೆಮಾರಿಗಳು , ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಶಿರವ೦ತೆ, ಹೆಗ್ಗೋಡು, ಹೊಸನಗರ ತಾಲ್ಲೂಕಿನ ಹಾಲು ಗುಡ್ಡೆಗಳಲ್ಲಿ ಸಕಾ೯ರದ ಜಾಗ ಮನೆ ಪಡೆದಿದ್ದಾರೆ, ಹಾವು ಹಿಡಿದು ಜೀವನ ಮಾಾಡುವುದಕ್ಕಿಂತ ಬೇರೆ ಉದ್ಯೋಗದಲ್ಲಿ ಹೆಚ್ಚು ತೊಡಗಿದ್ದಾರೆ, ಇವರ ಕೇರಿಯಲ್ಲಿ ನಾಗ ಪ್ರತಿಷ್ಟೆ ಮಾಡಿ ಹಾವು ಹಿಡಿಯದ೦ತೆ ಕೆಲವರು ತಾಕೀತು ಮಾಡಿದ್ದಾರೆ ಗುುಟ್ಟಾಗಿ ಹಾವು ಹಿಡಿಯುವ ಇವರ ಪುರಾತನ ವಂಶಪಾರಂಪಯ೯ ವಿದ್ಯ ಉಳಿಸಿ ಕೊಂಡಿದ್ದಾರೆ, 1985 ರಲ್ಲಿ ಕ್ಯಾಮೆರ ಕಡಿಮೆ ಇರುವ ಕಾಲದಲ್ಲಿ ಇವರೆಲ್ಲರ ಕುಟುಂಬದ photo ಸೆಷನ್ ಮಾಡಿದ್ದೆ ನಮ್ಮ ರೈಸ್ ಮಿಲ್ನಲ್ಲಿ,ಒಂದು ಕೋಟು, ಕಪ್ಪು ಕನ್ನಡಕ ಮಾತ್ರ ಎಲ್ಲಾ ಕುಟು೦ಬದ ಹಿರಿಯ ನು ಧರಿಸಲು ಬದಲಾಗುತ್ತಿತ್ತು, ಅವತ್ತು ಚಿತ್ರದಲ್ಲಿದ್ದ ಮಕ್ಕಳೆಲ್ಲ ಈಗ ಅಜ್ಜO ದಿರಾಗಿದ್ದಾರೆ. ಇವರೆಲ್ಲ ಆಗಾಗ್ಗೆ ಬಂದು ಬೇಟಿ ಮಾಡಿ ಅದಕಾಗಿ ಭಕ್ಷೀಸು ಪಡೆಯುತ್ತಾರೆ. ಇವರು ದಶ೯ನ ನೀಡಿದಕ್ಕಾಗಿ ನಾನು ಭಕ್ಷಿಸು ನೀಡಬೇಕು ವಷ೯ಕ್ಕೆ ಒಮ್ಮೆ ಆದರೂ ತಿನ್ನ ಬೇಕು ಈ ಕಾಡು ಗೆಣಸು ಇದರಲ್ಲಿ ಔಷಧ ಇದೆ.