Skip to main content

Posts

ಮೈಸೂರಲ್ಲಿ ಜಾವ ಬೈಕ್ ಡಿಲೆವರಿ, ಸೀಟ್ ಗೆ ಶಿವಮೊಗ್ಗ ಪೂಸ್ವಾಮಿ

# ಮೈಸೂರಲ್ಲಿ ಜಾವಾ ಬೈಕ್ ಖರೀದಿಸಿದವರು ಶಿವಮೊಗ್ಗಕ್ಕೆ ಇವರನ್ನ ಹುಡುಕಿಕೊಂಡು ಬರುತ್ತಿದ್ದರೆಂದರೆ !? #   1965ರ ಕಾಲದಲ್ಲಿ ಇವರದ್ದು ಅದ್ದೂರಿಯ ಜೀವನ, ಜಾವ ಬೈಕಿಗೆ ಲಗತ್ತಾದ ಸೀಟು ತಯಾರಿಸುವುದರಲ್ಲಿ ಇವರದ್ದು ಎತ್ತಿದ ಕೈ ರಾಜ್ಯದಲ್ಲೇ ಹೆಸರುವಾಸಿ, ಈಗಿನ Sports ಬೈಕ್ ಖರೀದಿಸುವ ಶೋಕಿ ಇರುವ ಯುವ ಜನಾ೦ಗದಂತೆ ಆಗಿನ ಯುವ ಜನಾ೦ಗ ಜಾವಾ ಬೈಕ್ ಗೆ ಫಿದಾ ಆಗಿದ್ದ ಕಾಲ, ಎಡಕಲ್ಲು ಗುಡ್ಡದ೦ತ ಪ್ರಖ್ಯಾತ ಸಿನಿಮಾದ ಹಾಡಿನಲ್ಲಿ ನಾಯಕ ಚಂದ್ರಶೇಖರ್, ನಾಯಕಿ ಜಯಂತಿ ಜಾವಾ ಬೈಕ್ ನಲ್ಲಿ ಪ್ರಣಯಗೀತೆ ಹಾಡುತ್ತಾ ಸಾಗುವುದು ಉದಾಹರಣೆ.   ಆ ಬೈಕಿನ ಸೀಟು ತಯಾರಿಸಿದವರು ಶಿವಮೊಗ್ಗದ ಪೂಸ್ವಾಮಿ ಪ್ರಕಾಶ್ & ಬ್ರದರ್ಸ್ ಮಾಲಿಕರು ಮೊದಲಿಗೆ ನೆಹರು ರೋಡಿನ ಚಂದ್ರು ಸ್ಟುಡಿಯೋ ಪಕ್ಕದಲ್ಲಿ ಇದ್ದರು ಈಗ ನೆಹರು ರಸ್ತೆಯ ಮೂರನೆ ತಿರುವಿನ ಸನ್ಮಾನ್‌ ಹೋಟೆಲ್ ಎದರು ಸ್ವಂತ ಕಟ್ಟಡದಲ್ಲಿ ಸುಪುತ್ರ ಗಿರಿ ಜೊತೆ ಬೆಡ್ ಕುಷ್ ನ್ ಗಳ ದೊಡ್ಡ ಮಟ್ಟದ ವ್ಯವಹಾರ ನಡೆಸಿದ್ದಾರೆ.    1954ರಲ್ಲಿ ಹಾಡ್೯ವೇರ್ ವ್ಯವಹಾರದಿಂದ ಈಗಿನ ಬೆಡ್ ಕುಷ್ ನ್ , ಸೋಪಾ, ಕಿಟಕಿ ಕಟ೯ನ್ಗಳನ್ನ ಗ್ರಾಹಕರ ಆಯ್ಕೆಗೆ ತಕ್ಕ೦ತೆ ತಯಾರಿಸಿ ಕೊಡುತ್ತಾರೆ.   ಇವರ ಉದ್ದಿಮೆಯಲ್ಲಿ ನಿತ್ಯವೂ ಹೊಸ ಟ್ರೆಂಡ್ ಬರುತ್ತದೆ ಅದನ್ನ ಇವರ ಮಗ ಗಿರಿ ಮಾರುಕಟ್ಟೆ ಮಾಡುತ್ತಾರೆ.   ಇವರಲ್ಲಿ 2500 ರಿಂದ 2 ಲಕ್ಷದ 50 ಸಾವಿರದ ವರೆಗಿನ ಹಾಸಿಗ...

MY NEW BAR TROLLEY

# ನನ್ನ ಸಂಗ್ರಹಕ್ಕೆ ಬಂದ ಹೊಸ ಬಾರ್ ಟ್ರಾಲಿ# ಬಹಳ ವಷ೯ಗಳಿ೦ದ ಬಾರ್ ಟ್ರಾಲಿ ಒಂದನ್ನ ಖರೀದಿಸಬೇಕು ಅಂತಿದ್ದೆ ಆದರೆ ಆಗಿರಲಿಲ್ಲ ಅಂತೂ ಇ೦ತೂ ತೀಮಾ೯ನ ಮಾಡಿ ಬಾರ್ ಟ್ರಾಲಿಯನ್ನ ಸ್ಥಳಿಯವಾಗಿಯೇ ಶಿವಮೊಗ್ಗದ  ಕಾಪೆ೯೦ಟರ್ ಹತ್ತಿರ ಮಾಡಿಸಿದೆ ಇವತ್ತು ನನ್ನ ಇಷ್ಟದಂತೆ ತಯಾರಾಗಿ ಬಂದಿದೆ. ಸುಮಾರು ಆರು ಸಾವಿರದಲ್ಲಿ ತಯಾರಿಗಿದೆ, ಆನ್ ಲೈನ್ ನಲ್ಲಿ ಇದು 20 ಸಾವಿರಕ್ಕಿಂತ ಹೆಚ್ಚು.   #Recieved Bar trolley today #   So many years back I wanted to buy but couldn't, local carpenter prepared this on my design, today reached home, total cost nearly Rs 6000,in online its cost more than Rs 20 thousand.

ನೇಕಾರರ ಕಷ್ಟದ ಜೀವನ

# ರಾಣಿ ಬೆನ್ನೂರಿನ ನೇಕಾರರ ನಾಯಕ ಮಾಜಿ ಪುರಸಭಾ ಸದಸ್ಯ ಮಿತ್ರ ದಿಗಡಊರು ಗುರು# ನಮ್ಮಲ್ಲಿಗೆ ಎರಡು ವಷ೯ದ ಹಿಂದೆ ಬಂದಾಗ ಅವರಲ್ಲಿ ನೇಕಾರ ವೃತ್ತಿಯ ಬಗ್ಗೆ ಅನೇಕ ವಿಚಾರದ ಬಗ್ಗೆ ವಿಚಾರಿಸಿದ್ದೆ, ಸಮಾದಾ...

#ಚಂದ್ರನ ಮೇಲೆ ಇಳಿದ ಆ ಕ್ಷಣದ ವೀಕ್ಷಕ ವಿವರಣೆ ಕೇಳಿದ ನೆನಪು 50 ವಷ೯ದ ನಂತರ#

# ಈ ಮೊದಲ ಚಂದ್ರ ಯಾನದ ರೇಡಿಯೋ ವೀಕ್ಷಕ ವಿವರಣೆ ಕೇಳಿದ ನೆನಪು # ನಾನು ಹುಟ್ಟಿದ ದಿನಾ೦ಕ 9 ಪೆಬ್ರವರಿ 1965. ಅವತ್ತು ಜುಲೈ 20 -1969 ಭಾರತೀಯ ಕಾಲಮಾನ ರಾತ್ರಿ 1.47 ಕ್ಕೆ ನೀಲ್ ಆಮ್೯ ಸ್ಟ್ರಾ೦ಗ್ ಚಂದ್ರನ ಮೇಲೆ ಮೊದಲ ಹೆಜ್ಜ...

ಸಾಗರದ ಮಹಾ ಗಣಪತಿ ದೇವಾಲಯದ ಇತಿಹಾಸ

# ಸಾಗರದ ಪುರಾತನ ಗಣಪತಿ ದೇವಸ್ಥಾನದ ಅಚ೯ಕರ 4 ತಲೆಮಾರುಗಳ ಇತಿಹಾಸ ಈಗ ಪುಸ್ತಕವಾಗಿ#   ಎರೆಡು ವಷ೯ದ ಹಿಂದೆ ಸಾಗರದ ಪತ್ರಕತ೯ ಮಿತ್ರ ದೀಪಕ್ ಸಾಗರ್ ಪೋನಾಯಿಸಿ ಪ್ರತಿ 12 ವಷ೯ಕ್ಕೆ ಒಮ್ಮೆ ಪಶ್ಚಿಮ ಘಟ್ಟದಲ್ಲ...

ಎಲ್ಲಿಂದ ಎಲ್ಲಿಗೋ ನಂಟು ಮಾಡುವ ಪೇಸ್ ಬುಕ್

*ಸೋಷಿಯಲ್ ಮೀಡಿಯಾದ ನಂಟು* ಮೊನ್ನೆ ಉಪ್ಪಿನಂಗಡಿಯ ಕಿರಣ್ ಮನ್ನಾಜೆ ಎಂಬ FB ಗೆಳೆಯರು ಪುತ್ತೂರಿನ ಶಂಕರ ಭಟ್ಟರ 2ವಷ೯ದ ಹಿಂದಿನ ಹುಟ್ಟುಹಬ್ಬದ೦ದು ರಿಪ್ಪನ್ ಪೇಟೆಯ ಮಲ್ಲಿಕಾ ವೆಜ್ ಲ್ಲಿ ಬೋಜನ ಮಾಡಿದ ನೆನ...

* ನಾನು ಇಷ್ಟ ಪಡುವ ಎಲೆ ಮರೆಯ ಕಾಯಿಯ೦ತ ಕಥೆಗಾರ ಪ್ರಬಂದ ಅಂಬುತೀಥ೯*

*ಪ್ರಬಂದ ಅಂಬುತೀಥ೯ ನಮ್ಮ ಶರಾವತಿ ಹುಟ್ಟುವ ತೀಥ೯ಹಳ್ಳಿ ತಾಲ್ಲೂಕಿನ ಅಂಬುತೀಥ೯ದವರು, ನನ್ನ FB ಗೆಳೆಯರು ಮುಖತಃ ಭೇಟಿ ಆಗಿಲ್ಲ ಇವರು FB ಯಲ್ಲಿ ಬರೆಯುವ ಕಥೆ ತಪ್ಪದೇ ಓದುತ್ತೇನೆ. ಎಲೆ ಮರೆಯ ಕಾಯಿಯಂತಹ ಈ ಉದಯೋನ್ಮುಖ ಕಥೆಗಾರ ಅನೇಕ ಕಥೆ ಬರೆದಿದ್ದಾರೆ, ಪುಸ್ತಕವಾಗಿ ಪ್ರಕಟಿಸಲು ಯೋಗ್ಯವಾಗಿದೆ.   ನೇಗಿಲೋಣಿ, ಸುಕುOಟು೦ಭ, ಪ್ರಥಮ ಪ್ರೀತಿ, ಶಿಕ್ಷೆ, ಹುತಾತ್ಮ, ಒಂಶಾಂತಿ, ಸ್ವರತಿ, ದಂಡಕಾರಣ್ಯ ಹೊಂ ಸ್ಟೇ, ನಾವುಡರ ಪ್ರೇಮ ಪ್ರಸಂಗ, ಸೀನು ರೆಡ್ಡಿ ಡಿಸ್ಕವರಿ, ವಕ್ಷಸ್ಥಲೆ, ಮರು, ಮೂಲ, ರುತುಮಾನ, ಭಾರತಿ ಪುರ, ಕನಕತ್ತೆ ಸ್ಟಾಟಿಸ್ಟಿಕ್, ನಾಗಮಂಡಲ, ವೇಣು ನಾಗನ, ಕೌಸಲ್ಯ ಬಾತ್, ಅನ್ನಪ್ರಸಾದ ಕೇಟರರ್ಸ್, ಅಕೇಶಿಯಾ ಕೊಪ್ಪ.... ಹೀಗೆ ಸಾಲು ಸಾಲು ಕಥೆ ಬರೆದಿದ್ದಾರೆ. ಅವರು ಬರೆದ ಒಂದು ಕಥೆ ಇಲ್ಲಿದೆ ಓದಿ. ಮೊನ್ನೆ ಅವರ ಹುಟ್ಟುಹಬ್ಬ ಕೂಡ. ವಕ್ಷ ಸ್ಥಲೆ....... ಅದು ಬೆಳಿಗ್ಗೆ ಜಾಮ ಐದುವರೆ.... ಕಟ್ಟಿನಮಡಿಕೆ ಗಣೇಶ ಭಟ್ರ ಕೊಟ್ಟಿಗೆ. ವಸುಧಮ್ಮ ಜೋರಾಗಿ " ಗಂಗೆ ನಿಂಗೆ ಅವಳೂ ಮಗಳೂ ಕಣೆ... ತಸಾರ ಮಾಡಕಾಗದು..‌ ಒಂಚೂರು ಅವಳಿಗೂ ಮುರ ಕೊಡು.... ಕಿಟ್ಟು ಕಾಲುಮೆಟ್ಟಬ್ಯಾಡ ಕಣೋ.. ಅಯ್ಯೋ ದಾಸಿ ನಿಂಗೀ ಬೆಳಿಗ್ಗೆ ಕುತ್ತಿಗೆ ತೊರ್ಸುತಾ ಕೂತರೆ ಆಯಿತು ನನ್ನ ಕಥೆ ಆಮೇಲ ನೋಡೋಣ.... ಭಾಗಿ ನಿನ್ನ ದೊಡ್ಡ ಮಗಳು  ಶಾರಿಗೆ ಗುಡ್ಡ ದಲ್ಲಿ ಹಾಲು ಕೊಟ್ಟಕೊಂಡು ಬರ್ಬ್ಯಾಡ್ಯೆ‌ ಮಾರಾಯ್ತಿ.... ಮನೇಲಿ ಒ...